Skip to main content

Featured

ಕಾಸ್ಟಲ್ ಕರ್ನಾಟಕದ ಮುಸ್ಲಿಂ ಸಮುದಾಯದಲ್ಲಿನ ಆತ್ಮಹತ್ಯೆ: ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ದೃಷ್ಟಿಕೋನ

ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಒಂದು ತೀವ್ರ ಸಾರ್ವಜನಿಕ ಆರೋಗ್ಯದ ಸಮಸ್ಯೆಯಾಗಿಬಿಟ್ಟಿದೆ, ದೈನಂದಿನ ಘಟನಗಳನ್ನು ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ವರದಿ ಮಾಡಲಾಗುತ್ತಿದೆ. ಈ ಸಮಸ್ಯೆ ಬೇರೆ ಬೇರೆ ಸಮುದಾಯಗಳ  ಮೇಲೆ ಪರಿಣಾಮ ಬೀರುತ್ತಿದ್ದರೂ, ಮುಸ್ಲಿಂ ಸಮುದಾಯದ ಒಳಗಿನ ಪರಿಣಾಮವನ್ನು ಅರ್ಥಮಾಡಿಕೊಳ್ಳಲು, ಈ ಪ್ರದೇಶದ ವಿಶಿಷ್ಟ ಸಾಮಾಜಿಕ ವಿನ್ಯಾಸ, ಆರ್ಥಿಕ ಒತ್ತಡಗಳು ಮತ್ತು ಸಾಂಸ್ಕೃತಿಕ ಗುಣಲಕ್ಷಣಗಳನ್ನು ಪರಿಶೀಲಿಸಬೇಕು. ಲಭ್ಯವಿರುವ ವರದಿ  ಪ್ರಕಾರ ಆತ್ಮಹತ್ಯೆ ಡೇಟಾವನ್ನು ವಿಭಜಿಸುತ್ತಿಲ್ಲ, ಆದರೆ ವಿಸ್ತೃತ ಪ್ರದೇಶೀಯ ಪ್ರವೃತ್ತಿಗಳು ಅಡಗಿರುವ ಕಾರಣಗಳನ್ನು ಬೆಳಕಿಗೆಡಿಸುತ್ತವೆ. ಪ್ರದೇಶೀಯ ಸ್ಥಿತಿ: ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಪ್ರಮಾಣದ ಏರಿಕೆ ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗಿದೆ, ಪ್ರತಿದಿನ ಹಲವು ಘಟನಗಳನ್ನು ಜಿಲ್ಲೆಗಳಾದ್ಯಂತ ವರದಿ ಮಾಡಲಾಗಿದೆ. ಈ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಹಣಕಾಸು ಚಿಂತೆ, ಕುಟುಂಬ ಕಲಹ, ಮಾನಸಿಕ ಆರೋಗ್ಯ ಹೋರಾಟಗಳು ಮತ್ತು ಸಾಮಾಜಿಕ ಕಲಹ ಎದುರಿಸುತ್ತಿರುವ ವ್ಯಕ್ತಿಗಳು ಸೇರಿದ್ದಾರೆ. ಹೆಚ್ಚಿನ ವಿವರಗಳಲ್ಲಿ ಧಾರ್ಮಿಕ ಗುರುತನ್ನು ಅಂದಾಜಿಸಲು ವರದಿಗಳು ನಿರ್ದೇಶಿಸುತ್ತಿಲ್ಲದಿದ್ದರೂ, ಈ ಪ್ರದೇಶದ ಮುಸ್ಲಿಂ ಕುಟುಂಬಗಳು ಒಂದು ಸಮಾನ ಸಾಮಾಜಿಕ-ಆರ್ಥಿಕ ಪರಿಸ್ಥಿತಿಯನ್ನು ಹಂಚಿಕೊಂಡಿವೆ—ಮೀನುಧಾನ್ಯ, ಚಿ...

