Skip to main content

Featured

ಕಾಸ್ಟಲ್ ಕರ್ನಾಟಕದ ಮುಸ್ಲಿಂ ಸಮುದಾಯದಲ್ಲಿನ ಆತ್ಮಹತ್ಯೆ: ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ದೃಷ್ಟಿಕೋನ

ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಒಂದು ತೀವ್ರ ಸಾರ್ವಜನಿಕ ಆರೋಗ್ಯದ ಸಮಸ್ಯೆಯಾಗಿಬಿಟ್ಟಿದೆ, ದೈನಂದಿನ ಘಟನಗಳನ್ನು ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ವರದಿ ಮಾಡಲಾಗುತ್ತಿದೆ. ಈ ಸಮಸ್ಯೆ ಬೇರೆ ಬೇರೆ ಸಮುದಾಯಗಳ  ಮೇಲೆ ಪರಿಣಾಮ ಬೀರುತ್ತಿದ್ದರೂ, ಮುಸ್ಲಿಂ ಸಮುದಾಯದ ಒಳಗಿನ ಪರಿಣಾಮವನ್ನು ಅರ್ಥಮಾಡಿಕೊಳ್ಳಲು, ಈ ಪ್ರದೇಶದ ವಿಶಿಷ್ಟ ಸಾಮಾಜಿಕ ವಿನ್ಯಾಸ, ಆರ್ಥಿಕ ಒತ್ತಡಗಳು ಮತ್ತು ಸಾಂಸ್ಕೃತಿಕ ಗುಣಲಕ್ಷಣಗಳನ್ನು ಪರಿಶೀಲಿಸಬೇಕು. ಲಭ್ಯವಿರುವ ವರದಿ  ಪ್ರಕಾರ ಆತ್ಮಹತ್ಯೆ ಡೇಟಾವನ್ನು ವಿಭಜಿಸುತ್ತಿಲ್ಲ, ಆದರೆ ವಿಸ್ತೃತ ಪ್ರದೇಶೀಯ ಪ್ರವೃತ್ತಿಗಳು ಅಡಗಿರುವ ಕಾರಣಗಳನ್ನು ಬೆಳಕಿಗೆಡಿಸುತ್ತವೆ. ಪ್ರದೇಶೀಯ ಸ್ಥಿತಿ: ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಪ್ರಮಾಣದ ಏರಿಕೆ ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗಿದೆ, ಪ್ರತಿದಿನ ಹಲವು ಘಟನಗಳನ್ನು ಜಿಲ್ಲೆಗಳಾದ್ಯಂತ ವರದಿ ಮಾಡಲಾಗಿದೆ. ಈ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಹಣಕಾಸು ಚಿಂತೆ, ಕುಟುಂಬ ಕಲಹ, ಮಾನಸಿಕ ಆರೋಗ್ಯ ಹೋರಾಟಗಳು ಮತ್ತು ಸಾಮಾಜಿಕ ಕಲಹ ಎದುರಿಸುತ್ತಿರುವ ವ್ಯಕ್ತಿಗಳು ಸೇರಿದ್ದಾರೆ. ಹೆಚ್ಚಿನ ವಿವರಗಳಲ್ಲಿ ಧಾರ್ಮಿಕ ಗುರುತನ್ನು ಅಂದಾಜಿಸಲು ವರದಿಗಳು ನಿರ್ದೇಶಿಸುತ್ತಿಲ್ಲದಿದ್ದರೂ, ಈ ಪ್ರದೇಶದ ಮುಸ್ಲಿಂ ಕುಟುಂಬಗಳು ಒಂದು ಸಮಾನ ಸಾಮಾಜಿಕ-ಆರ್ಥಿಕ ಪರಿಸ್ಥಿತಿಯನ್ನು ಹಂಚಿಕೊಂಡಿವೆ—ಮೀನುಧಾನ್ಯ, ಚಿ...

