Skip to main content

Featured

ಮದೀನಾ ಹೆದ್ದಾರಿಯಲ್ಲಿ ಭಯಂಕರ ದುರಂತ

ಸೌದಿ ಅರೇಬಿಯಾದ ಮದೀನಾದಲ್ಲಿ ಸೋಮವಾರ ಬೆಳಿಗ್ಗೆ ಒಂದು ಭಯಂಕರ  ದುರಂತ ಅಪಘಾತ ಸಂಭವಿಸಿದ್ದು, ಭಾರತದ ಆನೇಕ ಯಾತ್ರಿಕರು ಮರಣ ಹೊಂದಿದ್ದಾರೆ. ಮೆಕ್ಕಾ-ಮದೀನಾ ಹೆದ್ದಾರಿಯಲ್ಲಿ ಮದೀನಾ ಯಾತ್ರಿಗಳ ಬಸ್ ತೈಲ ಟ್ಯಾಂಕರ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಬೆಂಕಿಗೆ ಆಹುತಿಯಾಗಿ ಅನೇಕ ಪ್ರಯಾಣಿಕರು ತಕ್ಷಣ ಅಲ್ಲಾಹನ ಕರೆಗೆ ಓಗೊಟ್ಟು ಇಹಲೋಕ ತ್ಯಜಿಸಿದ್ದಾರೆ  ಈ ಘಟನೆಯ ರಾಜ್ಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ತೀವ್ರ ದುಃಖವನ್ನುಂಟು ಮಾಡಿದೆ, ಸಾಮಾಜಿಕ ಮಾಧ್ಯಮ ಗಳಲ್ಲಿ ಪ್ರಸಾರವಾಗುವ ವೀಡಿಯೊಗಳಲ್ಲಿ ಸೆರೆಹಿಡಿಯಲಾದ ಆಘಾತಕಾರಿ ದೃಶ್ಯಗಳ ನಡುವೆ ಅರಬ್ ಮತ್ತು ಜಾಗತಿಕ ಸಾರ್ವಜನಿಕರಿಂದ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ. ಮರಣ ಹೊಂದಿದ ಜನರ ಸಂಖ್ಯೆ ಸೌದಿ ಅರೇಬಿಯಾ ಮತ್ತು ಭಾರತದಿಂದ ಅಧಿಕೃತ ಪ್ರತಿಕ್ರಿಯೆಗಳು ಮತ್ತು ಅಪಘಾತದ ನಿಖರವಾದ ಕಾರಣವನ್ನು ನಿರ್ಧರಿಸಲು ನಡೆಯುತ್ತಿರುವ ತನಿಖೆಯ ನವೀಕರಣಗಳನ್ನು ಒಳಗೊಂಡಂತೆ ಮದೀನಾ ಅಪಘಾತದ ಸಂಪೂರ್ಣ ವಿವರಗಳನ್ನು ನಾವು ಪ್ರಸ್ತುತಪಡಿಸುತ್ತೇವೆ. ಸೌದಿ ಮತ್ತು ಭಾರತೀಯ ಮಾಧ್ಯಮ ವರದಿಗಳ ಪ್ರಕಾರ, ಸೋಮವಾರ ಬೆಳಿಗ್ಗೆ ಸುಮಾರು 46 ಭಾರತೀಯ ಯಾತ್ರಿಕರನ್ನು ಹೊತ್ತ ಬಸ್ ಮೆಕ್ಕಾದಿಂದ ಮದೀನಾಕ್ಕೆ ಪ್ರವಾದಿ ಮಸೀದಿಗೆ ಭೇಟಿ ನೀಡಲು ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಭಾರತೀಯ ಕಾಲಮಾನ ಸುಮಾರು 1:30 ಗಂಟೆಗೆ (ಸೌದಿ ಕಾಲಮಾನ ಸುಮಾರು 5:00 ಗಂಟೆಗೆ), ಬಸ್ ಹೆದ್ದಾರಿಯಲ್ಲಿ ...

ದೇಶದಲ್ಲಿ ಬೆಳೆಯುತ್ತಿರುವ ಕೋಮುವಾದ

 


ಇಂದು ದೇಶದಲ್ಲಿ ಬೆಳೆಯುತ್ತಿಯುವ. ಕೋಮುವಾದ  ಸಾಮರಸ್ಯ ವನ್ನು ನೋಡುವಾಗ ಅರಿವಾಗುವುದು ಒಂದು ವಿಷಯ ಖಚಿತ ಏನೆಂದರೆ ಜಗದೊಡೆಯನಾದ ಅಲ್ಲಾಹನು ತನ್ನ ದಿವ್ಯ ವಾಣಿಯನ್ನು ಭಾರತದಲ್ಲಿ ನೆಲೆಸಿರುವ ಅಮುಸ್ಲಿಮರಿಗೂ ತಲುಪಿಸಬೇಕು ಎಂಬ ತಂತ್ರ ವಾಗಿರಬಹುದು ಏಕೆಂದರೆ  ನೀವು ನೇರವಾಗಿ ಒಬ್ಬ ಅಮುಸ್ಲಿಮರಿಗೆ ಕುರ್ಆನ್ ಅರ್ಥೈಸಲು ಹೋದರೆ ಅದನ್ನು ಅವರು ಕೇಳಲು ಅಸಾಧ್ಯ ಕಾರಣ ಅವರಿಗೇ ಅವರದೇ ಆದ ಹಿಂದೂ ಗ್ರಂಥಗಳಿವೆ ಮುಸಲ್ಮಾನ ರು ಪ್ರತಿದಿನ ಓದುವ ದಿವ್ಯವಾಣಿ ಕುರ್ಆನ್  ಯಾಕೆ ಓದಬೇಕು ಎಂಬ ಪ್ರಶ್ನೆ ಅವರಲ್ಲಿ ಕಾಡುವುದು ಸಹಜ  ಅಲ್ಲಾಹನ ಪ್ರತಿಯೊಂದು ಕೆಲಸದಲ್ಲಿ ಮಹಾ ತಂತ್ರಗಳು ಅಡಗಿವೆ ಅದು ಸಾಧಾರಣ ಮನಸ್ಸುಗಳು ಅರಿಯಲು ಅಸಾಧ್ಯ ವಾದದ್ದು 

MUSTHAFA HASAN ALIKHAN ALQADRI

Comments

Popular Posts