Skip to main content

Featured

ಕಾಸ್ಟಲ್ ಕರ್ನಾಟಕದ ಮುಸ್ಲಿಂ ಸಮುದಾಯದಲ್ಲಿನ ಆತ್ಮಹತ್ಯೆ: ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ದೃಷ್ಟಿಕೋನ

ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಒಂದು ತೀವ್ರ ಸಾರ್ವಜನಿಕ ಆರೋಗ್ಯದ ಸಮಸ್ಯೆಯಾಗಿಬಿಟ್ಟಿದೆ, ದೈನಂದಿನ ಘಟನಗಳನ್ನು ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ವರದಿ ಮಾಡಲಾಗುತ್ತಿದೆ. ಈ ಸಮಸ್ಯೆ ಬೇರೆ ಬೇರೆ ಸಮುದಾಯಗಳ  ಮೇಲೆ ಪರಿಣಾಮ ಬೀರುತ್ತಿದ್ದರೂ, ಮುಸ್ಲಿಂ ಸಮುದಾಯದ ಒಳಗಿನ ಪರಿಣಾಮವನ್ನು ಅರ್ಥಮಾಡಿಕೊಳ್ಳಲು, ಈ ಪ್ರದೇಶದ ವಿಶಿಷ್ಟ ಸಾಮಾಜಿಕ ವಿನ್ಯಾಸ, ಆರ್ಥಿಕ ಒತ್ತಡಗಳು ಮತ್ತು ಸಾಂಸ್ಕೃತಿಕ ಗುಣಲಕ್ಷಣಗಳನ್ನು ಪರಿಶೀಲಿಸಬೇಕು. ಲಭ್ಯವಿರುವ ವರದಿ  ಪ್ರಕಾರ ಆತ್ಮಹತ್ಯೆ ಡೇಟಾವನ್ನು ವಿಭಜಿಸುತ್ತಿಲ್ಲ, ಆದರೆ ವಿಸ್ತೃತ ಪ್ರದೇಶೀಯ ಪ್ರವೃತ್ತಿಗಳು ಅಡಗಿರುವ ಕಾರಣಗಳನ್ನು ಬೆಳಕಿಗೆಡಿಸುತ್ತವೆ. ಪ್ರದೇಶೀಯ ಸ್ಥಿತಿ: ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಪ್ರಮಾಣದ ಏರಿಕೆ ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗಿದೆ, ಪ್ರತಿದಿನ ಹಲವು ಘಟನಗಳನ್ನು ಜಿಲ್ಲೆಗಳಾದ್ಯಂತ ವರದಿ ಮಾಡಲಾಗಿದೆ. ಈ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಹಣಕಾಸು ಚಿಂತೆ, ಕುಟುಂಬ ಕಲಹ, ಮಾನಸಿಕ ಆರೋಗ್ಯ ಹೋರಾಟಗಳು ಮತ್ತು ಸಾಮಾಜಿಕ ಕಲಹ ಎದುರಿಸುತ್ತಿರುವ ವ್ಯಕ್ತಿಗಳು ಸೇರಿದ್ದಾರೆ. ಹೆಚ್ಚಿನ ವಿವರಗಳಲ್ಲಿ ಧಾರ್ಮಿಕ ಗುರುತನ್ನು ಅಂದಾಜಿಸಲು ವರದಿಗಳು ನಿರ್ದೇಶಿಸುತ್ತಿಲ್ಲದಿದ್ದರೂ, ಈ ಪ್ರದೇಶದ ಮುಸ್ಲಿಂ ಕುಟುಂಬಗಳು ಒಂದು ಸಮಾನ ಸಾಮಾಜಿಕ-ಆರ್ಥಿಕ ಪರಿಸ್ಥಿತಿಯನ್ನು ಹಂಚಿಕೊಂಡಿವೆ—ಮೀನುಧಾನ್ಯ, ಚಿ...

