Skip to main content

Featured

ನೀವು ಜೀವಿಸುವ ಪದ್ಧತಿ ಹೇಗೇ

  ಪ್ರತಿಯೊಬ್ಬ ಮಹಿಳೆಯೂ ಅಸಭ್ಯ ಉಡುಗೆ ತೊಡುಗೆ, ಬಟ್ಟೆ ತೆಗೆಯುವಿಕೆ ಮತ್ತು ಪ್ರಲೋಭನೆಯನ್ನು ಪ್ರಚೋದಿಸುವ ಯಾವುದೇ ವಿಷಯದ ಬಗ್ಗೆ ಎಚ್ಚರದಿಂದಿರಬೇಕು, ಏಕೆಂದರೆ ಒಬ್ಬ ಮಹಿಳೆಯನ್ನು ಆರತ್ ಎಂದು ಪರಿಗಣಿಸಲಾಗುತ್ತದೆ ಮತ್ತು ಪುರುಷರು ಸ್ವಾಭಾವಿಕವಾಗಿ ಅವಳ ಕಡೆಗೆ ಆಕರ್ಷಿತರಾಗುತ್ತಾರೆ,  ಅವಳು ಅವರ ಕಡೆಗೆ ಆಕರ್ಷಿತರಾಗುತ್ತಾಳೆ. ಅಲ್ಲಾಹನು ತಾನು ರಕ್ಷಿಸುವವರನ್ನು ಮಾತ್ರ ರಕ್ಷಿಸುತ್ತಾನೆ ಮತ್ತು ಅವನು ಸಂರಕ್ಷಿಸುವವರನ್ನು ಮಾತ್ರ ಸಂರಕ್ಷಿಸುತ್ತಾನೆ. ಆದ್ದರಿಂದ, ಪುರುಷರು ಮತ್ತು ಮಹಿಳೆಯರು ಇಬ್ಬರೂ ಜಾಗರೂಕರಾಗಿರಬೇಕು. ಪುರುಷರು ತಮ್ಮ ನೋಟವನ್ನು ಕಡಿಮೆ ಮಾಡಬೇಕು, ಪುರುಷರೊಂದಿಗೆ ಏಕಾಂತತೆಯನ್ನು ತಪ್ಪಿಸಬೇಕು ಮತ್ತು ಪ್ರಲೋಭನೆಯ ಎಲ್ಲಾ ಕಾರಣಗಳ ಬಗ್ಗೆ ಎಚ್ಚರದಿಂದಿರಬೇಕು. ಅದೇ ರೀತಿ, ಮಹಿಳೆಯರು ಪುರುಷರೊಂದಿಗೆ ಏಕಾಂಗಿಯಾಗಿರುವುದು , ಸಾರ್ವಜನಿಕವಾಗಿ ತಮ್ಮ ಸೌಂದರ್ಯ ಮತ್ತು ಮೋಡಿಗಳನ್ನು ಪ್ರದರ್ಶಿಸುವುದು ಮತ್ತು ಸಂಬಂಧವಿಲ್ಲದ ಪುರುಷರ ಮುಂದೆ ತಮ್ಮನ್ನು ತಾವು ಬಹಿರಂಗಪಡಿಸುವಂತಹ ಪ್ರಲೋಭನೆಯ ಕಾರಣಗಳ ಬಗ್ಗೆ ಎಚ್ಚರದಿಂದಿರಬೇಕು. ಸರ್ವಶಕ್ತ ನಾದ ಅಲ್ಲಾಹನು ಹೇಳುತ್ತಾನೆ:  وقرن في بيوتكن ولا تبرجن تبرج الجاذبية التوليب ಮತ್ತು ನಿಮ್ಮ ಮನೆಗಳಲ್ಲಿ ಇರಿ, ಮತ್ತು ಹಿಂದಿನ ಅಜ್ಞಾನದ ಕಾಲದ ಪ್ರದರ್ಶನದಂತೆ ನಿಮ್ಮನ್ನು ಪ್ರದರ್ಶಿಸಬೇಡಿ " [ ಅಲ್-ಅಹ್ಜಾಬ್ : 33]. ಇಸ್ಲಾಮಿ ವಿದ್ವಾಂಸ...

