Skip to main content

Featured

ಹಜ್ಜ್ ಅಂದರೆ ಏನು ತಪ್ಪದೇ ಓದಿ

ಹಜ್ ಕರ್ಮ ಎಂಬುವುದು ಇಸ್ಲಾಮಿನ ಐದು ಆಧಾರ ಸ್ತಂಭ ಗಳಲ್ಲಿ ಒಂದಾಗಿದೆ  ಅದನ್ನು ತನು ಮನ ಧನ ಗಳಿಂದ ಸಾಮರ್ಥ್ಯವಿರುವವರಿಗೆ ಮಾತ್ರ  ನಿರ್ವಹಿಸುವುದು ಅನಿವಾರ್ಯವಾಗಿದೆ,  ನಬಿ (ಸಲ್ಲಲ್ಲಾಹು ಅಲೈಹಿ ವಸಲ್ಲಂ) ಒಮ್ಮೆ ಮಾತ್ರ ಹಜ್ ಮಾಡಿದ್ದು ಎಂಬ ವಿಷಯ ಸತ್ಯವಲ್ಲದಿರುವುದು ದೃಢವಾಗಿದೆ, ಹಜ್ ಬಗ್ಗೆ ನಬಿಯನ್ನು ಕುರಿತು ಹಲವು ಸರಿಯಾದ ಹದೀಥ್‌ಗಳನ್ನು ದಾಖಲಿಸಲಾಗಿದೆ, ಈ ಲೇಖನದಲ್ಲಿ ನಾವು ನಬಿಯವರಿಂದ ಸತ್ಯವೆಂದು ಹೇಳಲ್ಪಟ್ಟ ಹಜ್ ಕುರಿತು ಕೆಲವು ಹದೀಥ್‌ಗಳನ್ನು ಉಲ್ಲೇಖಿಸುತ್ತೇವೆ. ಹಜ್ ಎಂಬುವದು ಭಾಷೆಯಲ್ಲಿಚ್ಛೆಯನ್ನು ಸೂಚಿಸುವದ್ದಾಗಿ ವ್ಯಾಖ್ಯಾನಿಸಲಾಗಿದೆ, ಹಜ್ಜು, ಹಜ್ಜು ಮಾಡುವುದೇ ಎಂದರೆ ಅದನ್ನು ಆಶಿಸುವುದು, ಮತ್ತು ಯಾರನ್ನಾದರೂ ಹಜ್ಜು ಮಾಡಿದೆ ಎಂದರೆ ಅವನನ್ನು ಆಶಿಸಲಾಗಿದೆ ಎಂದು ಅರ್ಥ. ಮಹಜ್ಜೂಜ್ ವ್ಯಕ್ತಿ' ಎಂದರೆ  ಆಶಿಸಿದ ವ್ಯಕ್ತಿ, ಹಾಗೂ ಹಜ್ ಎಂದರೆ ಮಹತ್ತಾದ ಆಶೆ ಎಂದು ಹೇಳಲಾಗಿದೆ. ಶರಿಯಾ ದಲ್ಲಿ ಹಜ್ ಅನ್ನು ಹೀಗೆ ವ್ಯಾಖ್ಯಾನಿಸಲಾಗಿದೆ: ಮುಸ್ಲಿಂನು ಬೇರೆ ಬೇರೆ ಸ್ಥಳಗಳಿಗೆ, ವಿಶೇಷವಾಗಿ  (ಹರಾಮ್) ಮತ್ತು ಆರಫಾ ಕಡೆಗೆ, ನಿರ್ದಿಷ್ಟ ಸಮಯದಲ್ಲಿ ಹೋಗಿ ನಿರ್ದಿಷ್ಟ ಕೆಲಸಗಳನ್ನು ಮಾಡುವುದು; ಉದಾಹರಣೆಗೆ ಆರಫಾರಲ್ಲಿ ನಿಲ್ಲುವುದು, ತವಾಫ್ ಮತ್ತು ಸಾಮಾನ್ಯವಾಗಿ ಉಲಮಾ ಗಳ ಅಭಿಪ್ರಾಯದ ಪ್ರಕಾರ ಸೈ ಎಂಬ ಕ್ರಿಯೆಗಳನ್ನು(ಅಂದರೆ ಸಫಾ ಮತ್ತು ಮರ್ವಾ ಎಂಬ ಎರಡು ಪರ್ವತ ಗಳ ಮಧ್ಯೆ ನಡೆಯುವುದು)...

