Skip to main content

Featured

ಕಾಸ್ಟಲ್ ಕರ್ನಾಟಕದ ಮುಸ್ಲಿಂ ಸಮುದಾಯದಲ್ಲಿನ ಆತ್ಮಹತ್ಯೆ: ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ದೃಷ್ಟಿಕೋನ

ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಒಂದು ತೀವ್ರ ಸಾರ್ವಜನಿಕ ಆರೋಗ್ಯದ ಸಮಸ್ಯೆಯಾಗಿಬಿಟ್ಟಿದೆ, ದೈನಂದಿನ ಘಟನಗಳನ್ನು ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ವರದಿ ಮಾಡಲಾಗುತ್ತಿದೆ. ಈ ಸಮಸ್ಯೆ ಬೇರೆ ಬೇರೆ ಸಮುದಾಯಗಳ  ಮೇಲೆ ಪರಿಣಾಮ ಬೀರುತ್ತಿದ್ದರೂ, ಮುಸ್ಲಿಂ ಸಮುದಾಯದ ಒಳಗಿನ ಪರಿಣಾಮವನ್ನು ಅರ್ಥಮಾಡಿಕೊಳ್ಳಲು, ಈ ಪ್ರದೇಶದ ವಿಶಿಷ್ಟ ಸಾಮಾಜಿಕ ವಿನ್ಯಾಸ, ಆರ್ಥಿಕ ಒತ್ತಡಗಳು ಮತ್ತು ಸಾಂಸ್ಕೃತಿಕ ಗುಣಲಕ್ಷಣಗಳನ್ನು ಪರಿಶೀಲಿಸಬೇಕು. ಲಭ್ಯವಿರುವ ವರದಿ  ಪ್ರಕಾರ ಆತ್ಮಹತ್ಯೆ ಡೇಟಾವನ್ನು ವಿಭಜಿಸುತ್ತಿಲ್ಲ, ಆದರೆ ವಿಸ್ತೃತ ಪ್ರದೇಶೀಯ ಪ್ರವೃತ್ತಿಗಳು ಅಡಗಿರುವ ಕಾರಣಗಳನ್ನು ಬೆಳಕಿಗೆಡಿಸುತ್ತವೆ. ಪ್ರದೇಶೀಯ ಸ್ಥಿತಿ: ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಪ್ರಮಾಣದ ಏರಿಕೆ ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗಿದೆ, ಪ್ರತಿದಿನ ಹಲವು ಘಟನಗಳನ್ನು ಜಿಲ್ಲೆಗಳಾದ್ಯಂತ ವರದಿ ಮಾಡಲಾಗಿದೆ. ಈ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಹಣಕಾಸು ಚಿಂತೆ, ಕುಟುಂಬ ಕಲಹ, ಮಾನಸಿಕ ಆರೋಗ್ಯ ಹೋರಾಟಗಳು ಮತ್ತು ಸಾಮಾಜಿಕ ಕಲಹ ಎದುರಿಸುತ್ತಿರುವ ವ್ಯಕ್ತಿಗಳು ಸೇರಿದ್ದಾರೆ. ಹೆಚ್ಚಿನ ವಿವರಗಳಲ್ಲಿ ಧಾರ್ಮಿಕ ಗುರುತನ್ನು ಅಂದಾಜಿಸಲು ವರದಿಗಳು ನಿರ್ದೇಶಿಸುತ್ತಿಲ್ಲದಿದ್ದರೂ, ಈ ಪ್ರದೇಶದ ಮುಸ್ಲಿಂ ಕುಟುಂಬಗಳು ಒಂದು ಸಮಾನ ಸಾಮಾಜಿಕ-ಆರ್ಥಿಕ ಪರಿಸ್ಥಿತಿಯನ್ನು ಹಂಚಿಕೊಂಡಿವೆ—ಮೀನುಧಾನ್ಯ, ಚಿ...

ಭಯದ ವಾತಾವರಣ ದಲ್ಲಿ ನಾವೆಲ್ಲರು


ಈ ಭೂಮಿಯ ಮೇಲೆ ಹುಟ್ಟಿ ಬಂದ ಪ್ರತಿಯೊಬ್ಬ  ಮನುಷ್ಯನು ಸಾವಿನ ರುಚಿ ನೊಡಲೇ ಬೇಕು. ಇದು ನೂರಕ್ಕೆ  ನೂರು ಸತ್ಯ.

