Skip to main content

Featured

ಕಾಸ್ಟಲ್ ಕರ್ನಾಟಕದ ಮುಸ್ಲಿಂ ಸಮುದಾಯದಲ್ಲಿನ ಆತ್ಮಹತ್ಯೆ: ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ದೃಷ್ಟಿಕೋನ

ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಒಂದು ತೀವ್ರ ಸಾರ್ವಜನಿಕ ಆರೋಗ್ಯದ ಸಮಸ್ಯೆಯಾಗಿಬಿಟ್ಟಿದೆ, ದೈನಂದಿನ ಘಟನಗಳನ್ನು ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ವರದಿ ಮಾಡಲಾಗುತ್ತಿದೆ. ಈ ಸಮಸ್ಯೆ ಬೇರೆ ಬೇರೆ ಸಮುದಾಯಗಳ  ಮೇಲೆ ಪರಿಣಾಮ ಬೀರುತ್ತಿದ್ದರೂ, ಮುಸ್ಲಿಂ ಸಮುದಾಯದ ಒಳಗಿನ ಪರಿಣಾಮವನ್ನು ಅರ್ಥಮಾಡಿಕೊಳ್ಳಲು, ಈ ಪ್ರದೇಶದ ವಿಶಿಷ್ಟ ಸಾಮಾಜಿಕ ವಿನ್ಯಾಸ, ಆರ್ಥಿಕ ಒತ್ತಡಗಳು ಮತ್ತು ಸಾಂಸ್ಕೃತಿಕ ಗುಣಲಕ್ಷಣಗಳನ್ನು ಪರಿಶೀಲಿಸಬೇಕು. ಲಭ್ಯವಿರುವ ವರದಿ  ಪ್ರಕಾರ ಆತ್ಮಹತ್ಯೆ ಡೇಟಾವನ್ನು ವಿಭಜಿಸುತ್ತಿಲ್ಲ, ಆದರೆ ವಿಸ್ತೃತ ಪ್ರದೇಶೀಯ ಪ್ರವೃತ್ತಿಗಳು ಅಡಗಿರುವ ಕಾರಣಗಳನ್ನು ಬೆಳಕಿಗೆಡಿಸುತ್ತವೆ. ಪ್ರದೇಶೀಯ ಸ್ಥಿತಿ: ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಪ್ರಮಾಣದ ಏರಿಕೆ ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗಿದೆ, ಪ್ರತಿದಿನ ಹಲವು ಘಟನಗಳನ್ನು ಜಿಲ್ಲೆಗಳಾದ್ಯಂತ ವರದಿ ಮಾಡಲಾಗಿದೆ. ಈ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಹಣಕಾಸು ಚಿಂತೆ, ಕುಟುಂಬ ಕಲಹ, ಮಾನಸಿಕ ಆರೋಗ್ಯ ಹೋರಾಟಗಳು ಮತ್ತು ಸಾಮಾಜಿಕ ಕಲಹ ಎದುರಿಸುತ್ತಿರುವ ವ್ಯಕ್ತಿಗಳು ಸೇರಿದ್ದಾರೆ. ಹೆಚ್ಚಿನ ವಿವರಗಳಲ್ಲಿ ಧಾರ್ಮಿಕ ಗುರುತನ್ನು ಅಂದಾಜಿಸಲು ವರದಿಗಳು ನಿರ್ದೇಶಿಸುತ್ತಿಲ್ಲದಿದ್ದರೂ, ಈ ಪ್ರದೇಶದ ಮುಸ್ಲಿಂ ಕುಟುಂಬಗಳು ಒಂದು ಸಮಾನ ಸಾಮಾಜಿಕ-ಆರ್ಥಿಕ ಪರಿಸ್ಥಿತಿಯನ್ನು ಹಂಚಿಕೊಂಡಿವೆ—ಮೀನುಧಾನ್ಯ, ಚಿ...

