Skip to main content

Featured

ಕಾಸ್ಟಲ್ ಕರ್ನಾಟಕದ ಮುಸ್ಲಿಂ ಸಮುದಾಯದಲ್ಲಿನ ಆತ್ಮಹತ್ಯೆ: ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ದೃಷ್ಟಿಕೋನ

ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಒಂದು ತೀವ್ರ ಸಾರ್ವಜನಿಕ ಆರೋಗ್ಯದ ಸಮಸ್ಯೆಯಾಗಿಬಿಟ್ಟಿದೆ, ದೈನಂದಿನ ಘಟನಗಳನ್ನು ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ವರದಿ ಮಾಡಲಾಗುತ್ತಿದೆ. ಈ ಸಮಸ್ಯೆ ಬೇರೆ ಬೇರೆ ಸಮುದಾಯಗಳ  ಮೇಲೆ ಪರಿಣಾಮ ಬೀರುತ್ತಿದ್ದರೂ, ಮುಸ್ಲಿಂ ಸಮುದಾಯದ ಒಳಗಿನ ಪರಿಣಾಮವನ್ನು ಅರ್ಥಮಾಡಿಕೊಳ್ಳಲು, ಈ ಪ್ರದೇಶದ ವಿಶಿಷ್ಟ ಸಾಮಾಜಿಕ ವಿನ್ಯಾಸ, ಆರ್ಥಿಕ ಒತ್ತಡಗಳು ಮತ್ತು ಸಾಂಸ್ಕೃತಿಕ ಗುಣಲಕ್ಷಣಗಳನ್ನು ಪರಿಶೀಲಿಸಬೇಕು. ಲಭ್ಯವಿರುವ ವರದಿ  ಪ್ರಕಾರ ಆತ್ಮಹತ್ಯೆ ಡೇಟಾವನ್ನು ವಿಭಜಿಸುತ್ತಿಲ್ಲ, ಆದರೆ ವಿಸ್ತೃತ ಪ್ರದೇಶೀಯ ಪ್ರವೃತ್ತಿಗಳು ಅಡಗಿರುವ ಕಾರಣಗಳನ್ನು ಬೆಳಕಿಗೆಡಿಸುತ್ತವೆ. ಪ್ರದೇಶೀಯ ಸ್ಥಿತಿ: ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಪ್ರಮಾಣದ ಏರಿಕೆ ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗಿದೆ, ಪ್ರತಿದಿನ ಹಲವು ಘಟನಗಳನ್ನು ಜಿಲ್ಲೆಗಳಾದ್ಯಂತ ವರದಿ ಮಾಡಲಾಗಿದೆ. ಈ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಹಣಕಾಸು ಚಿಂತೆ, ಕುಟುಂಬ ಕಲಹ, ಮಾನಸಿಕ ಆರೋಗ್ಯ ಹೋರಾಟಗಳು ಮತ್ತು ಸಾಮಾಜಿಕ ಕಲಹ ಎದುರಿಸುತ್ತಿರುವ ವ್ಯಕ್ತಿಗಳು ಸೇರಿದ್ದಾರೆ. ಹೆಚ್ಚಿನ ವಿವರಗಳಲ್ಲಿ ಧಾರ್ಮಿಕ ಗುರುತನ್ನು ಅಂದಾಜಿಸಲು ವರದಿಗಳು ನಿರ್ದೇಶಿಸುತ್ತಿಲ್ಲದಿದ್ದರೂ, ಈ ಪ್ರದೇಶದ ಮುಸ್ಲಿಂ ಕುಟುಂಬಗಳು ಒಂದು ಸಮಾನ ಸಾಮಾಜಿಕ-ಆರ್ಥಿಕ ಪರಿಸ್ಥಿತಿಯನ್ನು ಹಂಚಿಕೊಂಡಿವೆ—ಮೀನುಧಾನ್ಯ, ಚಿ...

