Skip to main content

Featured

ಸೌದಿ ಅರೇಬಿಯಾದಲ್ಲಿ Google Pay ಪ್ರಾರಂಭವಾಗಿದೆ,

ಉತ್ಪನ್ನ ನವೀಕರಣಗಳು ಆಂಡ್ರಾಯ್ಡ್, ಕ್ರೋಮ್ ಮತ್ತು ಪ್ಲೇ ಸೌದಿ ಅರೇಬಿಯಾದಲ್ಲಿ Google Pay ಪ್ರಾರಂಭವಾಗಿದೆ, ಬಳಕೆದಾರರಿಗೆ ಸರಳ ಮತ್ತು ಸುರಕ್ಷಿತ ಪಾವತಿಗಳನ್ನು ಸಕ್ರಿಯಗೊಳಿಸುತ್ತದೆ 15 ಸೆಪ್ಟೆಂಬರ್, 2025 ಸೌದಿ ಪ್ರೇರಿತ ದೃಶ್ಯಗಳೊಂದಿಗೆ Google Pay ಲೋಗೋ ಇಂದು, ನಾವು ಸೌದಿ ಅರೇಬಿಯಾದಲ್ಲಿ Google Pay ಮತ್ತು Google Wallet ಅನ್ನು ಅಧಿಕೃತವಾಗಿ ಪ್ರಾರಂಭಿಸುವುದಾಗಿ ಘೋಷಿಸಿದ್ದೇವೆ, ಬಳಕೆದಾರರು ತಮ್ಮ Android ಫೋನ್‌ಗಳೊಂದಿಗೆ ವೇಗವಾಗಿ, ಸರಳವಾಗಿ ಮತ್ತು ಸುರಕ್ಷಿತವಾಗಿ ಪಾವತಿಸಲು ಸಹಾಯ ಮಾಡುತ್ತದೆ. ಸೌದಿ ಅರೇಬಿಯಾದಲ್ಲಿ ರಾಷ್ಟ್ರೀಯ ಪಾವತಿ ವ್ಯವಸ್ಥೆ (MADA) ನಿಂದ ಸಕ್ರಿಯಗೊಳಿಸಲಾದ ಸೇವೆಯು ಮುಂಬರುವ ವಾರಗಳಲ್ಲಿ ಎಲ್ಲಾ ಬಳಕೆದಾರರಿಗೆ ಲಭ್ಯವಿರುತ್ತದೆ. Google Pay ಬಳಕೆದಾರರು ಅಂಗಡಿಗಳಲ್ಲಿ ಮತ್ತು ಶೀಘ್ರದಲ್ಲೇ ಅಪ್ಲಿಕೇಶನ್‌ಗಳಲ್ಲಿ ಮತ್ತು ವೆಬ್‌ನಲ್ಲಿ ಸರಾಗ ಪಾವತಿಗಳಿಗಾಗಿ 'ಟ್ಯಾಪ್ ಟು ಪೇ' ಬಳಸಿ ಸುರಕ್ಷಿತ ಪಾವತಿಗಳನ್ನು ಮಾಡಲು ಅನುಮತಿಸುತ್ತದೆ. ಇದು Google Wallet ಅಪ್ಲಿಕೇಶನ್‌ನಲ್ಲಿ ತಮ್ಮ mada ಕಾರ್ಡ್‌ಗಳು ಮತ್ತು Visa ಮತ್ತು Mastercard ನಂತಹ ಕ್ರೆಡಿಟ್ ಕಾರ್ಡ್‌ಗಳನ್ನು ಸುಲಭವಾಗಿ ಸೇರಿಸಲು ಮತ್ತು ನಿರ್ವಹಿಸಲು ಸಹ ಅವರಿಗೆ ಅನುವು ಮಾಡಿಕೊಡುತ್ತದೆ. Google Pay ನೊಂದಿಗೆ, ಬಳಕೆದಾರರು ಬಹು ಪದರಗಳ ಭದ್ರತೆಯೊಂದಿಗೆ ಸುರಕ್ಷಿತ ಪಾವತಿಗಳನ್ನು ಮಾಡಬಹುದು.  ಇದರಲ್ಲಿ ಉದ್ಯಮ-...