THE KERALA STORY ಎಂಬ ಹೆಸರಿನಲ್ಲಿ ಮುಸಲ್ಮಾನ ರ ಸಾಮೂಹಿಕ ಹತ್ಯೆಯ ಎಜಂಡವನ್ನು ಭಾರತದ ಮಣ್ಣಿನಲ್ಲಿ ಕಂಗೊಳಿಸಲಿದೆ

 

THE KERALA STORY
ಎಂಬ ಹೆಸರಿನಲ್ಲಿ ಮುಸಲ್ಮಾನ ರ ಸಾಮೂಹಿಕ ಹತ್ಯೆಯ ಎಜಂಡವನ್ನು ಭಾರತದ ಮಣ್ಣಿನಲ್ಲಿ ಕಂಗೊಳಿಸಲಿದೆ



ಭಾರತದ ನೆಲ ಜಲ ವನ್ನು ನಂಬಿ ಬದುಕುವ ಇಲ್ಲಿನ ಮುಸಲ್ಮಾನರ ವಿರುದ್ಧ  ಮತ್ತೊಮ್ಮೆ ಈ ಫಿಲಂ ಅನ್ನು  ಉಡುಗೊರೆ ಯಾಗಿ ನೀಡಲಿದ್ದಾರೆ ಚುನಾವಣೆ ಹತ್ತಿರ ವಾಗುತ್ತಿದ್ದಂತೆ ಮುಸಲ್ಮಾನರ ವಿರುದ್ಧ ಹೇಗೆ ಅಸ್ತ್ರಗಳನ್ನು ಪ್ರಯೋಗಿಸಬೇಕು  ಅದೆಲ್ಲ ಪ್ರಯೋಗಿಸುವರು THE KASHMIR FILE ತೋರಿಸಿ  ಇಲ್ಲಿನ ವಾತಾವರಣ ಹಾಳು ಮಾಡಿದಲ್ಲದೇ ಬೇರೇನು ಪ್ರಯೋಜನ ಆಗಲಿಲ್ಲ ಭಾರತದ ಶೇಖಡ 80%ರಷ್ಟು ಅಮುಸ್ಲಿಮರೇ  ಅದನ್ನು ಎದುರಿಸಿದ್ದರು ಆ ಫಿಲಂ ನಿಂದ ಗಳಿಸಿದ ಸಾವಿರಾರು ಕೋಟಿ ಕಾಶ್ಮೀರಿ ಪಂಡಿತರಿಗೆ ಅವರ ನೆಲವನ್ನು ಅವರಿಗೆ ನೀಡಿ ಅವರಿಗೆ ಮನೆ ಕಟ್ಟಿ ಕೊಟ್ಟಿದ್ದರೆ   ಸಾರ್ಥಕ ವಾಗುತ್ತಿತ್ತು ಹಿಂದು ಮುಸಲ್ಮಾನ ರ ಮದ್ಯೆ ದ್ವೇಷದ ವಾತಾವರಣ ಶ್ರಷ್ಟಿ ಮಾಡುವುದು ಇವರ ರೂಡಿಯಾಗಿದೆ
ಬಡ ಮುಸಲ್ಮಾನ ಇವರ ಅಜೆಂಡ ಗಳಿಗೆ ಬಲಿಯಾಗುವ ಕಾಲ ದೂರವಿಲ್ಲ ನಿಜವಾಗಿಯೂ ಫಿಲಂ ನಲ್ಲಿ ತೋರಿಸುವ ಸನ್ನಿವೇಶ ಗಳು ಸತ್ಯವೇ ಸುಳ್ಳು ಕತೆಗಳನ್ನು ಶ್ರಷ್ಟಿ ಸಿ ಅಧಿಕಾರದ ಆಸೆಗಾಗಿ ಇನ್ನೆಷ್ಟು ಬಡಪಾಯಿ ತನ್ನ ಜೀವವನ್ನು ಬಲಿಯಾಗಿಸ ಬೇಕು ಭಾರತದ ಪ್ರತಿಯೊಬ್ಬ ಪ್ರಜೆಯೂ ಚಿಂತಿಸಬೇಕಾದ ವಿಷಯ  ಮೂವಿ ಏನನ್ನು ಶ್ರಷ್ಟಿ ಸಲಿದೆ ಕಾದು ನೋಡೋಣ

S. M. MUSTHAFA SASTHANA

Comments

Popular Posts