ನಾಣ್ಯಕ್ಕಾಗಿ ಮನುಷ್ಯ ಬೀಳುವಷ್ಟು ನಾಣ್ಯ ಬೀಳಲ್ಲ





  • ಸಹೋದರರೇ ಯಾರಾದರೂ ಮನಸ್ಸಿನ ಒಳಗಿನಿಂದ ಮಗುಳುನಕ್ಕರೆ ಅವನು ಒಳಗಿನಿಂದ ಕೂಡ ಒಂಟಿಯಾಗಿಯೇ ಇದ್ದಾನೆ.ಇನ್ನು ತುಂಬಾ ನಿದ್ರೆ ಮಾಡಿದರೆ ಅವನು ತುಂಬಾ ಸಂಕೋಚದಲ್ಲಿದ್ದಾನೆ.ಇನ್ನು ಅವನು ತನ್ನನ್ನು ಬಲಿಷ್ಠ ವನ್ನಾಗಿ ಪ್ರದರ್ಷಿಸಿದರೆ ಅಳಲು ಮರೆತರೆ ಅವನು ಒಳಗಿನಿಂದ ತುಂಬಾ ಬಲಹೀನವಾಗಿರುತ್ತಾನೆ.ಇನ್ನು ಅವನು ಸಣ್ಣ ಪುಟ್ಪ ವಿಷಯಗಳಿಗೆ ಅಳುವುದಾದರೆ ಅವನು ತುಂಬಾ ನೇ ನಾಜೂಕು ಹ್ರದಯವಂತನಾಗಿರುತ್ತಾನೆ .ಇನು ಸಣ್ಣ ಸಣ್ಣ ವಿಷಯಗಳಿಗೆ ಅಳಲು ಶುರು ಮಾಡಿದರೆ ಅವನು ಒಳಗಿನಿಂದ ತುಂಬಾ ಒಂಟಿಯಾಗಿರುತ್ತಾನೆ .ಮತ್ತು ಜೀವನದಲ್ಲಿ ಪ್ರೀತಿಯ ಕೊರತೆಯನ್ನು ಅನುಭವಿಸುತ್ತಾರೆ.. ಸುಂದರ ಮುಖದ ಜನರು ಯಾವಾಗಲೂ ಒಳ್ಳೆಯವರಾಗಿರಲ್ಲ .ಆದರೆ ಒಳ್ಳೆಯ ಜನರು ಯಾವಾಗಲೂ ಸುಂದರ ವಾಗಿರುತ್ತಾರೆ.ಸಜ್ಜನರು ತಮ್ಮ ಸಿಹಿ ಮಾತುಗಳಿಂದಲೇ ಅರಿಯಲ್ಪಡುವರು ಇಲ್ಲದಿದ್ದರೆ ಒಳ್ಳೆಯ ವಾಕ್ಯಗಳು ಗೋಡೆಗಳಲ್ಲಿಯೂ ಬರೆಯಲ್ಪಡುತ್ತದೆ.ನೀವು ಸಂತೋಷವಾಗಿರುವಾಗಲೇ ಜೀವನವು ಉತ್ತಮವಾಗುವುದು.ಆದರೆ ನಿಮ್ಮಿಂದ ಅನ್ಯರು ಸಂತ್ರಪ್ತಿ ಯಾಗಿರುವಾಗಲೇ ನಿಮ್ಮ ಜೀವನ ಸುಖಕರವಾಗುವುದು.ನಿಮ್ಮ ಬೆಲೆ ಎಷ್ಟು ತೀರಿಸಲು ಯೋಗ್ಯವಾಗಿದ್ದೀರಿ ಅಷ್ಟೇ ಬೆಲೆ ಕಟ್ಟಿ ಒಂದು ವೇಳೆ ಉತ್ತಮವಾದರೆ ಒಂಟಿಯಾಗುವಿರಿ.