ಇಂದು ದೇಶದಲ್ಲಿ ಬೆಳೆಯುತ್ತಿಯುವ. ಕೋಮುವಾದ ಸಾಮರಸ್ಯ ವನ್ನು ನೋಡುವಾಗ ಅರಿವಾಗುವುದು ಒಂದು ವಿಷಯ ಖಚಿತ ಏನೆಂದರೆ ಜಗದೊಡೆಯನಾದ ಅಲ್ಲಾಹನು ತನ್ನ ದಿವ್ಯ ವಾಣಿಯನ್ನು ಭಾರತದಲ್ಲಿ ನೆಲೆಸಿರುವ ಅಮುಸ್ಲಿಮರಿಗೂ ತಲುಪಿಸಬೇಕು ಎಂಬ ತಂತ್ರ ವಾಗಿರಬಹುದು ಏಕೆಂದರೆ ನೀವು ನೇರವಾಗಿ ಒಬ್ಬ ಅಮುಸ್ಲಿಮರಿಗೆ ಕುರ್ಆನ್ ಅರ್ಥೈಸಲು ಹೋದರೆ ಅದನ್ನು ಅವರು ಕೇಳಲು ಅಸಾಧ್ಯ ಕಾರಣ ಅವರಿಗೇ ಅವರದೇ ಆದ ಹಿಂದೂ ಗ್ರಂಥಗಳಿವೆ ಮುಸಲ್ಮಾನ ರು ಪ್ರತಿದಿನ ಓದುವ ದಿವ್ಯವಾಣಿ ಕುರ್ಆನ್ ಯಾಕೆ ಓದಬೇಕು ಎಂಬ ಪ್ರಶ್ನೆ ಅವರಲ್ಲಿ ಕಾಡುವುದು ಸಹಜ ಅಲ್ಲಾಹನ ಪ್ರತಿಯೊಂದು ಕೆಲಸದಲ್ಲಿ ಮಹಾ ತಂತ್ರಗಳು ಅಡಗಿವೆ ಅದು ಸಾಧಾರಣ ಮನಸ್ಸುಗಳು ಅರಿಯಲು ಅಸಾಧ್ಯ ವಾದದ್ದು
Translate
Tuesday, April 12, 2022
ದೇಶದಲ್ಲಿ ಬೆಳೆಯುತ್ತಿರುವ ಕೋಮುವಾದ

Subscribe to:
Post Comments (Atom)
ಈ ವರ್ಷದ ಹಬ್ಬ ಹೇಗೆ ಆಚರಿಸುತ್ತೀರ
ಸರ್ವಶಕ್ತನಾದ ಅಲ್ಲಹನು ವರ್ಷದ ನಿರ್ದಿಷ್ಟ ದಿನಗಳನ್ನು ದಾಸರಿಗಾಗಿ ನಿಶ್ಚಯಿಸಿದ್ದಾನೆ; ಜೀವನದಲ್ಲಿ ಸಂತೋಷ ಮತ್ತು ಇಸ್ಲಾಮಿಕ್ ಆಚರಣೆಗಳನ್ನು ತೋರಿಸಲು ಆಗಿದೆ ಇಸ್ಲಾಂ...
-
*ಆ ಜ್ಯೋತಿ ಎಂದೂ ನಂದದು ನಂದಿಸಲೂ ಆಗದು* ✍️ *ಪಿ.ಪಿ.ಅಹ್ಮದ್ ಸಖಾಫಿ ಕಾಶಿಪಟ್ಣ* ************************************ ಇತ್ತೀಚೆಗೆ ಸಾಮಾಜಿಕ ಜಾಲ ತಾಣಗಳಲ್ಲಿ ...
-
ಆಪತ್ಭಾಂದವರು ಅಪನಂಬಿಗಸ್ತರಾದರೇ ✍️ ಪಿ.ಪಿ.ಅಹ್ಮದ್ ಸಖಾಫಿ ಕಾಶಿಪಟ್ಣ ************ ವಯಸ್ಸು ನೂರು ದಾಟಿದ ವಯೋವೃದ್ಧನೇ ಆಗಿರಬಹುದು. ಅಥವಾ ಮರಣ ಶೈಯ್ಯೆಯ ಕೊನೆಯುಸಿ...