ವಿಷ ಕಾರುವ ತೇಜಸ್ವಿ ಸೂರ್ಯ


ವಿಷ ಕಾರುವ  ತೇಜಸ್ವಿ ಸೂರ್ಯ

ತನ್ನನ್ನು ತಾನು ಸತ್ಯ  ಹರಿಶ್ಚಂದ್ರ ವೆಂಬಂತೆ ಬಿಂಬಿಸಿ

ಅನ್ಯ ದರ್ಮೀಯರನ್ನು ಅವಹೇಳನ ಮಾಡುವ ಕ್ರತ್ಯ ಸುಲಭವಾಗಿ ಕಲಿತ  ಯುವ ಸಂಸದ! ತನ್ನವರು ಮಾಡಿದ ಕ್ರತ್ಯವನ್ನು ಮರೆಮಾಚಿ ಇನ್ನೊಬ್ಬರ ತಲೆಯ ಮೇಲೆ ಗೂಬೆ ಕೂರಿಸುವ ಕ್ರತ್ಯ ಹೊಸದೇನಲ್ಲ ಜನರ ಕಷ್ಟ ಸುಖಗಳಿಗೆ ಸ್ಪಂದಿಸಬೇಕಾದವನು ಜನರ ಆಯ್ಕೆಯಿಂದ ಚುನಾಯಿತನಾಗಿ ಆರಿಸಲ್ಪಟ್ಟವನು ಮಾರಣ ಹೋಮ ಕ್ರತ್ಯಕ್ಕೆ ಉತ್ತರಿಸಲಾಗದೆ ಚಡಪಡಿಸುವ ಚೇಳಿನ ಹಾಗೆ ಪ್ರೆಸ್ ಕಾಂಫ್ರೆನ್ಸ್ ನಡೆಸಿದ ಮಾತ್ರಕ್ಕೆ 

ಈ ರಾಜ್ಯದ ಜನರು ಯಾವತ್ತೂ ನೀ ಮಾಡಿದ ಕ್ರತ್ಯ  ಮರೆಯಲಾರರು

ಒಬ್ಬ ಸಂಸದನ  ಕರ್ತವ್ಯ ಏನು ಯಾವ ತರಹ ಜನರ ಅವಶ್ಯಕತೆ ಗಳನ್ನು ಪೂರೈಸಬೇಕು ಎಂಬ ಪ್ರಧಾನ ಜ್ನಾನ ಇರಬೇಕು ಎಲುಬಿಲ್ಲದ ನಾಲಿಗೆಯನ್ನು ಹರಿಯ ಬಿಡುವ ಮುನ್ನ ಚಿಂತಿಸಬೇಕು ಮಾನವನು ಯಾರೇ ಆಗಿರಲಿ ಮಾನವನನ್ನು ಗೌರವಿಸುವುದು ಒಬ್ಬ ಉತ್ತಮ ಪುರುಷನ ಗುರುತು ಸುಮಾರು ಇನ್ನೂರು ಕಾರ್ಮಿಕರಲ್ಲಿ ಬರೇ ಹದಿನೈದು ಜನರು ಮುಸಲ್ಮಾನರು ಎಂಬ ಕಾರಣಕ್ಕೆ ಭಯೋತ್ಪಾದಕರ ಹಾಗೆ ಬಿಂಬಿಸಿದ ದ್ರಷ್ಯ ನೋಡಿದರೆ ಉಪ್ಪಿನಲ್ಲಿ ಕಲ್ಲು ಹುಡುಕಿದವನ ಹಾಗೆ ಈ ರಾಜ್ಯದ ಜನರ        ಮನಸ್ಸಿನಲ್ಲಿ   ನೀನು  ಕಪ್ಪು ಚುಕ್ಕೆ ಸ್ರಷ್ಟಿಸಿದೆ   ಇನ್ನಾದರು ಜನರ   ಅವಶ್ಯಕತೆ ಗಳಿಗೆ ಸ್ಪಂದಿಸಲು ಪ್ರಯತ್ನದಲ್ಲಿ  ತೊಡಗಿ ಕೊಂಡರೆ ಉತ್ತಮ!

Comments

Unknown said…
Correct👍👌
Unknown said…
Correct👍👌
Unknown said…
Correct👍👌

Popular Posts