ಜೀವನದಲ್ಲಿ ಏನಾದರೂ ಸಾದಿಸಬೇಕೆಂಬ ಹಂಬಲವಿದ್ದರೆ.ಹಾದಿ ಬದಲಿಸಿ ಆಕಾಂಷೆಗಳನ್ನಲ್ಲ.ಈ ಲೋಕದಲ್ಲಿ ನಾಣ್ಯ ಎಷ್ಟೇ ಬಿದ್ದರೂ ..ನಾಣ್ಯಕ್ಕಾಗಿ ಮನುಷ್ಯ ಬೀಳುವಷ್ಟು ನಾಣ್ಯ ಬೀಳಲ್ಲ.ಜೀವನದಲ್ಲಿ ಭರವಸೆ ಇದ್ದವನು ಸಾವಿರಸಲ ಸೋತರು .ಸೋಲಲ್ಲ.ಸಂಬಂಧ ಹಾಗೂ ನಡೆದಾಡುವ ದಿಕ್ಕು ಒಂದೇ ನಾಣ್ಯದ ಎರಡು ಮುಖಗಳು. ಸಂಬಂಧಗಳನ್ನು ಬಲಿಷ್ಟಪಢಿಸುತ್ತಾ ಮನುಜ ದಿಕ್ಕು ತಪ್ಪುತ್ತಾನೆ ಆದರೆ ದಿಕ್ಕಿನಲ್ಲಿ ನಡೆಯುತ್ತಾ ನಡೆಯುತ್ತಾ ಸಂಬಂಧಗಳು ಉಂಟಾಗುತ್ತದೆ.ಜೀವನದ ವೇಗ ಈ ತರಹ ಮಾಡಿ .ನಿಮ್ಮ ಶತ್ರು ನಿಮ್ಮಿಂದ ಮುಂದೆ ಸಾಕಿದರೂ ಪರವಾಗಿಲ್ಲ ಆದರೆ ನಿಮ್ಮ ಸಹೋದರನನ್ನ ಹಿಂದಿಕ್ಕಿಸಬೇಡಿ.ಒಳ್ಳೆಯ ಸ್ವಭಾವ ಒಂದು ಅಂಗಡಿ ಮತ್ತು ನಾಲಿಗೆ ಅದರ ಕೀ ಆಗಿದೆ .ಕೀ ತೆರೆಯುವಾಗಲೇ ಮನವರಿಕೆಯಾಗುತ್ತದೆ ಅಂಗಡಿ ಬಂಗಾರ ಅಥವಾ ಬೂದಿಯದ್ದು ಎಂದು.ಮನುಷ್ಯನ ಮಾನವಿಯತೆಯ ಅರಿವಾಗುವುದು ಅವನು ಅನ್ಯರ ದುಖದಲ್ಲಿ ಸಂತೋಷಪಬಡುವವಾಗಲೇ.ಈ ಲೋಕದಲ್ಲಿ ಯಾವ ಕಾರ್ಯವೂ ಅಸಾಧ್ಯ ವಲ್ಲ..ಭಯಕೆ ಹಾಗೂ ಕಟಿಣ ಪರಿಷ್ರಮದ ಅಗತ್ಯವಿದೆ. ಪ್ರಾರ್ಥನೆ ಮನಸ್ಸಿನಿಂದ ಕೇಳಲ್ಪಡುವುದು ನಾಲಿಗೆಯಿಂದಲ್ಲ.ನಾಲಿಗೆ ಇಲ್ಲದವನ ಪ್ರಾರ್ಥನೆ ಕೂಡ ಈಡೇರಲ್ಪಡುತ್ತದೆ...ಕ್ಷಮೆಯ ಭರದಲ್ಲಿ ಪಾಪ ಮಾಡಬೇಡ ಮಾನವ..
  • ✒️MUSTHAFA HASAN ALI KHAN ALQADRI 

Comments

Popular Posts