Skip to main content

Featured

ನೀವು ಜೀವಿಸುವ ಪದ್ಧತಿ ಹೇಗೇ

  ಪ್ರತಿಯೊಬ್ಬ ಮಹಿಳೆಯೂ ಅಸಭ್ಯ ಉಡುಗೆ ತೊಡುಗೆ, ಬಟ್ಟೆ ತೆಗೆಯುವಿಕೆ ಮತ್ತು ಪ್ರಲೋಭನೆಯನ್ನು ಪ್ರಚೋದಿಸುವ ಯಾವುದೇ ವಿಷಯದ ಬಗ್ಗೆ ಎಚ್ಚರದಿಂದಿರಬೇಕು, ಏಕೆಂದರೆ ಒಬ್ಬ ಮಹಿಳೆಯನ್ನು ಆರತ್ ಎಂದು ಪರಿಗಣಿಸಲಾಗುತ್ತದೆ ಮತ್ತು ಪುರುಷರು ಸ್ವಾಭಾವಿಕವಾಗಿ ಅವಳ ಕಡೆಗೆ ಆಕರ್ಷಿತರಾಗುತ್ತಾರೆ,  ಅವಳು ಅವರ ಕಡೆಗೆ ಆಕರ್ಷಿತರಾಗುತ್ತಾಳೆ. ಅಲ್ಲಾಹನು ತಾನು ರಕ್ಷಿಸುವವರನ್ನು ಮಾತ್ರ ರಕ್ಷಿಸುತ್ತಾನೆ ಮತ್ತು ಅವನು ಸಂರಕ್ಷಿಸುವವರನ್ನು ಮಾತ್ರ ಸಂರಕ್ಷಿಸುತ್ತಾನೆ. ಆದ್ದರಿಂದ, ಪುರುಷರು ಮತ್ತು ಮಹಿಳೆಯರು ಇಬ್ಬರೂ ಜಾಗರೂಕರಾಗಿರಬೇಕು. ಪುರುಷರು ತಮ್ಮ ನೋಟವನ್ನು ಕಡಿಮೆ ಮಾಡಬೇಕು, ಪುರುಷರೊಂದಿಗೆ ಏಕಾಂತತೆಯನ್ನು ತಪ್ಪಿಸಬೇಕು ಮತ್ತು ಪ್ರಲೋಭನೆಯ ಎಲ್ಲಾ ಕಾರಣಗಳ ಬಗ್ಗೆ ಎಚ್ಚರದಿಂದಿರಬೇಕು. ಅದೇ ರೀತಿ, ಮಹಿಳೆಯರು ಪುರುಷರೊಂದಿಗೆ ಏಕಾಂಗಿಯಾಗಿರುವುದು , ಸಾರ್ವಜನಿಕವಾಗಿ ತಮ್ಮ ಸೌಂದರ್ಯ ಮತ್ತು ಮೋಡಿಗಳನ್ನು ಪ್ರದರ್ಶಿಸುವುದು ಮತ್ತು ಸಂಬಂಧವಿಲ್ಲದ ಪುರುಷರ ಮುಂದೆ ತಮ್ಮನ್ನು ತಾವು ಬಹಿರಂಗಪಡಿಸುವಂತಹ ಪ್ರಲೋಭನೆಯ ಕಾರಣಗಳ ಬಗ್ಗೆ ಎಚ್ಚರದಿಂದಿರಬೇಕು. ಸರ್ವಶಕ್ತ ನಾದ ಅಲ್ಲಾಹನು ಹೇಳುತ್ತಾನೆ:  وقرن في بيوتكن ولا تبرجن تبرج الجاذبية التوليب ಮತ್ತು ನಿಮ್ಮ ಮನೆಗಳಲ್ಲಿ ಇರಿ, ಮತ್ತು ಹಿಂದಿನ ಅಜ್ಞಾನದ ಕಾಲದ ಪ್ರದರ್ಶನದಂತೆ ನಿಮ್ಮನ್ನು ಪ್ರದರ್ಶಿಸಬೇಡಿ " [ ಅಲ್-ಅಹ್ಜಾಬ್ : 33]. ಇಸ್ಲಾಮಿ ವಿದ್ವಾಂಸ...

