Skip to main content

Featured

ಹಜ್ಜ್ ಅಂದರೆ ಏನು ತಪ್ಪದೇ ಓದಿ

ಹಜ್ ಕರ್ಮ ಎಂಬುವುದು ಇಸ್ಲಾಮಿನ ಐದು ಆಧಾರ ಸ್ತಂಭ ಗಳಲ್ಲಿ ಒಂದಾಗಿದೆ  ಅದನ್ನು ತನು ಮನ ಧನ ಗಳಿಂದ ಸಾಮರ್ಥ್ಯವಿರುವವರಿಗೆ ಮಾತ್ರ  ನಿರ್ವಹಿಸುವುದು ಅನಿವಾರ್ಯವಾಗಿದೆ,  ನಬಿ (ಸಲ್ಲಲ್ಲಾಹು ಅಲೈಹಿ ವಸಲ್ಲಂ) ಒಮ್ಮೆ ಮಾತ್ರ ಹಜ್ ಮಾಡಿದ್ದು ಎಂಬ ವಿಷಯ ಸತ್ಯವಲ್ಲದಿರುವುದು ದೃಢವಾಗಿದೆ, ಹಜ್ ಬಗ್ಗೆ ನಬಿಯನ್ನು ಕುರಿತು ಹಲವು ಸರಿಯಾದ ಹದೀಥ್‌ಗಳನ್ನು ದಾಖಲಿಸಲಾಗಿದೆ, ಈ ಲೇಖನದಲ್ಲಿ ನಾವು ನಬಿಯವರಿಂದ ಸತ್ಯವೆಂದು ಹೇಳಲ್ಪಟ್ಟ ಹಜ್ ಕುರಿತು ಕೆಲವು ಹದೀಥ್‌ಗಳನ್ನು ಉಲ್ಲೇಖಿಸುತ್ತೇವೆ. ಹಜ್ ಎಂಬುವದು ಭಾಷೆಯಲ್ಲಿಚ್ಛೆಯನ್ನು ಸೂಚಿಸುವದ್ದಾಗಿ ವ್ಯಾಖ್ಯಾನಿಸಲಾಗಿದೆ, ಹಜ್ಜು, ಹಜ್ಜು ಮಾಡುವುದೇ ಎಂದರೆ ಅದನ್ನು ಆಶಿಸುವುದು, ಮತ್ತು ಯಾರನ್ನಾದರೂ ಹಜ್ಜು ಮಾಡಿದೆ ಎಂದರೆ ಅವನನ್ನು ಆಶಿಸಲಾಗಿದೆ ಎಂದು ಅರ್ಥ. ಮಹಜ್ಜೂಜ್ ವ್ಯಕ್ತಿ' ಎಂದರೆ  ಆಶಿಸಿದ ವ್ಯಕ್ತಿ, ಹಾಗೂ ಹಜ್ ಎಂದರೆ ಮಹತ್ತಾದ ಆಶೆ ಎಂದು ಹೇಳಲಾಗಿದೆ. ಶರಿಯಾ ದಲ್ಲಿ ಹಜ್ ಅನ್ನು ಹೀಗೆ ವ್ಯಾಖ್ಯಾನಿಸಲಾಗಿದೆ: ಮುಸ್ಲಿಂನು ಬೇರೆ ಬೇರೆ ಸ್ಥಳಗಳಿಗೆ, ವಿಶೇಷವಾಗಿ  (ಹರಾಮ್) ಮತ್ತು ಆರಫಾ ಕಡೆಗೆ, ನಿರ್ದಿಷ್ಟ ಸಮಯದಲ್ಲಿ ಹೋಗಿ ನಿರ್ದಿಷ್ಟ ಕೆಲಸಗಳನ್ನು ಮಾಡುವುದು; ಉದಾಹರಣೆಗೆ ಆರಫಾರಲ್ಲಿ ನಿಲ್ಲುವುದು, ತವಾಫ್ ಮತ್ತು ಸಾಮಾನ್ಯವಾಗಿ ಉಲಮಾ ಗಳ ಅಭಿಪ್ರಾಯದ ಪ್ರಕಾರ ಸೈ ಎಂಬ ಕ್ರಿಯೆಗಳನ್ನು(ಅಂದರೆ ಸಫಾ ಮತ್ತು ಮರ್ವಾ ಎಂಬ ಎರಡು ಪರ್ವತ ಗಳ ಮಧ್ಯೆ ನಡೆಯುವುದು)...

