Skip to main content

Featured

ಸೌದಿ ಅರೇಬಿಯಾದಲ್ಲಿ Google Pay ಪ್ರಾರಂಭವಾಗಿದೆ,

ಉತ್ಪನ್ನ ನವೀಕರಣಗಳು ಆಂಡ್ರಾಯ್ಡ್, ಕ್ರೋಮ್ ಮತ್ತು ಪ್ಲೇ ಸೌದಿ ಅರೇಬಿಯಾದಲ್ಲಿ Google Pay ಪ್ರಾರಂಭವಾಗಿದೆ, ಬಳಕೆದಾರರಿಗೆ ಸರಳ ಮತ್ತು ಸುರಕ್ಷಿತ ಪಾವತಿಗಳನ್ನು ಸಕ್ರಿಯಗೊಳಿಸುತ್ತದೆ 15 ಸೆಪ್ಟೆಂಬರ್, 2025 ಸೌದಿ ಪ್ರೇರಿತ ದೃಶ್ಯಗಳೊಂದಿಗೆ Google Pay ಲೋಗೋ ಇಂದು, ನಾವು ಸೌದಿ ಅರೇಬಿಯಾದಲ್ಲಿ Google Pay ಮತ್ತು Google Wallet ಅನ್ನು ಅಧಿಕೃತವಾಗಿ ಪ್ರಾರಂಭಿಸುವುದಾಗಿ ಘೋಷಿಸಿದ್ದೇವೆ, ಬಳಕೆದಾರರು ತಮ್ಮ Android ಫೋನ್‌ಗಳೊಂದಿಗೆ ವೇಗವಾಗಿ, ಸರಳವಾಗಿ ಮತ್ತು ಸುರಕ್ಷಿತವಾಗಿ ಪಾವತಿಸಲು ಸಹಾಯ ಮಾಡುತ್ತದೆ. ಸೌದಿ ಅರೇಬಿಯಾದಲ್ಲಿ ರಾಷ್ಟ್ರೀಯ ಪಾವತಿ ವ್ಯವಸ್ಥೆ (MADA) ನಿಂದ ಸಕ್ರಿಯಗೊಳಿಸಲಾದ ಸೇವೆಯು ಮುಂಬರುವ ವಾರಗಳಲ್ಲಿ ಎಲ್ಲಾ ಬಳಕೆದಾರರಿಗೆ ಲಭ್ಯವಿರುತ್ತದೆ. Google Pay ಬಳಕೆದಾರರು ಅಂಗಡಿಗಳಲ್ಲಿ ಮತ್ತು ಶೀಘ್ರದಲ್ಲೇ ಅಪ್ಲಿಕೇಶನ್‌ಗಳಲ್ಲಿ ಮತ್ತು ವೆಬ್‌ನಲ್ಲಿ ಸರಾಗ ಪಾವತಿಗಳಿಗಾಗಿ 'ಟ್ಯಾಪ್ ಟು ಪೇ' ಬಳಸಿ ಸುರಕ್ಷಿತ ಪಾವತಿಗಳನ್ನು ಮಾಡಲು ಅನುಮತಿಸುತ್ತದೆ. ಇದು Google Wallet ಅಪ್ಲಿಕೇಶನ್‌ನಲ್ಲಿ ತಮ್ಮ mada ಕಾರ್ಡ್‌ಗಳು ಮತ್ತು Visa ಮತ್ತು Mastercard ನಂತಹ ಕ್ರೆಡಿಟ್ ಕಾರ್ಡ್‌ಗಳನ್ನು ಸುಲಭವಾಗಿ ಸೇರಿಸಲು ಮತ್ತು ನಿರ್ವಹಿಸಲು ಸಹ ಅವರಿಗೆ ಅನುವು ಮಾಡಿಕೊಡುತ್ತದೆ. Google Pay ನೊಂದಿಗೆ, ಬಳಕೆದಾರರು ಬಹು ಪದರಗಳ ಭದ್ರತೆಯೊಂದಿಗೆ ಸುರಕ್ಷಿತ ಪಾವತಿಗಳನ್ನು ಮಾಡಬಹುದು.  ಇದರಲ್ಲಿ ಉದ್ಯಮ-...