ನಾಣ್ಯಕ್ಕಾಗಿ ಮನುಷ್ಯ ಬೀಳುವಷ್ಟು ನಾಣ್ಯ ಬೀಳಲ್ಲ





  • ಸಹೋದರರೇ ಯಾರಾದರೂ ಮನಸ್ಸಿನ ಒಳಗಿನಿಂದ ಮಗುಳುನಕ್ಕರೆ ಅವನು ಒಳಗಿನಿಂದ ಕೂಡ ಒಂಟಿಯಾಗಿಯೇ ಇದ್ದಾನೆ.ಇನ್ನು ತುಂಬಾ ನಿದ್ರೆ ಮಾಡಿದರೆ ಅವನು ತುಂಬಾ ಸಂಕೋಚದಲ್ಲಿದ್ದಾನೆ.ಇನ್ನು ಅವನು ತನ್ನನ್ನು ಬಲಿಷ್ಠ ವನ್ನಾಗಿ ಪ್ರದರ್ಷಿಸಿದರೆ ಅಳಲು ಮರೆತರೆ ಅವನು ಒಳಗಿನಿಂದ ತುಂಬಾ ಬಲಹೀನವಾಗಿರುತ್ತಾನೆ.ಇನ್ನು ಅವನು ಸಣ್ಣ ಪುಟ್ಪ ವಿಷಯಗಳಿಗೆ ಅಳುವುದಾದರೆ ಅವನು ತುಂಬಾ ನೇ ನಾಜೂಕು ಹ್ರದಯವಂತನಾಗಿರುತ್ತಾನೆ .ಇನು ಸಣ್ಣ ಸಣ್ಣ ವಿಷಯಗಳಿಗೆ ಅಳಲು ಶುರು ಮಾಡಿದರೆ ಅವನು ಒಳಗಿನಿಂದ ತುಂಬಾ ಒಂಟಿಯಾಗಿರುತ್ತಾನೆ .ಮತ್ತು ಜೀವನದಲ್ಲಿ ಪ್ರೀತಿಯ ಕೊರತೆಯನ್ನು ಅನುಭವಿಸುತ್ತಾರೆ.. ಸುಂದರ ಮುಖದ ಜನರು ಯಾವಾಗಲೂ ಒಳ್ಳೆಯವರಾಗಿರಲ್ಲ .ಆದರೆ ಒಳ್ಳೆಯ ಜನರು ಯಾವಾಗಲೂ ಸುಂದರ ವಾಗಿರುತ್ತಾರೆ.ಸಜ್ಜನರು ತಮ್ಮ ಸಿಹಿ ಮಾತುಗಳಿಂದಲೇ ಅರಿಯಲ್ಪಡುವರು ಇಲ್ಲದಿದ್ದರೆ ಒಳ್ಳೆಯ ವಾಕ್ಯಗಳು ಗೋಡೆಗಳಲ್ಲಿಯೂ ಬರೆಯಲ್ಪಡುತ್ತದೆ.ನೀವು ಸಂತೋಷವಾಗಿರುವಾಗಲೇ ಜೀವನವು ಉತ್ತಮವಾಗುವುದು.ಆದರೆ ನಿಮ್ಮಿಂದ ಅನ್ಯರು ಸಂತ್ರಪ್ತಿ ಯಾಗಿರುವಾಗಲೇ ನಿಮ್ಮ ಜೀವನ ಸುಖಕರವಾಗುವುದು.ನಿಮ್ಮ ಬೆಲೆ ಎಷ್ಟು ತೀರಿಸಲು ಯೋಗ್ಯವಾಗಿದ್ದೀರಿ ಅಷ್ಟೇ ಬೆಲೆ ಕಟ್ಟಿ ಒಂದು ವೇಳೆ ಉತ್ತಮವಾದರೆ ಒಂಟಿಯಾಗುವಿರಿ.