ನಾಣ್ಯಕ್ಕಾಗಿ ಮನುಷ್ಯ ಬೀಳುವಷ್ಟು ನಾಣ್ಯ ಬೀಳಲ್ಲ





  • ಸಹೋದರರೇ ಯಾರಾದರೂ ಮನಸ್ಸಿನ ಒಳಗಿನಿಂದ ಮಗುಳುನಕ್ಕರೆ ಅವನು ಒಳಗಿನಿಂದ ಕೂಡ ಒಂಟಿಯಾಗಿಯೇ ಇದ್ದಾನೆ.ಇನ್ನು ತುಂಬಾ ನಿದ್ರೆ ಮಾಡಿದರೆ ಅವನು ತುಂಬಾ ಸಂಕೋಚದಲ್ಲಿದ್ದಾನೆ.ಇನ್ನು ಅವನು ತನ್ನನ್ನು ಬಲಿಷ್ಠ ವನ್ನಾಗಿ ಪ್ರದರ್ಷಿಸಿದರೆ ಅಳಲು ಮರೆತರೆ ಅವನು ಒಳಗಿನಿಂದ ತುಂಬಾ ಬಲಹೀನವಾಗಿರುತ್ತಾನೆ.ಇನ್ನು ಅವನು ಸಣ್ಣ ಪುಟ್ಪ ವಿಷಯಗಳಿಗೆ ಅಳುವುದಾದರೆ ಅವನು ತುಂಬಾ ನೇ ನಾಜೂಕು ಹ್ರದಯವಂತನಾಗಿರುತ್ತಾನೆ .ಇನು ಸಣ್ಣ ಸಣ್ಣ ವಿಷಯಗಳಿಗೆ ಅಳಲು ಶುರು ಮಾಡಿದರೆ ಅವನು ಒಳಗಿನಿಂದ ತುಂಬಾ ಒಂಟಿಯಾಗಿರುತ್ತಾನೆ .ಮತ್ತು ಜೀವನದಲ್ಲಿ ಪ್ರೀತಿಯ ಕೊರತೆಯನ್ನು ಅನುಭವಿಸುತ್ತಾರೆ.. ಸುಂದರ ಮುಖದ ಜನರು ಯಾವಾಗಲೂ ಒಳ್ಳೆಯವರಾಗಿರಲ್ಲ .ಆದರೆ ಒಳ್ಳೆಯ ಜನರು ಯಾವಾಗಲೂ ಸುಂದರ ವಾಗಿರುತ್ತಾರೆ.ಸಜ್ಜನರು ತಮ್ಮ ಸಿಹಿ ಮಾತುಗಳಿಂದಲೇ ಅರಿಯಲ್ಪಡುವರು ಇಲ್ಲದಿದ್ದರೆ ಒಳ್ಳೆಯ ವಾಕ್ಯಗಳು ಗೋಡೆಗಳಲ್ಲಿಯೂ ಬರೆಯಲ್ಪಡುತ್ತದೆ.ನೀವು ಸಂತೋಷವಾಗಿರುವಾಗಲೇ ಜೀವನವು ಉತ್ತಮವಾಗುವುದು.ಆದರೆ ನಿಮ್ಮಿಂದ ಅನ್ಯರು ಸಂತ್ರಪ್ತಿ ಯಾಗಿರುವಾಗಲೇ ನಿಮ್ಮ ಜೀವನ ಸುಖಕರವಾಗುವುದು.ನಿಮ್ಮ ಬೆಲೆ ಎಷ್ಟು ತೀರಿಸಲು ಯೋಗ್ಯವಾಗಿದ್ದೀರಿ ಅಷ್ಟೇ ಬೆಲೆ ಕಟ್ಟಿ ಒಂದು ವೇಳೆ ಉತ್ತಮವಾದರೆ ಒಂಟಿಯಾಗುವಿರಿ.