ನಿನ್ನನ್ನು ಗೌರವಿಸ ಬೇಕು ಅದುವೇ ನಿಜವಾದ ಪ್ರೀತಿ

ಒಮ್ಮೆ  ಬಹುಮಾನ್ಯರಾದ  ಅಲಿ ರ .ಅ ರವರ ಹತ್ತಿರ ಒಬ್ಬ  ಪುರುಷ ಬಂದು ಕೇಳಿದರು ನಾನು ಯಾರನ್ನಾದ್ರು  ಒಬ್ಬರನ್ನು ನಿಜವಾದ ಪ್ರೀತಿ ಮಾಡಿದರೆ ನನಗೆ ಅದೂ ಸಾಕೇ ಎಂದು ಕೇಳಿದನು ಆವಾಗ  ಅಲಿ ರ.ಅ.ಹೇಳಿದರು ನೀನು ನಿನ್ನನ್ನು ಯಾರಿಗಾಗಿಯೂ ಒಗ್ಗಿಸಕೊಳ್ಳಬೇಡ ಯಾಕೆಂದರೆ ಮನುಷ್ಯ ಮೂಲಭೂತ ಸ್ವಾರ್ತಿ ಯಾಗಿದ್ದಾನೆ  ಅವನು  ಯಾರನ್ನಾದರು ಪ್ರೀತಿಸಿದರೆ ಅವನು  ಅವನ ತಪ್ಪುಗಳನ್ನು ಮರೆತು ಹೋಗುತ್ತಾನೆ ಮತ್ತು ಯಾರನ್ನಾದರು ದ್ವೇಶಿಸಲು ಪ್ರಾರಂಭಿಸಿದರೆ  ಅವರ ಒಳ್ಳೆಯತನ ವನ್ನು ಮರೆತು ಹೋಗುತ್ತಾನೆ ನೀನು ನಿಜವಾಗಿಯೂ  ಈ ಭೂಮಿಯಲ್ಲಿ ಸಂತೋಷವಾಗಿರಲು ಇಷ್ಟ ಪಡುಡುವುದಾದರೆ ಮನುಷ್ಯರನ್ನು ಗೌರವಿಸು ಆದರೆ ಪ್ರೀತಿ ಮಾಡುವುದಾದರೆ ಸತ್ಕರ್ಮದ ನಿಯ್ಯತ್ತಿನಲ್ಲಿ ಮಾಡು  ಭರವಸೆಯಿಂದಲ್ಲ  ಅವರಿಂದ ಪ್ರತೀಕಾರವಾಗಿ ಏನನ್ನೂ ಬಯಸಬೇಡ  ಆದರೆ ಈ ಲೋಕ ಪ್ರೀತಿ ಪ್ರೇಮ ಸಹಾನುಭೂತಿ ಯ ಬದಲಾಗಿ ನೋವು ಗಳೇ ಸಿಗುವುದು   ಒಮ್ಮೆ  ಪ್ರವಾದಿ ಸಲ್ಲಲ್ಲಾಹು ಅಲೈಹಿ ವಸಲ್ಲಮ್ ಹೇಳಿದರು ಈ ಲೋಕದಲ್ಲಿ ಎರಡು ತರಹದ ಜನರಿದ್ದಾರೆ ಒಬ್ಬ ತನ್ಶ  ಲಾಬಕ್ಕಾಗಿ ಪ್ರೀತಿಸುವನು ಇನ್ನೊಬ್ಬ ತನ್ನ ಇಚ್ಛೆಗೆ ಅನುಸಾರವಾಗಿ ಪ್ರೀತಿಸುವನು ನಿನ್ನನ್ನು ಯಾರಾದರು ಪ್ರೀತಿಸಬೇಕೆಂದಿದ್ದರೆ ನೀನು ನಿನ್ನ ಬಯಕೆ ಗಳನ್ನು ತ್ಯಾಗಮಾಡಿ ನಿನ್ನ ಉದ್ದೇಶ ಗಳನ್ನು ಈಡೇರಿಸಲು ಪ್ರಯತ್ನ ಪಡು ಹಾಗೆ ಮಾಡಿದರೆ  ನಿನ್ನ ಉದ್ದೇಶ ಗಳೆಲ್ಲವೂ  ನಿನಗೆ ಸಿಗುವುದು ಲೋಕದ ಎಲ್ಲಾ ಸಂಪತ್ತು ನಿನ್ನ ಹಿಂದೆ ಬರುವುದು ನೀನು ನಿನ್ನ ಇಚ್ಚೆಗಳ ಹಿಂದೆ ಬಿದ್ದರೆ ಅದು ನಿನ್ನನ್ನು ಓಡಿಸುವ ಕಾರ್ಯ ಮಾಡುವುದು ಆವಾಗ ನಿನಗೆ ನಿನ್ನ ಪ್ರೀತಿ ಆಗಲಿ ಅಥವಾ ನಿನ್ನ ಜೀವನದ ಉದ್ದೇಶ ಸಿಗಲಾರದು ಓ ಮನುಷ್ಯ ಕೇಳು ಪ್ರೀತಿ ಮಾಡುವ ಉದ್ದೇಶ  ಅಂದರೆ  ನೀನು ಪ್ರೀತಿಸಿದವರು ನಿನ್ನ ಆಜ್ಞೆ ಯ ಪ್ರಕಾರ ತಲೆ ಬಾಗಿ ನಿಲ್ಲುವುದು ಅಂದರೆ ಪ್ರೀತಿಯ ಮಹತ್ತಾದ ಸಂತೋಷ ನೀನು ಪ್ರೀತಿಸಿದವರು ನಿನ್ನ ವ್ಯಕ್ತಿತ್ವ ನೋಡಿ ನಿನ್ನಲ್ಲಿ ಹೆಮ್ಮೆ ಪಡಬೇಕು ನಿನ್ನನ್ನು ಗೌರವಿಸ ಬೇಕು ಅದುವೇ ನಿಜವಾದ ಪ್ರೀತಿ
✒️MUSTHAFA HASAN ALIKHAN ALQADRI

Comments

Popular Posts