Skip to main content

Posts

Showing posts from May, 2021

Featured

ದಶಮಾನೋತ್ಸವ ಸಂಭ್ರಮದಲ್ಲಿ

  ಗುರು ಹಾಗೂ ತಮ್ಮ ಶಿಷ್ಯಂದಿರ ಸಂಘಟನೆ ಸಿರಾಜುಸುನ್ನ ಫೌಂಡೇಶನ್ ಕಣ್ಣಂಗಾರ್ ಹೆಜಮಾಡಿ..ಇದನ್ನು ಹಗಲು ರಾತ್ರಿ ಎಂದಲ್ಲದೆ ಕಟ್ಟಿ ಬೆಳೆಸಿದ ಇದಕ್ಕಾಗಿ ಶ್ರಮ ಪಟ್ಟ  P. P Ahmad saqafi kashipatna ಹಾಗೂ ಅವರ ಶಿಷ್ಯಂದಿರು ಇವರಿಗೆ ಹೃದಯ ಪೂರ್ವಕ ಶುಭಾಷಯ ಗಳು ಈ ಸಂಘಟನೆ ಇಂದಿಗೆ ಇದೇ ಬರುವ 9 November ರಂದು ಕಣ್ಣಂಗಾರ್ ನಲ್ಲಿ ದಶಮಾನೋತ್ಸವ ಆಚರಿಸುತ್ತಿದೆ ಇಂಥಹ ಘಟನೆಗಳು ಕರ್ನಾಟಕದಲ್ಲಿ ಬಹಳ ತೀರ ಕಂಡು ಬರುವಂತಹದ್ದು ಆಕಾಶದಲ್ಲಿ ಮೋಡಗಳು ಉತ್ತರದಿಂದ ಪಕ್ಷಿಮಕ್ಕೆ ಚಲಿಸುವಾಗ ಯಾವಾ ಅಡಚಣೆ ಇಲ್ಲದೆ ಮಿಂಚಿನ ವೇಗದಲ್ಲಿ ಚಲಿಸುವ ಹಾಗೆ ಈ ಸಂಘಟನೆ ಅಂತ್ಯ ದಿವಸದ ವರೆಗೆ ಚಲಿಸಲು ಎಂದು ಶುಭ ಕೋರುವ ... MUSTHAFA HASAN ALI KHAN ALQADRI.

ಫೆಲಸ್ತೀನ್ ಬಿಕ್ಕಟ್ಟು; ಅರಬ್ ದೊರೆಗಳೇಕೆ ಮೌನ..?

ಹದಿನಾಲ್ಕು ಶತಮಾನಗಳ ಹಿಂದಿನ ಅನ್ಸಾರ್ ಗಳನ್ನು ನೆನಪಿಸುವ ಸಹಾಯ್ ತಂಡ

ಮರೆಯಾಗುತ್ತಿರುವ ಸ್ಫೂರ್ತಿದಾಯಕ ನಾಯಕರು

ಬಾವಾ ಹಾಜಾರ್ ಎಂಬ ಕ್ರಾಂತಿ ಪುರುಷ

ವಿಷ ಕಾರುವ ತೇಜಸ್ವಿ ಸೂರ್ಯ

ಕಂಗನಾ ರನೌತ್ ಅವರ ಟ್ವಿಟ್ಟರ್ ಖಾತೆಯನ್ನು ಮಂಗಳವಾರ ಅಮಾನತುಗೊಳಿಸಲಾಗಿದೆ.

ಭಯದ ವಾತಾವರಣ ದಲ್ಲಿ ನಾವೆಲ್ಲರು

ಶೋಷಣೆಗಳಿಂದ ಮುಕ್ತಿ ಹೇಗೆ ?.*