Skip to main content

Featured

ಕಾಸ್ಟಲ್ ಕರ್ನಾಟಕದ ಮುಸ್ಲಿಂ ಸಮುದಾಯದಲ್ಲಿನ ಆತ್ಮಹತ್ಯೆ: ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ದೃಷ್ಟಿಕೋನ

ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಒಂದು ತೀವ್ರ ಸಾರ್ವಜನಿಕ ಆರೋಗ್ಯದ ಸಮಸ್ಯೆಯಾಗಿಬಿಟ್ಟಿದೆ, ದೈನಂದಿನ ಘಟನಗಳನ್ನು ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ವರದಿ ಮಾಡಲಾಗುತ್ತಿದೆ. ಈ ಸಮಸ್ಯೆ ಬೇರೆ ಬೇರೆ ಸಮುದಾಯಗಳ  ಮೇಲೆ ಪರಿಣಾಮ ಬೀರುತ್ತಿದ್ದರೂ, ಮುಸ್ಲಿಂ ಸಮುದಾಯದ ಒಳಗಿನ ಪರಿಣಾಮವನ್ನು ಅರ್ಥಮಾಡಿಕೊಳ್ಳಲು, ಈ ಪ್ರದೇಶದ ವಿಶಿಷ್ಟ ಸಾಮಾಜಿಕ ವಿನ್ಯಾಸ, ಆರ್ಥಿಕ ಒತ್ತಡಗಳು ಮತ್ತು ಸಾಂಸ್ಕೃತಿಕ ಗುಣಲಕ್ಷಣಗಳನ್ನು ಪರಿಶೀಲಿಸಬೇಕು. ಲಭ್ಯವಿರುವ ವರದಿ  ಪ್ರಕಾರ ಆತ್ಮಹತ್ಯೆ ಡೇಟಾವನ್ನು ವಿಭಜಿಸುತ್ತಿಲ್ಲ, ಆದರೆ ವಿಸ್ತೃತ ಪ್ರದೇಶೀಯ ಪ್ರವೃತ್ತಿಗಳು ಅಡಗಿರುವ ಕಾರಣಗಳನ್ನು ಬೆಳಕಿಗೆಡಿಸುತ್ತವೆ. ಪ್ರದೇಶೀಯ ಸ್ಥಿತಿ: ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಪ್ರಮಾಣದ ಏರಿಕೆ ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗಿದೆ, ಪ್ರತಿದಿನ ಹಲವು ಘಟನಗಳನ್ನು ಜಿಲ್ಲೆಗಳಾದ್ಯಂತ ವರದಿ ಮಾಡಲಾಗಿದೆ. ಈ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಹಣಕಾಸು ಚಿಂತೆ, ಕುಟುಂಬ ಕಲಹ, ಮಾನಸಿಕ ಆರೋಗ್ಯ ಹೋರಾಟಗಳು ಮತ್ತು ಸಾಮಾಜಿಕ ಕಲಹ ಎದುರಿಸುತ್ತಿರುವ ವ್ಯಕ್ತಿಗಳು ಸೇರಿದ್ದಾರೆ. ಹೆಚ್ಚಿನ ವಿವರಗಳಲ್ಲಿ ಧಾರ್ಮಿಕ ಗುರುತನ್ನು ಅಂದಾಜಿಸಲು ವರದಿಗಳು ನಿರ್ದೇಶಿಸುತ್ತಿಲ್ಲದಿದ್ದರೂ, ಈ ಪ್ರದೇಶದ ಮುಸ್ಲಿಂ ಕುಟುಂಬಗಳು ಒಂದು ಸಮಾನ ಸಾಮಾಜಿಕ-ಆರ್ಥಿಕ ಪರಿಸ್ಥಿತಿಯನ್ನು ಹಂಚಿಕೊಂಡಿವೆ—ಮೀನುಧಾನ್ಯ, ಚಿ...

