Skip to main content

Posts

Showing posts from August, 2020

Featured

ದಶಮಾನೋತ್ಸವ ಸಂಭ್ರಮದಲ್ಲಿ

  ಗುರು ಹಾಗೂ ತಮ್ಮ ಶಿಷ್ಯಂದಿರ ಸಂಘಟನೆ ಸಿರಾಜುಸುನ್ನ ಫೌಂಡೇಶನ್ ಕಣ್ಣಂಗಾರ್ ಹೆಜಮಾಡಿ..ಇದನ್ನು ಹಗಲು ರಾತ್ರಿ ಎಂದಲ್ಲದೆ ಕಟ್ಟಿ ಬೆಳೆಸಿದ ಇದಕ್ಕಾಗಿ ಶ್ರಮ ಪಟ್ಟ  P. P Ahmad saqafi kashipatna ಹಾಗೂ ಅವರ ಶಿಷ್ಯಂದಿರು ಇವರಿಗೆ ಹೃದಯ ಪೂರ್ವಕ ಶುಭಾಷಯ ಗಳು ಈ ಸಂಘಟನೆ ಇಂದಿಗೆ ಇದೇ ಬರುವ 9 November ರಂದು ಕಣ್ಣಂಗಾರ್ ನಲ್ಲಿ ದಶಮಾನೋತ್ಸವ ಆಚರಿಸುತ್ತಿದೆ ಇಂಥಹ ಘಟನೆಗಳು ಕರ್ನಾಟಕದಲ್ಲಿ ಬಹಳ ತೀರ ಕಂಡು ಬರುವಂತಹದ್ದು ಆಕಾಶದಲ್ಲಿ ಮೋಡಗಳು ಉತ್ತರದಿಂದ ಪಕ್ಷಿಮಕ್ಕೆ ಚಲಿಸುವಾಗ ಯಾವಾ ಅಡಚಣೆ ಇಲ್ಲದೆ ಮಿಂಚಿನ ವೇಗದಲ್ಲಿ ಚಲಿಸುವ ಹಾಗೆ ಈ ಸಂಘಟನೆ ಅಂತ್ಯ ದಿವಸದ ವರೆಗೆ ಚಲಿಸಲು ಎಂದು ಶುಭ ಕೋರುವ ... MUSTHAFA HASAN ALI KHAN ALQADRI.

ಈ ಅನುಮಾನಗಳನ್ನು ನಿವಾರಿಸುವವರಾರು?

ಇವರನ್ನು ಅವಮಾನಿಸಿದರೆ ಮಾನವ ಸಮೂಹ ಕ್ಷಮಿಸದು-Humans are not forgiven if they are insulted

ಎಡವಿದ್ದು ನಿಜ.ಅದೆಲ್ಲಿ?