Skip to main content

Featured

ನೀವು ಜೀವಿಸುವ ಪದ್ಧತಿ ಹೇಗೇ

  ಪ್ರತಿಯೊಬ್ಬ ಮಹಿಳೆಯೂ ಅಸಭ್ಯ ಉಡುಗೆ ತೊಡುಗೆ, ಬಟ್ಟೆ ತೆಗೆಯುವಿಕೆ ಮತ್ತು ಪ್ರಲೋಭನೆಯನ್ನು ಪ್ರಚೋದಿಸುವ ಯಾವುದೇ ವಿಷಯದ ಬಗ್ಗೆ ಎಚ್ಚರದಿಂದಿರಬೇಕು, ಏಕೆಂದರೆ ಒಬ್ಬ ಮಹಿಳೆಯನ್ನು ಆರತ್ ಎಂದು ಪರಿಗಣಿಸಲಾಗುತ್ತದೆ ಮತ್ತು ಪುರುಷರು ಸ್ವಾಭಾವಿಕವಾಗಿ ಅವಳ ಕಡೆಗೆ ಆಕರ್ಷಿತರಾಗುತ್ತಾರೆ,  ಅವಳು ಅವರ ಕಡೆಗೆ ಆಕರ್ಷಿತರಾಗುತ್ತಾಳೆ. ಅಲ್ಲಾಹನು ತಾನು ರಕ್ಷಿಸುವವರನ್ನು ಮಾತ್ರ ರಕ್ಷಿಸುತ್ತಾನೆ ಮತ್ತು ಅವನು ಸಂರಕ್ಷಿಸುವವರನ್ನು ಮಾತ್ರ ಸಂರಕ್ಷಿಸುತ್ತಾನೆ. ಆದ್ದರಿಂದ, ಪುರುಷರು ಮತ್ತು ಮಹಿಳೆಯರು ಇಬ್ಬರೂ ಜಾಗರೂಕರಾಗಿರಬೇಕು. ಪುರುಷರು ತಮ್ಮ ನೋಟವನ್ನು ಕಡಿಮೆ ಮಾಡಬೇಕು, ಪುರುಷರೊಂದಿಗೆ ಏಕಾಂತತೆಯನ್ನು ತಪ್ಪಿಸಬೇಕು ಮತ್ತು ಪ್ರಲೋಭನೆಯ ಎಲ್ಲಾ ಕಾರಣಗಳ ಬಗ್ಗೆ ಎಚ್ಚರದಿಂದಿರಬೇಕು. ಅದೇ ರೀತಿ, ಮಹಿಳೆಯರು ಪುರುಷರೊಂದಿಗೆ ಏಕಾಂಗಿಯಾಗಿರುವುದು , ಸಾರ್ವಜನಿಕವಾಗಿ ತಮ್ಮ ಸೌಂದರ್ಯ ಮತ್ತು ಮೋಡಿಗಳನ್ನು ಪ್ರದರ್ಶಿಸುವುದು ಮತ್ತು ಸಂಬಂಧವಿಲ್ಲದ ಪುರುಷರ ಮುಂದೆ ತಮ್ಮನ್ನು ತಾವು ಬಹಿರಂಗಪಡಿಸುವಂತಹ ಪ್ರಲೋಭನೆಯ ಕಾರಣಗಳ ಬಗ್ಗೆ ಎಚ್ಚರದಿಂದಿರಬೇಕು. ಸರ್ವಶಕ್ತ ನಾದ ಅಲ್ಲಾಹನು ಹೇಳುತ್ತಾನೆ:  وقرن في بيوتكن ولا تبرجن تبرج الجاذبية التوليب ಮತ್ತು ನಿಮ್ಮ ಮನೆಗಳಲ್ಲಿ ಇರಿ, ಮತ್ತು ಹಿಂದಿನ ಅಜ್ಞಾನದ ಕಾಲದ ಪ್ರದರ್ಶನದಂತೆ ನಿಮ್ಮನ್ನು ಪ್ರದರ್ಶಿಸಬೇಡಿ " [ ಅಲ್-ಅಹ್ಜಾಬ್ : 33]. ಇಸ್ಲಾಮಿ ವಿದ್ವಾಂಸ...