ಬೆಂಕಿಯಲ್ಲಿ ಅರಳಿದ ಹೂವು-A flower that bloomed in fire

ಪ್ರವಾದಿ ಗಳ ಪಟ್ಟಿಯಲ್ಲಿ ಇಬ್ರಾಹಿಮ್ عليه السلام ಅತ್ಯಂತ ಪ್ರಮುಖ ಪ್ರವಾದಿ ಯಾಗಿದ್ದರು ಏಕೆಂದರೆ ಅವರ ದ್ರಷ್ಟಾಂತ ಗಳು ಎಲ್ಲಾ ಪ್ರವಾದಿ ಗಳಿಗೆ ಆಧಾರ ವಾಗಿದೆ ಪವಿತ್ರ ಕುರ್ಆನ್ ತೀಳಿಸಿದ ಹಾಗೆ ಬುಡಕಟ್ಟು ಜನಾಂಗ ಪ್ರವಾದಿ ಇಬ್ರಾಹಿಮ್ ಅ.ಸ.ರವರ ಜನಾಂಗ ದಿಂದ ಬಂದವರಾಗಿದ್ದಾರೆ    ಅಲ್ಲಾಹನು ಹಲವಾರು ಪರೀಕ್ಷೆಗೆ ಒಳಪಡಿಸಿದ್ದಾನೆ ಅದರಲ್ಲಿ ಒಂದು ಬೆಂಕಿಯ ಜ್ವಾಲೆ.  ಗದಗದಿಸುವ ಬೆಂಕಿಯಲ್ಲಿ ಪ್ರವೇಶಿಸುವ ಮುನ್ನ ಇಬ್ರಾಹಿಮ್ عليه السلام 
ರವರ ಮುಖದಲ್ಲಿ ಮಂದಹಾಸ ವಿತ್ತು ನನ್ನನ್ನು ಬೆಂಕಿಯಲ್ಲಿ ಎಸೆದು ಬಸ್ಮವಾಗಿರಿಸುವರು ಎಂಬ ಯಾವ ಭಯವೂ ಇರಲಿಲ್ಲ  ಇವೆಲ್ಲವೂ ನನ್ನ ಪರಮಾತ್ಮನ ಬಯಕೆ ಯಂತೆ ನಡೆಯುತ್ತಿದೆ ಎಂಬ ಮನೋಭಾವ ವಿತ್ತು ಒಂದೊಮ್ಮೆ ಬೆಂಕಿ ನನ್ನ ಅಸ್ತಿತ್ವವನ್ನು ಬಸ್ಮ ಮಾಡಿದರೂ ಇದು ನನ್ನ ವಿಜಯ ವಾಗಿರುತ್ತದೆ ಎಂದು ಯೋಚಿಸುತ್ತಾ  ಮುಗುಳ್ನಗುತ್ತ ಬೆಂಕಿಯತ್ತ ಧಾವಿಸಿದರು  ಕ್ಷಣಾರ್ಧದಲ್ಲಿ ಜಿಬ್ರೀಲ್ عليه السلام ಪ್ರತ್ಯಕ್ಷ ಗೊಂಡು ಹೇಳಿದರು ಓ ಪ್ರವಾದಿ ಯವರೇ ತಾವು ಸಮ್ಮತಿಸಿದರೆ ನಾನು ಅಲ್ಲಾಹನ ಸಾನಿದ್ಯ ದಲ್ಲಿ ನಿಮ್ಮ ಅಹವಾಲು ಗಳನ್ನು ಹೇಳುವೆನು ಎಂದಾಗ ಇಬ್ರಾಹಿಮ್ عليه السلام ಹೇಳಿದರು ನಾನು ಏನೂ ಹೇಳಲಾರೆ ತಾವು ಅಲ್ಲಾಹನಲ್ಲಿ ಹೇಳಿ ಈ ಅವಿಶ್ವಾಸಿಗಳ ಮನಸ್ಸಿನಲ್ಲಿ ಇಂತಹಾ ಕ್ರತ್ಯಗಳನ್ನು  ಎಸೆಯಲು  ಉದ್ಬವಿಸಿದವರು ಯಾರು ಅಲ್ಲಾಹನು ಎಂದಾದರೆ ಅವನ ದಾಸನ ಇಚ್ಚೆಯೂ ಅದೇ ಆಗಿದೆ ಎಂದರು ಅಲ್ಲಾಹನ ಇಚ್ಛೆಗಳಲ್ಲಿ ಹಲವಾರು ತಂತ್ರ ಗಳು ಅಡಗಿದೆ ಮಾನವನ ಕಲ್ಯಾಣ ಕ್ಕಾಗಿ ಅಲ್ಲಾಹನು ನಮ್ಮನ್ನು ಪರೀಕ್ಷಿಸುತ್ತಾ ಇರುತ್ತಾನೆ.
islamic kannada

Comments

Popular Posts