ತನ್ನ ಪ್ರಿಯತಮೆಯ ತ್ರಪ್ತಿಯನ್ನು ಪಡೆಯಲು ಪ್ರೀತಿ ಅಂತಾರೆ

ಒಮ್ಮೆ  ಒಬ್ಬ ಪುರುಷ ತನ್ನ ಪತ್ನಿಯ ಜೊತೆ   ಅಲಿ ರಲಿಯಲ್ಲಾಹು ಅನ್ನು ರವರ ಸನ್ನಿದಿಯಲ್ಲಿ ಹಾಜರಾದರು! ಓ ಅಲಿ ಅವರೇ ಇವಳು ನನ್ನ ಪತ್ನಿ ನಾನು ಇವಳನ್ನು ತುಂಬಾ ಪ್ರಿತಿಸುತ್ತೇನೆ ಆದರೆ ಅವಳು ನನ್ನನ್ನು ಆನುಸರಿಸುವುದಿಲ್ಲ  ನನ್ನ  ಮಾತು ಕೇಳುವುದಿಲ್ಲ  ಎಂದು ಹೇಳೀದಾಗ .ಈ ಮಾತನ್ನು ಕೇಳುತ್ತಲೇ ಅಲಿ ಯವರು ಹೇಳಿದರು ಓ ಮನುಷ್ಯ ಹೇಗೇ ಹೇಳುತ್ತಿಯ ನೀನು ಅವಳನ್ನು ಪ್ರೀತಿಸುತ್ತೀಯ! ಎಂದು ಕೇಳಿದಾಗ ಆ ಮನುಷ್ಯ ಉತ್ತರ ನೀಡುತ್ತಾನೆ ಓ ಅಲಿಯವರೆ ನಾನು ಅವಳನ್ನು ಪ್ರೀತಿಸುತ್ತೇನೆ ಅದರ ಸಾಕ್ಷಿ ನಾನಾಗಿದ್ದೇನೆ ಆವಾಗ ಅಲಿ ಯವರು ಹೇಳಿದರು. ಪ್ರೀತಿ ಮತ್ತು ಇಷ್ಟ ದಲ್ಲಿ ವ್ಯತ್ಯಾಸ ಇದೆ ಒಬ್ಬ ಮನುಷ್ಯ ತನ್ನನ್ನು ತಾನು ಪ್ರೀತಿಸಿದರೆ ಅವನು ವಸ್ತು ಗಳನ್ನು ಇಷ್ಟ ಪಡುತ್ತಾನೆ ಮತ್ತು ಇಷ್ಟ ಪಟ್ಟ ನಂತರ ಅವನು ನಾನು ಇಷ್ಟ ಪಟ್ಟ ದೆಲ್ಲವೂ ನನ್ನ ಆಜ್ಞೆ ಪಾಲಿಸಬೇಕು .ನನ್ನ ಮಾತು ಕೇಳಬೇಕು ಎಂದು ಬಾವಿಸುವುದು ಸಹಜ   ಆದರೆ ಎಲ್ಲಿ ಪ್ರೀತಿ ಪ್ರೇಮ  ಇರುತ್ತದೆ ಅಲ್ಲಿ ಮನುಷ್ಯ ತನ್ನ ಇಚ್ಛೆಗೆ ನಾಂದಿ ಹೇಳುತ್ತಾನೆ ತನ್ನನ್ನು ತಾನು ವಿಭಿನ್ನ ವಾಗಿ ನೋಡುತ್ತಾನೆ.ಓ ಮನುಷ್ಯ ನೆನಪಿಡು ಪ್ರೀತಿ ಪ್ರೇಮದ ಶ್ರೇಷ್ಠ ವಾದ ಪುರಾವೆ  ಅದು  ಸಾಷ್ಟಾಂಗ ವಾಗಿದೆ ತಾನು ಬಾಗಲು  ತಗ್ಗಿ  ಬಗ್ಗಿ ನಡೆಯಲು ಪ್ರೀತಿ  ಅಂತಾರೆ   ಪ್ರೀತಿಯ ಮುಂದೆ ತನ್ನನ್ನು     ತಾನು ಸಂಪೂರ್ಣವಾಗಿ ಅರ್ಪಿಸಿ   ತನ್ನ ಪ್ರಿಯತಮೆಯ ತ್ರಪ್ತಿಯನ್ನು ಪಡೆಯಲು ಪ್ರೀತಿ ಅಂತಾರೆ ತನ್ನ ಇಚ್ಚೆಯನ್ನು ತ್ಯಾಗಮಾಡಿ ಅವಳ  ಸಂತೋಷ ದಲ್ಲಿ ಪಾಲ್ಗೊಳ್ಳಲು  ಪ್ರೀತಿ ಅಂತಾರೆ!  ಶೈತಾನ್ ಪರಮಾತ್ಮನನ್ನು ಇಷ್ಟ ಪಡುತ್ತಿದ್ದನು ಆದರೆ ಪ್ರೀತಿಸುತ್ತಿರಲಿಲ್ಲ ಎಲ್ಲಿ ಪ್ರೀತಿ ಇರುತ್ತದೆಯೋ ಅಲ್ಲಿ ಷ್ರಶ್ನೆಗಳಿಗೆ ಆವಕಾಶ ವಿಲ್ಲ ದೂರು ಗಳಿಗೆ ಅವಕಾಶ ವಿಲ್ಲ ಪರಮಾತ್ಮನು ಶೈತಾನನಿಗೆ ಕಲ್ಪಿಸಿದನು  ಆದಿ ಮಾನವ ಆದಮ್ ನಿಗೆ ಸಾಷ್ಟಾಂಗ ಮಾಡಲು ಎಲ್ಲಾ ದೇವ ದೂತರಿಗೆ ಪರಮಾತ್ಮನಲ್ಲಿ ಪ್ರೀತಿ ಇತ್ತು ಎಲ್ಲರೂ ಪರಮಾತ್ಮನ ಆಜ್ಞೆ ಯನ್ನು ಪಾಲಿಸಿದರು ಆದರೆ ಶೈತಾನ್ ಮಾತ್ರ ಪ್ರಶ್ನೆ ಕೇಳಿ ಬಿಟ್ಟ ಅಲ್ಲಿಂದಲೇ ಪ್ರೀತಿ  ಹಾಗೂ ಇಷ್ಟ ದ ವ್ಯತ್ಯಾಸ ಕಚಿತವಾಗಿದ್ದು
✒️MUSTHAFA HASAN ALI KHAN ALQADRI 

Comments

Popular Posts