ಬೆಂಕಿಯಲ್ಲಿ ಅರಳಿದ ಹೂವು-A flower that bloomed in fire

ಪ್ರವಾದಿ ಗಳ ಪಟ್ಟಿಯಲ್ಲಿ ಇಬ್ರಾಹಿಮ್ عليه السلام ಅತ್ಯಂತ ಪ್ರಮುಖ ಪ್ರವಾದಿ ಯಾಗಿದ್ದರು ಏಕೆಂದರೆ ಅವರ ದ್ರಷ್ಟಾಂತ ಗಳು ಎಲ್ಲಾ ಪ್ರವಾದಿ ಗಳಿಗೆ ಆಧಾರ ವಾಗಿದೆ ಪವಿತ್ರ ಕುರ್ಆನ್ ತೀಳಿಸಿದ ಹಾಗೆ ಬುಡಕಟ್ಟು ಜನಾಂಗ ಪ್ರವಾದಿ ಇಬ್ರಾಹಿಮ್ ಅ.ಸ.ರವರ ಜನಾಂಗ ದಿಂದ ಬಂದವರಾಗಿದ್ದಾರೆ    ಅಲ್ಲಾಹನು ಹಲವಾರು ಪರೀಕ್ಷೆಗೆ ಒಳಪಡಿಸಿದ್ದಾನೆ ಅದರಲ್ಲಿ ಒಂದು ಬೆಂಕಿಯ ಜ್ವಾಲೆ.  ಗದಗದಿಸುವ ಬೆಂಕಿಯಲ್ಲಿ ಪ್ರವೇಶಿಸುವ ಮುನ್ನ ಇಬ್ರಾಹಿಮ್ عليه السلام 
ರವರ ಮುಖದಲ್ಲಿ ಮಂದಹಾಸ ವಿತ್ತು ನನ್ನನ್ನು ಬೆಂಕಿಯಲ್ಲಿ ಎಸೆದು ಬಸ್ಮವಾಗಿರಿಸುವರು ಎಂಬ ಯಾವ ಭಯವೂ ಇರಲಿಲ್ಲ  ಇವೆಲ್ಲವೂ ನನ್ನ ಪರಮಾತ್ಮನ ಬಯಕೆ ಯಂತೆ ನಡೆಯುತ್ತಿದೆ ಎಂಬ ಮನೋಭಾವ ವಿತ್ತು ಒಂದೊಮ್ಮೆ ಬೆಂಕಿ ನನ್ನ ಅಸ್ತಿತ್ವವನ್ನು ಬಸ್ಮ ಮಾಡಿದರೂ ಇದು ನನ್ನ ವಿಜಯ ವಾಗಿರುತ್ತದೆ ಎಂದು ಯೋಚಿಸುತ್ತಾ  ಮುಗುಳ್ನಗುತ್ತ ಬೆಂಕಿಯತ್ತ ಧಾವಿಸಿದರು  ಕ್ಷಣಾರ್ಧದಲ್ಲಿ ಜಿಬ್ರೀಲ್ عليه السلام ಪ್ರತ್ಯಕ್ಷ ಗೊಂಡು ಹೇಳಿದರು ಓ ಪ್ರವಾದಿ ಯವರೇ ತಾವು ಸಮ್ಮತಿಸಿದರೆ ನಾನು ಅಲ್ಲಾಹನ ಸಾನಿದ್ಯ ದಲ್ಲಿ ನಿಮ್ಮ ಅಹವಾಲು ಗಳನ್ನು ಹೇಳುವೆನು ಎಂದಾಗ ಇಬ್ರಾಹಿಮ್ عليه السلام ಹೇಳಿದರು ನಾನು ಏನೂ ಹೇಳಲಾರೆ ತಾವು ಅಲ್ಲಾಹನಲ್ಲಿ ಹೇಳಿ ಈ ಅವಿಶ್ವಾಸಿಗಳ ಮನಸ್ಸಿನಲ್ಲಿ ಇಂತಹಾ ಕ್ರತ್ಯಗಳನ್ನು  ಎಸೆಯಲು  ಉದ್ಬವಿಸಿದವರು ಯಾರು ಅಲ್ಲಾಹನು ಎಂದಾದರೆ ಅವನ ದಾಸನ ಇಚ್ಚೆಯೂ ಅದೇ ಆಗಿದೆ ಎಂದರು ಅಲ್ಲಾಹನ ಇಚ್ಛೆಗಳಲ್ಲಿ ಹಲವಾರು ತಂತ್ರ ಗಳು ಅಡಗಿದೆ ಮಾನವನ ಕಲ್ಯಾಣ ಕ್ಕಾಗಿ ಅಲ್ಲಾಹನು ನಮ್ಮನ್ನು ಪರೀಕ್ಷಿಸುತ್ತಾ ಇರುತ್ತಾನೆ.
islamic kannada

Comments

Popular Posts