ಮತ್ತೊಮ್ಮೆ ಮುಸಲ್ಮಾನರನ್ನು ಕೆಣಕಿಸುವ ಹುನ್ನಾರವೇ




ಇತ್ತೀಚಿಗೆ ನಡೆದ ಸಾಮೂಹಿಕ ಸಭೆಯಲ್ಲಿ ಮುಸಲ್ಮಾನ ಮಹಿಳೆಯರ ವಿರುದ್ಧ ಅಸಬ್ಯ ಮಾತುಗಳನ್ನು ಆಡಿ ಮತ್ತೊಮ್ಮೆ ಈ ದೇಶದ ಪ್ರಜ್ಞಾವಂತರ ಮನಸ್ಸಿಗೆ ತನ್ನ ಹರಿತವಾದ ನಾಲಿಗೆಯಿಂದ ವಿಶ ಕಾರಿದ ಕಲ್ಲಡ್ಕ ಪ್ರಬಾಕರ ಭಟ್ಟರು ಒಂದು ಪಂಗಡಕ್ಕೆ ಮಾತ್ರವಲ್ಲ ಇಡೀ ಮಾನವ ಸಮೂಹದ ತಲೆ ತಗ್ಗಿಸಿ ನಡೆಯಬೇಕಾದ ಪರಿಸ್ಥಿತಿ ಯನ್ನು ಶ್ರಸ್ಟಿಸಿದರು ಇಲ್ಲಿ ತಾನು ಇನ್ನೋಂದು ಸಮೂಹವನ್ನು ದೂರಿ ಎಷ್ಟು ಸಮಯ ತಾನು ಸುಖವಾಗಿರಲು ಸಾಧ್ಯ ಇಲ್ಲಿ ಒಬ್ಬ ಮಹಿಳೆಯನ್ನು ಅಸಬ್ಯ ಮಾತಿನಿಂದ ಗಾಯ ಗೊಳಿಸಿದ್ದು ಮಾತ್ರವಲ್ಲ ಆ ಮಹಿಳೆಯರಲ್ಲಿ ಒಬ್ಬ ತಾಯಿ ತಂಗಿ ಅಕ್ಕ ಮಡದಿ ಇಂತಹ ಅನೇಕ ಸಂಬದಗಳು ಅಡಗಿವೆ ತಾನೂ ಕೂಡ ಒಂದು ಮಹಿಳೆಯ ಮುಕಾಂತರವೇ ಈ ಲೋಖ ಪ್ರವೇಶಿಸಿದ್ದು ಎಂಬ ಜ್ನಾನ ಕೂಡ ಇರಬಾರದೇ ಇಲ್ಲಿ ಏನೇ ಮಾಡಿದರೂ ಸಹಿಸಿ ಕೊಳ್ಳುವ ಶಕ್ತಿ ಎಲ್ಲರಿಗೂ ಎಲ್ಲಾ ಸಮಯದಲ್ಲೂ ಇರಬೇಕೆಂದೇನಿಲ್ಲ

ಸ್ವಾತಂತ್ರ ಭಾರತದಲ್ಲಿ ಮಾತನಾಡುವ ಹಕ್ಕು ಎಲ್ಲರಿಗೂ ಇದೆ ಆದರೆ ನಮ್ಮ ಪದಗಳು ಇನ್ನೊಬ್ಬರ ಮನಸ್ಸಿಗೆ ಗಾಯವಾಗದಿರಲಿ ಇದೊಂದು ಟ್ರೇಲರ್ ಅಷ್ಟೇ ಮುಂದಿನ ದಿನಗಳಲ್ಲಿ ಚುನಾವಣೆ ನಡೆಯಲಿವೆ ಬಹು ಸಂಖ್ಯಾತರ ಓಟು ಪಡೆಯಲು ಮಾಡುವ ಹುನ್ನಾರವೆ ಒಂದು ಸಮುದಾಯದ ಮಹಿಳೆಯನ್ನು ನಿಂದಿಸಿ ತನ್ನ ರಾಜಕೀಯ ಬೇಳೆಯಬೇಯಿಸಲು ಇದೂ ಒಂದು ಪ್ರಯೋಗ ಎಂದೇ ಹೇಳಬಹುದು ಇಲ್ಲಿ ಅಲ್ಪ ಸಂಖ್ಯಾತರಿಗೆ ಏನೇ ಹೇಳಿದರೂ ಜಾಮೀನು ರಹಿತ ಹೊರಬರಬಹುದು ಎಂಬ ದ್ರಡ ನಂಬಿಕೆ ಇಂತಹವರ ಮೂಲ ಶಕ್ತಿ ಇದಕ್ಕೆ ಸರ್ಕಾರ ತಕ್ಕದಾದ ಶಿಕ್ಷೆ ನೀಡಬೇಕು ಇಂತಹ ಅನಾಹುತಗಳು ಮತ್ತೆ ನಡೆಯದೇ ಇರಲಿಕ್ಕೆ ಜಾಗ್ರತಾ ಕ್ರಮ ನಡೆಯಬೇಕು

ABUYAMIN ALQADRI OFFICIAL

Comments

Popular Posts