Justice Policy-ನ್ಯಾಯ ನೀತಿ


ನಿಸ್ಸಂದೇಹವಾಗಿ ಅಲ್ಲಾಹನು ನೀತಿ ಗುಣ ಹಾಗು  ಕುಟುಂಬದ  ಸದಸ್ಯ  ರೊಂದಿಗೆ ಒಳ್ಳೆಯ ವರ್ತನೆಯನ್ನು ಪಾಲಿಸಲು ಆಜ್ಞೆ ನೀಡಿರುತ್ತಾನೆ ಅಶ್ಲೀಲತೆ ನಿರಾಕರಣೆ
ದಂಗೆ ಗಳಿಂದ ನಿರಾಕರಿಸಿದ್ದಾನೆ ಯಾಕೆಂದರೆ ನೀವು ಸಲಹೆಯನ್ನು ಪಡೆದು ಕೊಳ್ಳಲಿಕ್ಕಾಗಿದೆ ನಿಮ್ಮ ಹ್ರದಯ ಸನ್ಮಾರ್ಗ ದ ಬೆರಳಕಿನಿಂದ ಪ್ರಜ್ವಲ ಗೊಳಿಸಲಾಗಿದೆ ಅಲ್ಲಾಹನ ಪ್ರತಿಯೊಂದು ಅಜ್ನೆಯೂ ಮಾನವ ಕಲ್ಯಾಣ ಕ್ಕೆ ಶಾಂತಿಯ ಸಮಾಧಾನದ ಸಾಹೋದರತ್ಯದ ಬಿರುದಾಗಿದೆ  ಪ್ರತಿಯೊಂದು ಪಾಪದ ಮೂಲ ಮೂರು ಕಾರ್ಯಗಳಾಗಿವೆ  ಅಶ್ರೀಲತೆ ನಿರಾಕರಣೆ ವಿದ್ರೋಹ 
ಕುರ್ಆನ್ ಏನು ಕಲಿಸುತ್ತದೆ ನೋಡಿ 

إِنَّ اللَّهَ يَأْمُرُ بِالْعَدْلِ وَالْإِحْسَانِ وَإِيتَاءِ ذِي الْقُرْبَىٰ وَيَنْهَىٰ عَنِ الْفَحْشَاءِ وَالْمُنْكَرِ وَالْبَغْيِ ۚ يَعِظُكُمْ لَعَلَّكُمْ تَذَكَّرُونَ