ನಾವು ತುಂಡು ತುಂಡು ಗಳಾಗಿ ಮುರಿದು ಹೋದೆವು -We broke up into pieces

ನಮ್ಮ ಜೀವನದ ಅತ್ಯಂತ ದೊಡ್ಡ ತಪ್ಪು ನಾವು ತುಂಡು  ತುಂಡು ಗಳಾಗಿ ಮುರಿದು ಹೋದೆವು ಅದರ ಪರಿಣಾಮ ಎಲ್ಲಾ ಉಮ್ಮತ್ತಿಗಳು ಗಾಯ ಗಳಾದರು ನಾವು  ಅಲ್ಲಾಹನ ಬಳ್ಳಿ ಯನ್ನು ಬಿಟ್ಟು ಬಿಟ್ಟರೆ ನಮ್ಮ ಗಾಳಿ ಹೊರ ಹೋಗುವುದು ಎಂದು ಪವಿತ್ರ ಗ್ರಂಥ ನಮಗೆ ಕಲಿಸುತ್ತದೆ ನಾವು ಪ್ರವಾದಿ ಯವರ ಹಿಡಿತವನ್ನು ಬಿಟ್ಟು ಬಿಟ್ಟೆವು ನಾವು ಗುಂಪು ವಿತರಣೆ ಯಲ್ಲಿ ವಿಶ್ವಾಸ ವಿಡುವವರಾದೆವು  ವಿಶಾಲವಾದ ಮಸೀದಿಯನ್ನು ನಿರ್ಮಿಸಿದೆವು ನಾವು ಛಿದ್ರ ಛಿದ್ರ ಆಗುತ್ತಾ ಹೋದೆವು ನಾವು ಉಮ್ಮತ್ತಿನಿಂದ ವಿಭಜನೆಯಾಗಿ ಗುಂಪುಗಳಾಗಿ ತದನಂತರ ಸಾಲು ಸಾಲಾಗಿ ಬೀಕರತೆಯ ದಾರಿಯಲ್ಲಿ ನಾವು ತುಂಡು ತುಂಡು ಗಳಾದೆವು