ಆದರೆ ಇಂದಿನ ನಮ್ಮ ರಾಜ್ಯದ ಭಯ ಭೀತಿ ವಾತಾವರಣ ವನ್ನು ಎದುರಿಸುವ ಶಕ್ತಿ ನಮ್ಮಲ್ಲಿ ಯಾರಿಗೂ ಇಲ್ಲ ವೆಂದು ಹೇಳಬಹುದು. ಇಂದು  ಅಸ್ತಿತ್ವ ದಲ್ಲಿರುವ ಸರ್ಕಾರ ಪ್ರಜೆಗಳ ಕಷ್ಟ ಸುಖ ಗಳಿಗೆ ಎಷ್ಟು ಸ್ಪಂದಿಸುತ್ತಿದೆ. ಬಡವರ ಪಾಡೇನು . ಸಾಧಾರಣ ಕೆಮ್ಮು  ಜ್ವರ ಬಂದವರು ಆಸ್ಪತ್ರೆ ಗಳಿಗೆ ಬೇಟಿ ಕೊಡಲು ನೂರು ಸಲ ಯೋಚಿಸಬೇಕಾಗಿದೆ. ಹೋಗಬೇಕಾ ಬೇಡವೆ  ಎಂಬ ಭ್ರಮೆ   ಹೋದರೆ ನಮ್ಮನು ಕೊರೊನ ಎಂಬ ಸಾಂಕ್ರಾಮಿಕ   ರೋಗ  ಬೆನ್ನು ಹಿಡಿಯುವುದೇ ಅಥವಾ  ಹರಡುವ  ಭಯ ಇದಕ್ಕೆಲ್ಲ ಕಾರಣ ಕರ್ತ ರು ಯಾರು ಇಂತಹ ಪರಿಸ್ಥಿತಿ ಯನ್ನು  ಶ್ರಷ್ಟಿಸಿದವರು   ಯಾರು ಪ್ರಸ್ತುತ  ಸರಕಾರ ಉತ್ತರಿಸುವರೇ ನಾನು    ಮೂರು ದಿವಸ ಸರಕಾರಿ ಆಸ್ಪತ್ರೆ ಹೊರವಲಯದಲ್ಲಿ  ತೇಲಾಡಿದೆ ಅಲ್ಲಿನ ವಾತಾವರಣ ನಿಜಕ್ಕೂ ಭಯಭೀತ ಇಂದು ನಮ್ಮ ದಕ್ಷಿಣ ಕನ್ನಡ ಒಂದು ಲೆಕ್ಕದ ಮಟ್ಟಿಗೆ  ಸರಿ ಇದೆ ಎಂದು ಹೇಳಬಹುದು ಆದರೆ ಮುಂದಿನ ದಿನಗಳಲ್ಲಿ ರೋಗಿಗಳಿಗೆ ಈ ಸರಕಾರ ಎಷ್ಟು ಸಂದಿಸಬಹುದು ಯಾವ ಮುಂಜಾಗ್ರತೆ ಯಾವ ಅನೂಕೂಲತೆಯನ್ನು ಈಗಾಗಲೆ ತಯಾರಿಸಿ ಇಟ್ಟಿವೆ ಎಂಬ ಪ್ರಶ್ನೆ   ಕಾಡುತ್ತಿದೆ  ಭಯ ಭೀತದಲ್ಲಿ ನಮ್ಮ ದಕ್ಷಿಣ ಕನ್ನಡ ಕೂಡ ಸೇರಿದೆ. ಈಗಾಗಲೇ ಆಸ್ಪತ್ರೆ ಗಳಲ್ಲಿ  ಬೆಡ್ಡಿನ  ಕೊರತೆ,ಆಕ್ಷಿಜನ್  ಕೊರತೆ ವೈದ್ಯ ರುಗಳ ಕೊರತೆ ಇದಕ್ಕೆಲ್ಲ   ಹೊಣೆ ಯರು ನಾವು ಓಟು ಹಾಕಿ ಆರಿಸಿದ ಜನ ಪ್ರತಿ ನಿದಿಗಳು ಏನು ಮಾಡುತಿದ್ದಾರೆ ಜನರ ಕಷ್ಟ ಸುಖಕ್ಕೆ ಸ್ಪಂದಿಸುವ ಜವಾಬ್ದಾರಿ ಅವರದ್ದಲ್ಲವೆ  ? ಇಲ್ಲಿ ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ

ಈ ವ್ಯತ್ಯಾಸ    ಯಾವಾಗ ಸಮಾನತೆಯ ಮೆಟ್ಟಿಲೇರಬಹುದು   ಇಂದೇ ಪೃತಿಯೊಬ್ಬ. ನಾಗರಿಕರು  ಚಿಂತಿಸ ಬೇಕು ಇನ್ನು ಮುಂದಿನ ದಿನಗಳಲ್ಲಿ

ನಾವು ಯಾರನ್ನು  ನಮ್ಮ ಪತಿನಿಧಿ ಯಾಗಿ ಆರಿಸಬೇಕು ನಮ್ಮ  ಜೀವ ದೊಂದಿಗೆ ಆಟ ಆಡುವವರು ನಮಗೆ ಬೇಕೆ ಅಥವಾ ನಮ್ಮ ಕಷ್ಟಗಳಿಗೆ ಸ್ಪಂದಿಸುವ ನಾಯಕರು ಬೇಕೆ ಎಂದು ಚಿಂತಿಸ ಬೇಕು ಸಮಯ  ಸಂದರ್ಬ ಮಿತಿ ಮೀರುವ ಮುನ್ನ ಎಚ್ಚೆತ್ತು ಗೊಳ್ಳಬೇಕು  ಪ್ರತಿಯೊಂದು ಮನೆಯಲ್ಲಿ  ಮುದುಕರಿದ್ದಾರೆ ಪತಿಯೊಂದು ಮನೆಯ ಪ್ರತಿಯೊಬ್ಬ ಪಜೆಯು ಚಿಂತಿಸಬೇಕು ನಮ್ಮ ಮಕ್ಕಳ ಮುಂದಿನ ಭವಿಷ್ಯ ಏನು ನಾವು ನಮ್ಮ ಮುಂದಿನ ಜನಾಂಗವನು ನರಕ ವನ್ನಾಗಿಸಿ ಬಿಟ್ಟುಹೊಗುವುದೇ .ಉತ್ತಮ ಭಾರತ ಕಟ್ಟಲು ಯಾವ ಪ್ರತಿನಿದಿ ಬೇಕಾಗಿದೆ ಎಂದು ಚಿಂತಿಸಬೇಕು .

ಎಸ್ |ಎಮ್ ಮುಸ್ತಫಾ ಸಾಸ್ತಾನ 

Comments

Popular Posts