Skip to main content

Featured

ಕಾಸ್ಟಲ್ ಕರ್ನಾಟಕದ ಮುಸ್ಲಿಂ ಸಮುದಾಯದಲ್ಲಿನ ಆತ್ಮಹತ್ಯೆ: ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ದೃಷ್ಟಿಕೋನ

ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಒಂದು ತೀವ್ರ ಸಾರ್ವಜನಿಕ ಆರೋಗ್ಯದ ಸಮಸ್ಯೆಯಾಗಿಬಿಟ್ಟಿದೆ, ದೈನಂದಿನ ಘಟನಗಳನ್ನು ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ವರದಿ ಮಾಡಲಾಗುತ್ತಿದೆ. ಈ ಸಮಸ್ಯೆ ಬೇರೆ ಬೇರೆ ಸಮುದಾಯಗಳ  ಮೇಲೆ ಪರಿಣಾಮ ಬೀರುತ್ತಿದ್ದರೂ, ಮುಸ್ಲಿಂ ಸಮುದಾಯದ ಒಳಗಿನ ಪರಿಣಾಮವನ್ನು ಅರ್ಥಮಾಡಿಕೊಳ್ಳಲು, ಈ ಪ್ರದೇಶದ ವಿಶಿಷ್ಟ ಸಾಮಾಜಿಕ ವಿನ್ಯಾಸ, ಆರ್ಥಿಕ ಒತ್ತಡಗಳು ಮತ್ತು ಸಾಂಸ್ಕೃತಿಕ ಗುಣಲಕ್ಷಣಗಳನ್ನು ಪರಿಶೀಲಿಸಬೇಕು. ಲಭ್ಯವಿರುವ ವರದಿ  ಪ್ರಕಾರ ಆತ್ಮಹತ್ಯೆ ಡೇಟಾವನ್ನು ವಿಭಜಿಸುತ್ತಿಲ್ಲ, ಆದರೆ ವಿಸ್ತೃತ ಪ್ರದೇಶೀಯ ಪ್ರವೃತ್ತಿಗಳು ಅಡಗಿರುವ ಕಾರಣಗಳನ್ನು ಬೆಳಕಿಗೆಡಿಸುತ್ತವೆ. ಪ್ರದೇಶೀಯ ಸ್ಥಿತಿ: ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಪ್ರಮಾಣದ ಏರಿಕೆ ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗಿದೆ, ಪ್ರತಿದಿನ ಹಲವು ಘಟನಗಳನ್ನು ಜಿಲ್ಲೆಗಳಾದ್ಯಂತ ವರದಿ ಮಾಡಲಾಗಿದೆ. ಈ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಹಣಕಾಸು ಚಿಂತೆ, ಕುಟುಂಬ ಕಲಹ, ಮಾನಸಿಕ ಆರೋಗ್ಯ ಹೋರಾಟಗಳು ಮತ್ತು ಸಾಮಾಜಿಕ ಕಲಹ ಎದುರಿಸುತ್ತಿರುವ ವ್ಯಕ್ತಿಗಳು ಸೇರಿದ್ದಾರೆ. ಹೆಚ್ಚಿನ ವಿವರಗಳಲ್ಲಿ ಧಾರ್ಮಿಕ ಗುರುತನ್ನು ಅಂದಾಜಿಸಲು ವರದಿಗಳು ನಿರ್ದೇಶಿಸುತ್ತಿಲ್ಲದಿದ್ದರೂ, ಈ ಪ್ರದೇಶದ ಮುಸ್ಲಿಂ ಕುಟುಂಬಗಳು ಒಂದು ಸಮಾನ ಸಾಮಾಜಿಕ-ಆರ್ಥಿಕ ಪರಿಸ್ಥಿತಿಯನ್ನು ಹಂಚಿಕೊಂಡಿವೆ—ಮೀನುಧಾನ್ಯ, ಚಿ...

ಸೋಷಿಯಲ್ ಮೀಡಿಯಾ ಬಳಸುವವರೇ ಜಾಗ್ರತೆ-Social media users are careful

 


ನೀವ್ಸ್ ಡೆಸ್ಕ್ ರಿಯಾದ್.

ಸೋಷಿಯಲ್ ಮೀಡಿಯಾ ಬಳಸುವವರೇ ಜಾಗ್ರತೆ

ಫೇಸ್ಬುಕ್  ಟ್ವೀಟರ್ ಇಂಸ್ಟಾಗ್ರಾಮ್ ಯೂಟುಬ್ ಎಂಬ ಸಾಮಾಜಿಕ ಜಾಲತಾಣಗಳನ್ಶು ಬಳಸುವವರಿಗೆ ಕಾದಿದೆ ಎಚ್ಚರಿಕೆಯ ಗಂಟೆ .ಇದಾಗಲೇ ಕೇಂದ್ರ ಸರಕಾರ ಒಂದು ಹೊಸ ಕಾನೂನು ಜಾರಿಗೊಳಿಸುವ ಸಿದ್ಧತೆ ಯಲ್ಲಿದೆ ಹೊಸ ನಿಯಮ ಅನುಸಾರವಾಗಿ ಸರಕಾರದ ವಿರುದ್ಧ ವಾಗಿ ನಿಮ್ಮ ಕಮೆಂಟ್ ಅಥವಾ ಪೋಸ್ಟ್ ಗಳಾದರೆ ನಿಮಗೆ ಅದನ್ನು 24 ಗಂಟೆಯ ಒಳಗಾಗಿ ಡಿಲೀಟ್ ಮಾಡಬೇಕು ಇಲ್ಲವಾದರೆ ಐದು ವರ್ಷಗಳ ಕಾಲ ಜೈಲು ಆಗುವ ಸಾಧ್ಯತೆ ಇವೆ ನೀವು ಸೋಷಿಯಲ್ ಮೀಡಿಯಾ ಗಳಲ್ಲಿ ಏನನ್ನು ಪೋಸ್ಟ್ ಮಾಡಿದ್ದೀರಿ ಇನ್ನು ಮುಂದಿನ ಮೂರು ತಿಂಗಳೊಳಗೆ ಪರಿಶೀಲಿಸಲಾಗುವುದು ಎಂದು ಕೇಂದ್ರ ಮಂತ್ರಿಗಳಾದ 

ಪ್ರಕಾಶ್ ಜಾವ್ಡೇಕರ್ ಹಾಗೂ ರವಿ ಶಂಕರ್ ಪ್ರಸಾದ್ ಪ್ರೆಸ್ ಕಾಂಪ್ರೆಸ್ ಕರೆದು ತಿಳಿಸಿದರು.  ನೆಟ್ಫ್ಲಿಕ್ಸ್. ಟ್ವೀಟರ್. ಅಮೇಝಾನ್ ತರಹದ ಫ್ಲಾಟ್ ಫಾರಂ ಗಳಿಂದ ಹಲವಾರು ದೂರುಗಳನ್ನು ಸ್ವೀಕರಿಸಿದ ನಂತರ ತೆಗೆದು ಕೊಂಡ ನಿರ್ಧಾರ ವಾಗಿದೆ

ಎಸ್. ಎಮ್. ಮುಸ್ತಫ ಸಾಸ್ತಾನ 




Comments

Popular Posts