Skip to main content

Featured

ಕಾಸ್ಟಲ್ ಕರ್ನಾಟಕದ ಮುಸ್ಲಿಂ ಸಮುದಾಯದಲ್ಲಿನ ಆತ್ಮಹತ್ಯೆ: ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ದೃಷ್ಟಿಕೋನ

ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಒಂದು ತೀವ್ರ ಸಾರ್ವಜನಿಕ ಆರೋಗ್ಯದ ಸಮಸ್ಯೆಯಾಗಿಬಿಟ್ಟಿದೆ, ದೈನಂದಿನ ಘಟನಗಳನ್ನು ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ವರದಿ ಮಾಡಲಾಗುತ್ತಿದೆ. ಈ ಸಮಸ್ಯೆ ಬೇರೆ ಬೇರೆ ಸಮುದಾಯಗಳ  ಮೇಲೆ ಪರಿಣಾಮ ಬೀರುತ್ತಿದ್ದರೂ, ಮುಸ್ಲಿಂ ಸಮುದಾಯದ ಒಳಗಿನ ಪರಿಣಾಮವನ್ನು ಅರ್ಥಮಾಡಿಕೊಳ್ಳಲು, ಈ ಪ್ರದೇಶದ ವಿಶಿಷ್ಟ ಸಾಮಾಜಿಕ ವಿನ್ಯಾಸ, ಆರ್ಥಿಕ ಒತ್ತಡಗಳು ಮತ್ತು ಸಾಂಸ್ಕೃತಿಕ ಗುಣಲಕ್ಷಣಗಳನ್ನು ಪರಿಶೀಲಿಸಬೇಕು. ಲಭ್ಯವಿರುವ ವರದಿ  ಪ್ರಕಾರ ಆತ್ಮಹತ್ಯೆ ಡೇಟಾವನ್ನು ವಿಭಜಿಸುತ್ತಿಲ್ಲ, ಆದರೆ ವಿಸ್ತೃತ ಪ್ರದೇಶೀಯ ಪ್ರವೃತ್ತಿಗಳು ಅಡಗಿರುವ ಕಾರಣಗಳನ್ನು ಬೆಳಕಿಗೆಡಿಸುತ್ತವೆ. ಪ್ರದೇಶೀಯ ಸ್ಥಿತಿ: ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಪ್ರಮಾಣದ ಏರಿಕೆ ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗಿದೆ, ಪ್ರತಿದಿನ ಹಲವು ಘಟನಗಳನ್ನು ಜಿಲ್ಲೆಗಳಾದ್ಯಂತ ವರದಿ ಮಾಡಲಾಗಿದೆ. ಈ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಹಣಕಾಸು ಚಿಂತೆ, ಕುಟುಂಬ ಕಲಹ, ಮಾನಸಿಕ ಆರೋಗ್ಯ ಹೋರಾಟಗಳು ಮತ್ತು ಸಾಮಾಜಿಕ ಕಲಹ ಎದುರಿಸುತ್ತಿರುವ ವ್ಯಕ್ತಿಗಳು ಸೇರಿದ್ದಾರೆ. ಹೆಚ್ಚಿನ ವಿವರಗಳಲ್ಲಿ ಧಾರ್ಮಿಕ ಗುರುತನ್ನು ಅಂದಾಜಿಸಲು ವರದಿಗಳು ನಿರ್ದೇಶಿಸುತ್ತಿಲ್ಲದಿದ್ದರೂ, ಈ ಪ್ರದೇಶದ ಮುಸ್ಲಿಂ ಕುಟುಂಬಗಳು ಒಂದು ಸಮಾನ ಸಾಮಾಜಿಕ-ಆರ್ಥಿಕ ಪರಿಸ್ಥಿತಿಯನ್ನು ಹಂಚಿಕೊಂಡಿವೆ—ಮೀನುಧಾನ್ಯ, ಚಿ...

ದೇಶದಲ್ಲಿ ಬೆಳೆಯುತ್ತಿರುವ ಕೋಮುವಾದ

 


ಇಂದು ದೇಶದಲ್ಲಿ ಬೆಳೆಯುತ್ತಿಯುವ. ಕೋಮುವಾದ  ಸಾಮರಸ್ಯ ವನ್ನು ನೋಡುವಾಗ ಅರಿವಾಗುವುದು ಒಂದು ವಿಷಯ ಖಚಿತ ಏನೆಂದರೆ ಜಗದೊಡೆಯನಾದ ಅಲ್ಲಾಹನು ತನ್ನ ದಿವ್ಯ ವಾಣಿಯನ್ನು ಭಾರತದಲ್ಲಿ ನೆಲೆಸಿರುವ ಅಮುಸ್ಲಿಮರಿಗೂ ತಲುಪಿಸಬೇಕು ಎಂಬ ತಂತ್ರ ವಾಗಿರಬಹುದು ಏಕೆಂದರೆ  ನೀವು ನೇರವಾಗಿ ಒಬ್ಬ ಅಮುಸ್ಲಿಮರಿಗೆ ಕುರ್ಆನ್ ಅರ್ಥೈಸಲು ಹೋದರೆ ಅದನ್ನು ಅವರು ಕೇಳಲು ಅಸಾಧ್ಯ ಕಾರಣ ಅವರಿಗೇ ಅವರದೇ ಆದ ಹಿಂದೂ ಗ್ರಂಥಗಳಿವೆ ಮುಸಲ್ಮಾನ ರು ಪ್ರತಿದಿನ ಓದುವ ದಿವ್ಯವಾಣಿ ಕುರ್ಆನ್  ಯಾಕೆ ಓದಬೇಕು ಎಂಬ ಪ್ರಶ್ನೆ ಅವರಲ್ಲಿ ಕಾಡುವುದು ಸಹಜ  ಅಲ್ಲಾಹನ ಪ್ರತಿಯೊಂದು ಕೆಲಸದಲ್ಲಿ ಮಹಾ ತಂತ್ರಗಳು ಅಡಗಿವೆ ಅದು ಸಾಧಾರಣ ಮನಸ್ಸುಗಳು ಅರಿಯಲು ಅಸಾಧ್ಯ ವಾದದ್ದು 

MUSTHAFA HASAN ALIKHAN ALQADRI

Comments

Popular Posts