ಜೀವನದಲ್ಲಿ ಏನಾದರೂ ಸಾದಿಸಬೇಕೆಂಬ ಹಂಬಲವಿದ್ದರೆ.ಹಾದಿ ಬದಲಿಸಿ ಆಕಾಂಷೆಗಳನ್ನಲ್ಲ.ಈ ಲೋಕದಲ್ಲಿ ನಾಣ್ಯ ಎಷ್ಟೇ ಬಿದ್ದರೂ ..ನಾಣ್ಯಕ್ಕಾಗಿ ಮನುಷ್ಯ ಬೀಳುವಷ್ಟು ನಾಣ್ಯ ಬೀಳಲ್ಲ.ಜೀವನದಲ್ಲಿ ಭರವಸೆ ಇದ್ದವನು ಸಾವಿರಸಲ ಸೋತರು .ಸೋಲಲ್ಲ.ಸಂಬಂಧ ಹಾಗೂ ನಡೆದಾಡುವ ದಿಕ್ಕು ಒಂದೇ ನಾಣ್ಯದ ಎರಡು ಮುಖಗಳು. ಸಂಬಂಧಗಳನ್ನು ಬಲಿಷ್ಟಪಢಿಸುತ್ತಾ ಮನುಜ ದಿಕ್ಕು ತಪ್ಪುತ್ತಾನೆ ಆದರೆ ದಿಕ್ಕಿನಲ್ಲಿ ನಡೆಯುತ್ತಾ ನಡೆಯುತ್ತಾ ಸಂಬಂಧಗಳು ಉಂಟಾಗುತ್ತದೆ.ಜೀವನದ ವೇಗ ಈ ತರಹ ಮಾಡಿ .ನಿಮ್ಮ ಶತ್ರು ನಿಮ್ಮಿಂದ ಮುಂದೆ ಸಾಕಿದರೂ ಪರವಾಗಿಲ್ಲ ಆದರೆ ನಿಮ್ಮ ಸಹೋದರನನ್ನ ಹಿಂದಿಕ್ಕಿಸಬೇಡಿ.ಒಳ್ಳೆಯ ಸ್ವಭಾವ ಒಂದು ಅಂಗಡಿ ಮತ್ತು ನಾಲಿಗೆ ಅದರ ಕೀ ಆಗಿದೆ .ಕೀ ತೆರೆಯುವಾಗಲೇ ಮನವರಿಕೆಯಾಗುತ್ತದೆ ಅಂಗಡಿ ಬಂಗಾರ ಅಥವಾ ಬೂದಿಯದ್ದು ಎಂದು.ಮನುಷ್ಯನ ಮಾನವಿಯತೆಯ ಅರಿವಾಗುವುದು ಅವನು ಅನ್ಯರ ದುಖದಲ್ಲಿ ಸಂತೋಷಪಬಡುವವಾಗಲೇ.ಈ ಲೋಕದಲ್ಲಿ ಯಾವ ಕಾರ್ಯವೂ ಅಸಾಧ್ಯ ವಲ್ಲ..ಭಯಕೆ ಹಾಗೂ ಕಟಿಣ ಪರಿಷ್ರಮದ ಅಗತ್ಯವಿದೆ. ಪ್ರಾರ್ಥನೆ ಮನಸ್ಸಿನಿಂದ ಕೇಳಲ್ಪಡುವುದು ನಾಲಿಗೆಯಿಂದಲ್ಲ.ನಾಲಿಗೆ ಇಲ್ಲದವನ ಪ್ರಾರ್ಥನೆ ಕೂಡ ಈಡೇರಲ್ಪಡುತ್ತದೆ...ಕ್ಷಮೆಯ ಭರದಲ್ಲಿ ಪಾಪ ಮಾಡಬೇಡ ಮಾನವ..
  • ✒️MUSTHAFA HASAN ALI KHAN ALQADRI 

Comments

Popular Posts