وَكَذَٰلِكَ جَعَلْنَاكُمْ أُمَّةً  

ನಿಮ್ಮನ್ನು ನಾವು ಒಂದು ಸಮುದಾಯವಾಗಿಸಿದ್ದೇವೆ. 
ನೀವು ಒಬ್ಬರಿಗೊಬ್ಬರು ಛಿದ್ರ ವಾಗಿ ವಿಭಜನೆ ಯಾದಿರಿ ಒಬ್ಬರಿಗೊಬ್ಬರು ಅವಹೇಳನ ಮಾಡಿದಿರಿ ನೀವು ಒಬ್ಬರಿಗೊಬ್ಬರು ಇನ್ನೊಬ್ಬರ ಬಟ್ಟೆ ಎಳೆದಿರಿ ನೀವು ಪರಸ್ಪರ ದ್ವೇಷಗಳ ಬೀಜ ಬಿತ್ತಿಸಿದಿರಿ ನಿಮ್ಮ ನಾಲಿಗೆ ಯಲ್ಲಿ ಬೆಂಕಿ ದಹನ ವಾದವು ನೀವು ಮಿಂಬರ್ ಹಾಗೂ ಮೆಹರಾಬಿನ ಗೌರವವನ್ನು ಚದುರಿಸಲು ಪ್ರಾರಂಭಿಸಿದಿರಿ ನೀವು ಆಸೆಗಳ ಗುಲಾಮ ಅದಿರಿ ಆಸೆಯ ಸೇವಕರಾದಿರಿ ನೀವು ನಿಮ್ಮ ಆತ್ಮದ ಗುಲಾಮ ರಾದಿರಿ ನೀವು ಲೋಕ ನಾಯಕರಾದ ಮುಹಮ್ಮದ್ ಮುಸ್ತಫ
صلي الله عليه وسلم 
ರವರ ಗುಲಾಮತ್ವವನ್ನು ಸ್ವೀಕರಿಸಿದವರು ಏನಾಯಿತು ನಮಗೆ ನಾವು ಆತ್ಮದ ಗುಲಾಮರಾಗದೆ ಪ್ರವಾದಿಯ ಉತ್ತಮ ಉಮ್ಮತ್ ಆಗಬೇಕಾಗಿದೆ ನಮ್ಮ ಮಾತಾಡುವ ಶೈಲಿ ತೋರಿಸಬೇಕು ನಾವು ಪ್ರವಾದಿ ಯವರ ಉಮ್ಮತ್ ಎಂದು ನಮ್ಮ ಜೀವನದ ಶೈಲಿ ತೋರಿಸಿ ನಾವು ಪ್ರವಾದಿ ಯವರ ಉಮ್ಮತ್ ಎಂದು ನಾವು ತಕಡಿಯಲ್ಲಿ ತೂಕ ಮಾಡುವಾಗ ಜನರು ಬೇರೆ ದಿಕ್ಕಿಗೆ ಮುಖ ಮಾಡಿ ನಿಲ್ಲುತ್ತಾರೆ ಕಾರಣ ನಾವು  ಪ್ರವಾದಿ ಯವರ ಉಮ್ಮತ್ ಆಗಿದ್ದೇವೆ  ಎಂಬ ದ್ರಡ ವಿಶ್ವಾಸ. ನಮ್ಮ ಏಕತೆ ನಮ್ಮ ಭಲ ವಾಗಿದೆ ಇವತ್ತು ಪ್ರವಾದಿ ಯವರ ಮನಸ್ಸಿಗೆ ಏನು ಸಂಭವಿಸ ಬಹುದು ಶಾಮ್ ಸಿರಿಯಾ ಅಥವಾ ಇರಾಕಿನ ಫೆಲಸ್ತೀನ್ ನ ಮಕ್ಕಳ ಮುಖಕ್ಕೆ ಉಗಿಯುವಾಗ ಲೋಕದ ನಾನಾ ಕಡೆಗಳಲ್ಲಿ ಮುಸಲ್ಮಾನರ ಮಾರಣ ಹೋಮ ನಡೆಯುತ್ತದೆ ಗ್ರಾಮ ಗ್ರಾಮ ರಕ್ತದಲ್ಲಿ ಮುಳುಗಿದಾಗ ನಾವು ಇನ್ನೂ ಗಾಢವಾದ ನಿದ್ರೆ ಯಲ್ಲಿ ಮಗ್ನರಾಗಿದ್ದೇವೆ ಯಾವ ಯಾವ ಉಮ್ಮತಿಯ ದುಖ ವಿವರಿಸಲಿ ಎಲ್ಲಿ ನೋಡಿದರೂ ಮುಸಲ್ಮಾನ ಕೈಗೊಂಬೆಯಂತೆ ಆಟ ಆಡುತ್ತಾ ಹೋಗುತ್ತಿದ್ದಾನೆ ಇಂದು ಮುಸಲ್ಮಾನ ರಕ್ತ ರಕ್ತ ವಾಗಿದ್ದಾನೆ ಈ ಬ್ರಹ್ಮಾಂಡದಲ್ಲಿ ಅಕ್ರಮದ ಜ್ವಾಲೆ ಇಳಿಯದ ಒಂದಿಂಚು ಸ್ಥಳ ಸಿಗಲಾರವು ಎಲ್ಲಿ ರಕ್ತ ಚೆಮ್ಮುತ್ತದೆ ಅದು ಮುಸಲ್ಮಾನರ ಗ್ರಾಮ ವಾಗಿದೆ ಎಲ್ಲಿ ಶವ ಬೀಳುತ್ತದೆ ಆ ಮನೆ ಮುಸಲ್ಮಾರದ್ದಾಗಿರುತ್ತದೆ ಬಾಗ್ಯ ಚಧರಿದವು ನಮ್ಮ ಪಾಪದ ಶಿಕ್ಷೆ ಯಾಗಿದೆ ನಾವು ಸ್ವೀಕರಿಸಲು 
ಬಲವಂತವಾಗಿದ್ದೇವೆ ಎಲ್ಲಿಯವರೆಗೆ ನಾವು ಉಮ್ಮತಿಗಳಾಗಿ ಇರುವುದಿಲ್ಲವೋ ನಾಚಿಕೆ ನಮ್ಮ ಹಣೆಬರಹವಾಗಿರುತ್ತದೆ ಪ್ರವಾದಿ ಯವರನ್ನು ಬಿಗಿಯಾಗಿ ಹಿಡಿದು ಉಮ್ಮತಿಗಳ ಏಕತೆಯ ಕಲ್ಪನೆಗಳನ್ನು ಹೈಲೈಟ್ ಮಾಡಿ  ಪ್ರವಾದಿ ಯವರ ಶುದ್ದತೆಯ ಅಸ್ತಿತ್ವ ವನ್ನು ದ್ರಡಪಡಿಸಿ ಮುನ್ನುಗ್ಗಿ ಒಂದಾಗಿ ಬಾಳದಿದ್ದರೆ ನಾವು ಯಾವಾಗಲೂ ವಿಜಯಿಗಳಾಗಲು ಸಾಧ್ಯವಿಲ್ಲ ಸಾವಿರಾರು ಫಿಲಾಸಪಿ ಗಳನ್ನು ಕೆತ್ತಿದರೂ ಯಾವ ಫಲಿತಾಂಶವೂ ಸಿಗಲಾರವು ಯಾವಾಗ ಪ್ರವಾದಿಯ ಶುದ್ಧೀಕರಿಸಿದ ಹ್ರದಯದಲ್ಲಿ ಶಾಂತಿ ಸಿಗುವುದೋ ಆವಾಗಲೇ ಫಲಿತಾಂಶ ಸಿಗುವುದು ನಾವು ಉಮ್ಮತಿಗಳಾಗಿ ಪ್ರವಾದಿ ಅವರೊಂದಿಗೆ ಆತ್ಮೀಯತೆ ಜೀವನದ ಘೋಷಣೆ   ಮಾಡುತ್ತೇವೆ ಆವಾಗ ಜೀವನದಲ್ಲಿ ಪ್ರಕಾಶ ಹಾಗೂ ಉಮ್ಮತಿಗಳಾಗಿ ನಾವು ಜೀವಿಸಬಹುದು. 
وَأَنْتُمُ الْأَعْلَوْنَ إِنْ كُنْتُمْ مُؤْمِنِينَ
ISLAMIC INFO

Comments

Popular Posts