ಅಸೂಯೆಯಿಂದ ಬಸ್ಮವಾಗ ಬೇಡ ಮನುಜ-Don't be jealous

ದ್ವೇಷ ಅಹಂಕಾರ ಅಸೂಯೆ  ಯಿಂದ ನಮ್ಮ ಹ್ರದಯ ಶುದ್ಧ ವಾದರೆ ಈ ಹ್ರದಯದಲ್ಲಿ ಸಾಹೋದರ್ಯದ ಸೌಂದರ್ಯ ಕಾಣುತ್ತದೆ ಆದರೆ ನಾವು ಹ್ರದಯದ ಕಣ್ಣನ್ನು ಹಾಳುಮಾಡಿದೆವು ಬೆಳಗ್ಗಿನಿಂದ ಸಂಜೆಯವರೆಗೆ ಎಂತಹಾ ಅಸೂಯೆ ಗಳನ್ನು ಹೊತ್ತು ತಿರುಗಾಡುತ್ತೇವೆ ನಮ್ಮ ಶಿಷ್ಟಾಚಾರ ವಿಭಿನ್ನ ನಮ್ಮ ಕುಟುಂಬ ವಿಭಿನ್ನ ಜನರೊಂದಿಗೆ ದ್ವೇಷದ ಲೋಕವನ್ನು ಸ್ರಷ್ಟಿಸಿ ಜೀವಿಸುತ್ತಿದ್ದೇವೆ ನಾವು ನಮ್ಮ  ಜೀವನದಲ್ಲಿ ಕಹಿ ಯನ್ನು ಧಾರಾಳವಾಗಿ ಶೇಕರಿಸಿ ಇಟ್ಟಿದ್ದೇವೆ ಆ ಕಹಿ ಮೊದಲು ನಮ್ಮ ಜೀವನ ವನ್ನೇ ನಾಶ ಮಾಡುತ್ತದೆ ನಮ್ಮ ಜೀವನ ಸುಖವಾಗಿ ಬಾಳಬೇಕೆಂದರೆ ಯಾವ ಸಮಸ್ಯೆಗಳಿಗೆ ಅವಕಾಶ ಇರಬಾರದು ಎಂದಾದರೆ ಮೊಟ್ಟ ಮೊದಲಿಗೆ ನಮ್ಮ ಹ್ರದಯವನ್ನು ಅಸೂಯೆ ಗಳಿಂದ ಶುದ್ದಿ ಕರಿಸ ಬೇಕು ಹ್ರದಯದ ಕನ್ನಡಿಯನ್ನು ಶುದ್ಧ ಮಾಡಬೇಕು ನಮ್ಮ ಆಂತರಿಕ ಲೋಕವನ್ನು ಉತ್ತಮ ಮಾಡಬೇಕು ಮನೆಯಲ್ಲಿ ಶುಚಿತ್ವ ವನ್ನು ಕಾಪಾಡುತ್ತೇವೆ ಆದರೆ ಹ್ರದಯದಲ್ಲಿ ಮಸಿ ಉಳಿಯಲು ಸ್ವೀಕಾರವೇ ಒಬ್ಬ ಸತ್ಯ ವಿಶ್ವಾಸಿಗೆ ನಿಮ್ಮ ಹ್ರದಯದಲ್ಲಿ ಅನುಕಂಪ ಉಂಟಾದರೆ ನೋಡಿ ಅಲ್ಲಾಹನು ನಿಮ್ಮ ಮೇಲೆ ಎಷ್ಟು ಕರುಣಿಯ ನೋಟ ಬೀರುವನು ಹೇಳತೀರದು 
ارحم من في الارض يرحمك من في السماء   
