Skip to main content

Posts

Featured

ದಶಮಾನೋತ್ಸವ ಸಂಭ್ರಮದಲ್ಲಿ

  ಗುರು ಹಾಗೂ ತಮ್ಮ ಶಿಷ್ಯಂದಿರ ಸಂಘಟನೆ ಸಿರಾಜುಸುನ್ನ ಫೌಂಡೇಶನ್ ಕಣ್ಣಂಗಾರ್ ಹೆಜಮಾಡಿ..ಇದನ್ನು ಹಗಲು ರಾತ್ರಿ ಎಂದಲ್ಲದೆ ಕಟ್ಟಿ ಬೆಳೆಸಿದ ಇದಕ್ಕಾಗಿ ಶ್ರಮ ಪಟ್ಟ  P. P Ahmad saqafi kashipatna ಹಾಗೂ ಅವರ ಶಿಷ್ಯಂದಿರು ಇವರಿಗೆ ಹೃದಯ ಪೂರ್ವಕ ಶುಭಾಷಯ ಗಳು ಈ ಸಂಘಟನೆ ಇಂದಿಗೆ ಇದೇ ಬರುವ 9 November ರಂದು ಕಣ್ಣಂಗಾರ್ ನಲ್ಲಿ ದಶಮಾನೋತ್ಸವ ಆಚರಿಸುತ್ತಿದೆ ಇಂಥಹ ಘಟನೆಗಳು ಕರ್ನಾಟಕದಲ್ಲಿ ಬಹಳ ತೀರ ಕಂಡು ಬರುವಂತಹದ್ದು ಆಕಾಶದಲ್ಲಿ ಮೋಡಗಳು ಉತ್ತರದಿಂದ ಪಕ್ಷಿಮಕ್ಕೆ ಚಲಿಸುವಾಗ ಯಾವಾ ಅಡಚಣೆ ಇಲ್ಲದೆ ಮಿಂಚಿನ ವೇಗದಲ್ಲಿ ಚಲಿಸುವ ಹಾಗೆ ಈ ಸಂಘಟನೆ ಅಂತ್ಯ ದಿವಸದ ವರೆಗೆ ಚಲಿಸಲು ಎಂದು ಶುಭ ಕೋರುವ ... MUSTHAFA HASAN ALI KHAN ALQADRI.

Latest Posts

ಸೌದಿ ಅರೇಬಿಯಾದಲ್ಲಿ Google Pay ಪ್ರಾರಂಭವಾಗಿದೆ,

ಈ ವರ್ಷದ ಹಬ್ಬ ಹೇಗೆ ಆಚರಿಸುತ್ತೀರ

ಬದ್ರ್‌ನ ಹುತಾತ್ಮರ ಬಗ್ಗೆ ಮಾಹಿತಿಯನ್ನು ಓದಿರಿ

ರಂಜಾನ್ ಹಬ್ಬವನ್ನು ಏಕೆ ಹೀಗೆ ಹೆಸರಿಸಲಾಗಿದೆ?

ಸಂಬಾಲ್ ಜಿಲ್ಲೆಯ ಹಿಂಸಾಚಾರ

ರಂಜಾನ್ ಪಾವನ ಮಾಸ

SYS ಸಮ್ಮೇಳನ ವಿಜಯಗೊಳಿಸಿ.

ನಂಜುಕಾರರಿಂದ ತಲೆಕೆಡಿಸಬೇಕಾಗಿಲ್ಲ

ಮತ್ತೊಮ್ಮೆ ಮುಸಲ್ಮಾನರನ್ನು ಕೆಣಕಿಸುವ ಹುನ್ನಾರವೇ

ಶತಕದ ಸಂಭ್ರಮದಲ್ಲಿ ಸಮಸ್ತ*