-
ಮೃತ ಶರೀರಗಳೊಂದಿಗೆ ಯಾಕೆ ಈ ಅನ್ಯಾಯ? ************* ✍️ ಪಿ.ಪಿ.ಅಹ್ಮದ್ ಸಖಾಫಿ ಕಾಶಿಪಟ್ಣ ************* ಮರಣ ಹೊಂದಿದ ವಿವರ ಲಭಿಸಿದರೆ ಮನುಷ್ಯತ್ವ ಇರುವ ಯಾವುದೇ ...
-
ವಿಷ ಕಾರುವ ತೇಜಸ್ವಿ ಸೂರ್ಯ ತನ್ನನ್ನು ತಾನು ಸತ್ಯ ಹರಿಶ್ಚಂದ್ರ ವೆಂಬಂತೆ ಬಿಂಬಿಸಿ ಅನ್ಯ ದರ್ಮೀಯರನ್ನು ಅವಹೇಳನ ಮಾಡುವ ಕ್ರತ್ಯ ಸುಲಭವಾಗಿ ಕಲಿತ ಯುವ ಸಂಸದ! ತನ್ನವರ...
-
ಮಹಾಮಾರಿ ಬಂದಿದ್ದರಲ್ಲಿ ಅಲ್ಲ ಬಾರದೇ ಇದ್ದರೆ ಅದ್ಭುತ ************ ✍️ ಪಿ.ಪಿ.ಅಹ್ಮದ್ ಸಖಾಫಿ ಕಾಶಿಪಟ್ಣ ************ ಮೊನ್ನೆ ಒಬ್ಬ ಒಂದು ಬೆಕ್ಕನ್ನು ಹ...
-
ನಮಾಝ್ ಅಲ್ಲಾಹು ಅಕ್ಬರ್ ಎಂಬ ತಕ್ಬೀರ್ನೊಂದಿಗೆ ಪ್ರಾರಂಭವಾಗಿ ಸಲಾಮಿನೊಂದಿಗೆ ಮುಕ್ತಾಯಗೊಳ್ಳುವ ಶಾರೀರಿಕವಾದ ಪ್ರಾರ್ಥನೆ ಗಳಲ್ಲಿ ಶ್ರೇಷ್ಠ ವಾದ ಇಸ್ಲಾಮಿನ ಎರ...
-
ಕುಂಬಳಕಾಯಿ ಕಳ್ಳನೆಂದಾಗ ಹೆಗಲು ಮುಟ್ಟಿ ನೋಡಬೇಡಿ ************* ✍️ ಪಿ.ಪಿ.ಅಹ್ಮದ್ ಸಖಾಫಿ ಕಾಶಿಪಟ್ಣ ************* ಮೊನ್ನೆ ಒಂದು ಬರಹವನ್ನು ಕಾಣಲು ಸಾಧ್ಯವಾಯ್ತ...
-
ಪ್ರವಾದಿ ಮುಹಮ್ಮದ್ ಮುಸ್ತಫ صلي الله عليه وسلم ರವರು ಹೇಳುತ್ತಾರೆ( ಕಯಾಮತ್)ಅಂತ್ಯ ದಿವಸದಲ್ಲಿ ನನಗೆ ಅತೀ ಹತ್ತಿರದ ಮನುಷ್ಯ. ಅವನು ನನಗೆ ಅಧಿಕವಾಗಿ ನನ್ನ ಮೇಲೆ (...
-
ಪಿ.ಪಿ.ಅಹ್ಮದ್ ಸಖಾಫಿ ಕಾಶಿಪಟ್ಣ ಸುಮಾರು 28 ವರ್ಷಗಳ ಹಿಂದೆ ಮರ್ಕಝ್ ಎಂಬ ಜ್ಞಾನ ಕೇಂದ್ರದಿಂದ ಬಿರುದು ಪಡೆದು ಮುದರ್ರಿಸಾಗಿ ಸೇವೆಗೆ ಸೇರಿದ ಪ್ರಾರಂಭದ ವರ್ಷಗಳ ಅನು...
-
*ಶಿಹಾಬ್ರನ್ನು ಸ್ವಾಗತಿಸುವ ಮೊದಲು..* ಕಾಲ್ನಡಿಗೆಯ ಮೂಲಕ ಹಜ್ ಕರ್ಮಕ್ಕೆ ಹೊರಟ ಕೇರಳದ ಶಿಹಾಬ್ ಈಗಾಗಲೇ ಕರ್ನಾಟಕದ ಗಡಿ ದಾಟಲಿದ್ದಾರೆ. ಕೇರಳಿಗರು ಈ ಮೂವತ್ತರ ತರುಣನ...
No comments:
Post a Comment