ಖಂಡಿತವಾಗಿಯೂ ಅಲ್ಲಾಹನು ನಿಮಗೆ, ನ್ಯಾಯ ಪಾಲಿಸಬೇಕೆಂದೂ ಸೌಜನ್ಯ ತೋರಬೇಕೆಂದೂ ಬಂಧುಗಳಿಗೆ (ಅವರ ಹಕ್ಕನ್ನು) ನೀಡಬೇಕೆಂದೂ ಆದೇಶಿಸುತ್ತಾನೆ ಮತ್ತು ಅವನು ನಿಮ್ಮನ್ನು ಅಶ್ಲೀಲ ಕೃತ್ಯಗಳಿಂದಲೂ, ಅನ್ಯಾಯದಿಂದಲೂ ವಿದ್ರೋಹದಿಂದಲೂ ತಡೆಯುತ್ತಾನೆ. ನೀವುಪಾಠ ಕಲಿಯಬೇಕೆಂದು ಅವನು ನಿಮಗೆ ಉಪದೇಶಿಸುತ್ತಾನೆ.!!!
ನೀವು  ಜೀವನ ದಲ್ಲಿ ವಿಜಯಿ ಯಾಗ ಬೇಕಾದರೆ ನ್ಯಾಯ ಪಾಲಿಸಿ ಸಿಟ್ಟು ಬಂದರೂ ಬರದಿದ್ದರೂ ನ್ಯಾಯ ವನ್ನು ಪಾಲಿಸುವ  ಆಜ್ಞೆ ಇದೆ   ಅಂತ್ಯ ದಿವಸದಲ್ಲಿ  (ಕಿಯಾಮತ್) ಮಹ್ಷರದಲ್ಲಿ  ಸುಡು ಬಿಸಿಲಿನ  ತಾಪಕ್ಕೆ    ಏಳು ಜನರಿಗೆ  ಅಲ್ಲಾಹು  ತನ್ನ( ಅರ್ಷ್)ಬಾನಲೋಕದ ತಂಗಾಳಿಯಡಿಯಲ್ಲಿ ನಿಲ್ಲಿಸುವವರಲ್ಲಿ ಮೊದಲನೆಯವನು ನೀತಿವಂತನಾದ ಆಡಳಿತಗಾರ ನಾಗಿದ್ದಾನೆ ನ್ಯಾಯ ನೀತಿಯಿಂದ ಜನರೆಡೆಯಲ್ಲಿ ಬಾಳುವವನು ನಾಳೆ ಪರಲೋಕ ದಲ್ಲಿ ಬಾನಲೋಕದ (ಅರ್ಷಿನ)ತಂಪಿನಡಿ ಯಲ್ಲಿರುವನು
ಅಂತ್ಯ ( ಕಯಾಮತ್) ದಿವಸ ದಲ್ಲಿ ಆಡಳಿತ ಗಾರರ ಕೈಯನ್ನು ಸಂಕೊಲೆ ಗಳಿಂದ ಕಟ್ಟಲ್ಪಡುವವು ಅವರನ್ನು ಮಹ್ಷರ ಮೈದಾನ ದಲ್ಲಿ ಕರೆತರವಾಗುವುದು ಒಂದೊಮ್ಮೆ ನೀತಿ ಪಾಲಿಸಿದವರಾಗಿದ್ದರೆ ಅವರ ಸಂಕೋಲೆ ಗಳು ತುಂಡಾಗಿ ಕೆಳಗೆ ಬೀಳುವವು  ಅವರನ್ನು ಸ್ವರ್ಗ ದಲ್ಲಿ ಪ್ರವೇಶಿಸಲಾಗುವುದು ಲೋಕದಲ್ಲಿ ನೀತಿ ನ್ಯಾಯ ವನ್ನು ಪಾಲಿಸದೇ ಇದ್ದಲ್ಲಿ ಅವರನ್ನು ಸಂಕೋಲೆ ಯೊಂದಿಗೆ ನರಕಕ್ಕೆ ಎಸೆಯಲ್ಪಡುವುದು ನಮಗೆ ನೀತಿ ನ್ಯಾಯದ ಆಜ್ಞೆ ಕಲ್ಪಿಸಲಾಗಿದೆ ದೇಶ ದೊಳಗೆ ನಿಯಮಗಳು ನ್ಯಾಯದಿಂದ ಸ್ರಷ್ಟಿಯಾಗುತ್ತವೆ ದೇಶ ಅಪನಂಬಿಕೆ ಯಿಂದ ಉಳಿಯಬಹುದು ಆದರೆ ದಬ್ಬಾಳಿಕೆ ಯಿಂದಲ್ಲ ಜನರ ಪ್ರಾಮಾಣಿಕತೆಯನ್ನು ಪಾವತಿಸುವುದು ನ್ಯಾಯ ಎಂದು ಹೇಳಲಾಗುತ್ತದೆ ನಿನ್ನ ಪರಮಾತ್ಮನ ನಿನ್ನ ಮೇಲೆ ಬಾದ್ಯತೆ ಗಳಿವೆ ನಿನ್ನ ಮೇಲೆ ನಿನ್ನ ಕೆಲವು ಬಾದ್ಯತೆ ಗಳಿವೆ ನಿನ್ನ ಕುಟುಂಬದವರ ನಿನ್ನ ಮೇಲೆ ಬಾದ್ಯತೆ ಗಳಿವೆ ನಿನ್ನ ಪತ್ನಿಯ ನಿನ್ನ ಮೇಲೆ ಬಾದ್ಯತೆ ಗಳಿವೆ ಪ್ರತಿಯೊಬ್ಬ  ನಿನ್ನಿಂದ ಹಕ್ಕು  ಬಾದ್ಯತೆ ಪಡೆಯುವವನಿಗೆ ನಿನ್ನ ಹಕ್ಕು ಬಾದ್ಯತೆ ಗಳಿವೆ ಎಲ್ಲೆಲ್ಲಾ ನ್ಯಾಯ ನೀತಿಯ ಆಡಳಿತ ಇರುವುದೋ ಅಲ್ಲೆಲ್ಲ ಉತ್ತಮ  ಸಮಾಜ ನಿರ್ಮಾಣ ವಾಗುವುದು.
✒️MUSTHAFA HASAN ALIKHAN ALQADRI
 

Comments

Popular Posts