ಪ್ರವಾದಿ ಗಳ ಪಟ್ಟಿಯಲ್ಲಿ ಇಬ್ರಾಹಿಮ್ عليه السلام ಅತ್ಯಂತ ಪ್ರಮುಖ ಪ್ರವಾದಿ ಯಾಗಿದ್ದರು ಏಕೆಂದರೆ ಅವರ ದ್ರಷ್ಟಾಂತ ಗಳು ಎಲ್ಲಾ ಪ್ರವಾದಿ ಗಳಿಗೆ ಆಧಾರ ವಾಗಿದೆ ಪವಿತ್ರ ಕುರ್ಆನ್ ತೀಳಿಸಿದ ಹಾಗೆ ಬುಡಕಟ್ಟು ಜನಾಂಗ ಪ್ರವಾದಿ ಇಬ್ರಾಹಿಮ್ ಅ.ಸ.ರವರ ಜನಾಂಗ ದಿಂದ ಬಂದವರಾಗಿದ್ದಾರೆ ಅಲ್ಲಾಹನು ಹಲವಾರು ಪರೀಕ್ಷೆಗೆ ಒಳಪಡಿಸಿದ್ದಾನೆ ಅದರಲ್ಲಿ ಒಂದು ಬೆಂಕಿಯ ಜ್ವಾಲೆ. ಗದಗದಿಸುವ ಬೆಂಕಿಯಲ್ಲಿ ಪ್ರವೇಶಿಸುವ ಮುನ್ನ ಇಬ್ರಾಹಿಮ್ عليه السلام
ರವರ ಮುಖದಲ್ಲಿ ಮಂದಹಾಸ ವಿತ್ತು ನನ್ನನ್ನು ಬೆಂಕಿಯಲ್ಲಿ ಎಸೆದು ಬಸ್ಮವಾಗಿರಿಸುವರು ಎಂಬ ಯಾವ ಭಯವೂ ಇರಲಿಲ್ಲ ಇವೆಲ್ಲವೂ ನನ್ನ ಪರಮಾತ್ಮನ ಬಯಕೆ ಯಂತೆ ನಡೆಯುತ್ತಿದೆ ಎಂಬ ಮನೋಭಾವ ವಿತ್ತು ಒಂದೊಮ್ಮೆ ಬೆಂಕಿ ನನ್ನ ಅಸ್ತಿತ್ವವನ್ನು ಬಸ್ಮ ಮಾಡಿದರೂ ಇದು ನನ್ನ ವಿಜಯ ವಾಗಿರುತ್ತದೆ ಎಂದು ಯೋಚಿಸುತ್ತಾ ಮುಗುಳ್ನಗುತ್ತ ಬೆಂಕಿಯತ್ತ ಧಾವಿಸಿದರು ಕ್ಷಣಾರ್ಧದಲ್ಲಿ ಜಿಬ್ರೀಲ್ عليه السلام ಪ್ರತ್ಯಕ್ಷ ಗೊಂಡು ಹೇಳಿದರು ಓ ಪ್ರವಾದಿ ಯವರೇ ತಾವು ಸಮ್ಮತಿಸಿದರೆ ನಾನು ಅಲ್ಲಾಹನ ಸಾನಿದ್ಯ ದಲ್ಲಿ ನಿಮ್ಮ ಅಹವಾಲು ಗಳನ್ನು ಹೇಳುವೆನು ಎಂದಾಗ ಇಬ್ರಾಹಿಮ್ عليه السلام ಹೇಳಿದರು ನಾನು ಏನೂ ಹೇಳಲಾರೆ ತಾವು ಅಲ್ಲಾಹನಲ್ಲಿ ಹೇಳಿ ಈ ಅವಿಶ್ವಾಸಿಗಳ ಮನಸ್ಸಿನಲ್ಲಿ ಇಂತಹಾ ಕ್ರತ್ಯಗಳನ್ನು ಎಸೆಯಲು ಉದ್ಬವಿಸಿದವರು ಯಾರು ಅಲ್ಲಾಹನು ಎಂದಾದರೆ ಅವನ ದಾಸನ ಇಚ್ಚೆಯೂ ಅದೇ ಆಗಿದೆ ಎಂದರು ಅಲ್ಲಾಹನ ಇಚ್ಛೆಗಳಲ್ಲಿ ಹಲವಾರು ತಂತ್ರ ಗಳು ಅಡಗಿದೆ ಮಾನವನ ಕಲ್ಯಾಣ ಕ್ಕಾಗಿ ಅಲ್ಲಾಹನು ನಮ್ಮನ್ನು ಪರೀಕ್ಷಿಸುತ್ತಾ ಇರುತ್ತಾನೆ.
islamic kannada