ಭೂಮಿಯಲ್ಲಿ ಇರುವವರಿಗೆ ಕರುಣೆ  ತೋರಿಸಿ ಆಕಾಶದಲ್ಲಿ ಇರುವವರು ನಿಮಗೆ ಕರುಣೆ ತೋರುವನು ಎಂಬ ಮಾತಿಗೆ ನಾವೆಷ್ಟು ಬೆಲೆ ನೀಡುತ್ತಿದ್ದೇವೆ. 
ಮೊಟ್ಟ ಮೊದಲಿಗೆ ನಾವು ನಮ್ಮ ಹ್ರದಯದ ಮನಸ್ಸಿನ ಶುದ್ಧಿಯ ಕೆಲಸ ನಿರ್ವಹಿಸಬೇಕಾಗಿದೆ ನಮ್ಮ ಮನಸ್ಸು ಹ್ರದಯ ಅಸೂಯೆ ಯಿಂದ ಶುದ್ಧವಾದರೆ ನಮ್ಮ ಶರೀರವೂ ಶುದ್ಧ ವಾಗುತ್ತದೆ ಪ್ರವಾದಿ ಮುಹಮ್ಮದ್ ಮುಸ್ತಫ صلي الله عليه وسلم 
ಹೇಳಿದರು ನಮ್ಮ ಶರೀರದಲ್ಲಿ ಮಾಂಸದ ಒಂದು ತುಂಡು ಇದೆ ಅದು ಸರಿಯಾದರೆ ಎಲ್ಲವೂ ಸರಿಯಾಗುವುದು ಅದು ಹಾಳಾದರೆ ಪೂರ್ಣ ಶರೀರ ಹಾಳಾಗುತ್ತದೆ ಆವಾಗ ಪ್ರವಾದಿ ಯವರು ಹೇಳಿದರು ಕೇಳಿರಿ ಅದು ಹ್ರದಯ ವಾಗಿದೆ ಹ್ರದಯದ ತಿದ್ದುಪಡಿ ಅದು ಶರೀರದ ತಿದ್ದುಪಡಿ ಯಾಗಿದೆ ಹ್ರದಯದ ತಿದ್ದುಪಡಿ ಯಿಂದ ಒಬ್ಬನ ತಿದ್ದುಪಡಿ
ಒಬ್ಬನ ತಿದ್ದುಪಡಿ ಯಿಂದ ಸಮಾಜದ ತಿದ್ದುಪಡಿ ಸಮಾಜದ ತಿದ್ದುಪಡಿ ಯಿಂದ ಒಂದು ಸುಂದರ ವಾದ ಜೀವನದ ಚಿತ್ರಗಳು ಉಕ್ಕಿ ಬರುತ್ತದೆ ಅದೇ ನಮ್ಮ ಉದ್ದೇಶ ವಾಗಿದೆ ಆದರೆ ನಾವು ನಮ್ಮ ಹ್ರದಯವನ್ನು ಅಸೂಯೆಯಿಂದ ಗಟ್ಟಿ ಯಾಗಿಸಿದ್ದೇವೆ ಯಾರಿಗಾದರು ಅಲ್ಲಾಹು ಸಂಪತ್ತು ಗೌರವ ಮತ್ತು ಅಧಿಕಾರ ಅಥವಾ ಒಳ್ಳೆಯ ಸಾಮರ್ಥ್ಯ ನೀಡಿದರೆ ನಾವು ಸುಮ್ಮನೆ ಅವರಿಂದ ಅಸೂಯೆಯ ಬೆಂಕಿಯಲ್ಲಿ ಬಸ್ಮವಾಗುತ್ತೇವೆ. ಆದರಿಂದ ಹ್ರದಯದಲ್ಲಿ ಶುಚಿತ್ವ ವನ್ನು ಕಾಪಾಡಲು ಇಸ್ಲಾಮ್ ನಮಗೆ ಆದೇಶ ನೀಡಿದೆ .
ISLAMIC KANNADA

Comments

Popular Posts