ಜೀವನದಲ್ಲಿ ಏನಾದರೂ ಸಾದಿಸಬೇಕೆಂಬ ಹಂಬಲವಿದ್ದರೆ.ಹಾದಿ ಬದಲಿಸಿ ಆಕಾಂಷೆಗಳನ್ನಲ್ಲ.ಈ ಲೋಕದಲ್ಲಿ ನಾಣ್ಯ ಎಷ್ಟೇ ಬಿದ್ದರೂ ..ನಾಣ್ಯಕ್ಕಾಗಿ ಮನುಷ್ಯ ಬೀಳುವಷ್ಟು ನಾಣ್ಯ ಬೀಳಲ್ಲ.ಜೀವನದಲ್ಲಿ ಭರವಸೆ ಇದ್ದವನು ಸಾವಿರಸಲ ಸೋತರು .ಸೋಲಲ್ಲ.ಸಂಬಂಧ ಹಾಗೂ ನಡೆದಾಡುವ ದಿಕ್ಕು ಒಂದೇ ನಾಣ್ಯದ ಎರಡು ಮುಖಗಳು. ಸಂಬಂಧಗಳನ್ನು ಬಲಿಷ್ಟಪಢಿಸುತ್ತಾ ಮನುಜ ದಿಕ್ಕು ತಪ್ಪುತ್ತಾನೆ ಆದರೆ ದಿಕ್ಕಿನಲ್ಲಿ ನಡೆಯುತ್ತಾ ನಡೆಯುತ್ತಾ ಸಂಬಂಧಗಳು ಉಂಟಾಗುತ್ತದೆ.ಜೀವನದ ವೇಗ ಈ ತರಹ ಮಾಡಿ .ನಿಮ್ಮ ಶತ್ರು ನಿಮ್ಮಿಂದ ಮುಂದೆ ಸಾಕಿದರೂ ಪರವಾಗಿಲ್ಲ ಆದರೆ ನಿಮ್ಮ ಸಹೋದರನನ್ನ ಹಿಂದಿಕ್ಕಿಸಬೇಡಿ.ಒಳ್ಳೆಯ ಸ್ವಭಾವ ಒಂದು ಅಂಗಡಿ ಮತ್ತು ನಾಲಿಗೆ ಅದರ ಕೀ ಆಗಿದೆ .ಕೀ ತೆರೆಯುವಾಗಲೇ ಮನವರಿಕೆಯಾಗುತ್ತದೆ ಅಂಗಡಿ ಬಂಗಾರ ಅಥವಾ ಬೂದಿಯದ್ದು ಎಂದು.ಮನುಷ್ಯನ ಮಾನವಿಯತೆಯ ಅರಿವಾಗುವುದು ಅವನು ಅನ್ಯರ ದುಖದಲ್ಲಿ ಸಂತೋಷಪಬಡುವವಾಗಲೇ.ಈ ಲೋಕದಲ್ಲಿ ಯಾವ ಕಾರ್ಯವೂ ಅಸಾಧ್ಯ ವಲ್ಲ..ಭಯಕೆ ಹಾಗೂ ಕಟಿಣ ಪರಿಷ್ರಮದ ಅಗತ್ಯವಿದೆ. ಪ್ರಾರ್ಥನೆ ಮನಸ್ಸಿನಿಂದ ಕೇಳಲ್ಪಡುವುದು ನಾಲಿಗೆಯಿಂದಲ್ಲ.ನಾಲಿಗೆ ಇಲ್ಲದವನ ಪ್ರಾರ್ಥನೆ ಕೂಡ ಈಡೇರಲ್ಪಡುತ್ತದೆ...ಕ್ಷಮೆಯ ಭರದಲ್ಲಿ ಪಾಪ ಮಾಡಬೇಡ ಮಾನವ..
  • ✒️MUSTHAFA HASAN ALI KHAN ALQADRI 

Comments

Popular Posts