Skip to main content

Featured

ಹಜ್ಜ್ ಅಂದರೆ ಏನು ತಪ್ಪದೇ ಓದಿ

ಹಜ್ ಕರ್ಮ ಎಂಬುವುದು ಇಸ್ಲಾಮಿನ ಐದು ಆಧಾರ ಸ್ತಂಭ ಗಳಲ್ಲಿ ಒಂದಾಗಿದೆ  ಅದನ್ನು ತನು ಮನ ಧನ ಗಳಿಂದ ಸಾಮರ್ಥ್ಯವಿರುವವರಿಗೆ ಮಾತ್ರ  ನಿರ್ವಹಿಸುವುದು ಅನಿವಾರ್ಯವಾಗಿದೆ,  ನಬಿ (ಸಲ್ಲಲ್ಲಾಹು ಅಲೈಹಿ ವಸಲ್ಲಂ) ಒಮ್ಮೆ ಮಾತ್ರ ಹಜ್ ಮಾಡಿದ್ದು ಎಂಬ ವಿಷಯ ಸತ್ಯವಲ್ಲದಿರುವುದು ದೃಢವಾಗಿದೆ, ಹಜ್ ಬಗ್ಗೆ ನಬಿಯನ್ನು ಕುರಿತು ಹಲವು ಸರಿಯಾದ ಹದೀಥ್‌ಗಳನ್ನು ದಾಖಲಿಸಲಾಗಿದೆ, ಈ ಲೇಖನದಲ್ಲಿ ನಾವು ನಬಿಯವರಿಂದ ಸತ್ಯವೆಂದು ಹೇಳಲ್ಪಟ್ಟ ಹಜ್ ಕುರಿತು ಕೆಲವು ಹದೀಥ್‌ಗಳನ್ನು ಉಲ್ಲೇಖಿಸುತ್ತೇವೆ. ಹಜ್ ಎಂಬುವದು ಭಾಷೆಯಲ್ಲಿಚ್ಛೆಯನ್ನು ಸೂಚಿಸುವದ್ದಾಗಿ ವ್ಯಾಖ್ಯಾನಿಸಲಾಗಿದೆ, ಹಜ್ಜು, ಹಜ್ಜು ಮಾಡುವುದೇ ಎಂದರೆ ಅದನ್ನು ಆಶಿಸುವುದು, ಮತ್ತು ಯಾರನ್ನಾದರೂ ಹಜ್ಜು ಮಾಡಿದೆ ಎಂದರೆ ಅವನನ್ನು ಆಶಿಸಲಾಗಿದೆ ಎಂದು ಅರ್ಥ. ಮಹಜ್ಜೂಜ್ ವ್ಯಕ್ತಿ' ಎಂದರೆ  ಆಶಿಸಿದ ವ್ಯಕ್ತಿ, ಹಾಗೂ ಹಜ್ ಎಂದರೆ ಮಹತ್ತಾದ ಆಶೆ ಎಂದು ಹೇಳಲಾಗಿದೆ. ಶರಿಯಾ ದಲ್ಲಿ ಹಜ್ ಅನ್ನು ಹೀಗೆ ವ್ಯಾಖ್ಯಾನಿಸಲಾಗಿದೆ: ಮುಸ್ಲಿಂನು ಬೇರೆ ಬೇರೆ ಸ್ಥಳಗಳಿಗೆ, ವಿಶೇಷವಾಗಿ  (ಹರಾಮ್) ಮತ್ತು ಆರಫಾ ಕಡೆಗೆ, ನಿರ್ದಿಷ್ಟ ಸಮಯದಲ್ಲಿ ಹೋಗಿ ನಿರ್ದಿಷ್ಟ ಕೆಲಸಗಳನ್ನು ಮಾಡುವುದು; ಉದಾಹರಣೆಗೆ ಆರಫಾರಲ್ಲಿ ನಿಲ್ಲುವುದು, ತವಾಫ್ ಮತ್ತು ಸಾಮಾನ್ಯವಾಗಿ ಉಲಮಾ ಗಳ ಅಭಿಪ್ರಾಯದ ಪ್ರಕಾರ ಸೈ ಎಂಬ ಕ್ರಿಯೆಗಳನ್ನು(ಅಂದರೆ ಸಫಾ ಮತ್ತು ಮರ್ವಾ ಎಂಬ ಎರಡು ಪರ್ವತ ಗಳ ಮಧ್ಯೆ ನಡೆಯುವುದು)...

ಮತ್ತೊಮ್ಮೆ ಮುಸಲ್ಮಾನರನ್ನು ಕೆಣಕಿಸುವ ಹುನ್ನಾರವೇ




ಇತ್ತೀಚಿಗೆ ನಡೆದ ಸಾಮೂಹಿಕ ಸಭೆಯಲ್ಲಿ ಮುಸಲ್ಮಾನ ಮಹಿಳೆಯರ ವಿರುದ್ಧ ಅಸಬ್ಯ ಮಾತುಗಳನ್ನು ಆಡಿ ಮತ್ತೊಮ್ಮೆ ಈ ದೇಶದ ಪ್ರಜ್ಞಾವಂತರ ಮನಸ್ಸಿಗೆ ತನ್ನ ಹರಿತವಾದ ನಾಲಿಗೆಯಿಂದ ವಿಶ ಕಾರಿದ ಕಲ್ಲಡ್ಕ ಪ್ರಬಾಕರ ಭಟ್ಟರು ಒಂದು ಪಂಗಡಕ್ಕೆ ಮಾತ್ರವಲ್ಲ ಇಡೀ ಮಾನವ ಸಮೂಹದ ತಲೆ ತಗ್ಗಿಸಿ ನಡೆಯಬೇಕಾದ ಪರಿಸ್ಥಿತಿ ಯನ್ನು ಶ್ರಸ್ಟಿಸಿದರು ಇಲ್ಲಿ ತಾನು ಇನ್ನೋಂದು ಸಮೂಹವನ್ನು ದೂರಿ ಎಷ್ಟು ಸಮಯ ತಾನು ಸುಖವಾಗಿರಲು ಸಾಧ್ಯ ಇಲ್ಲಿ ಒಬ್ಬ ಮಹಿಳೆಯನ್ನು ಅಸಬ್ಯ ಮಾತಿನಿಂದ ಗಾಯ ಗೊಳಿಸಿದ್ದು ಮಾತ್ರವಲ್ಲ ಆ ಮಹಿಳೆಯರಲ್ಲಿ ಒಬ್ಬ ತಾಯಿ ತಂಗಿ ಅಕ್ಕ ಮಡದಿ ಇಂತಹ ಅನೇಕ ಸಂಬದಗಳು ಅಡಗಿವೆ ತಾನೂ ಕೂಡ ಒಂದು ಮಹಿಳೆಯ ಮುಕಾಂತರವೇ ಈ ಲೋಖ ಪ್ರವೇಶಿಸಿದ್ದು ಎಂಬ ಜ್ನಾನ ಕೂಡ ಇರಬಾರದೇ ಇಲ್ಲಿ ಏನೇ ಮಾಡಿದರೂ ಸಹಿಸಿ ಕೊಳ್ಳುವ ಶಕ್ತಿ ಎಲ್ಲರಿಗೂ ಎಲ್ಲಾ ಸಮಯದಲ್ಲೂ ಇರಬೇಕೆಂದೇನಿಲ್ಲ

ಸ್ವಾತಂತ್ರ ಭಾರತದಲ್ಲಿ ಮಾತನಾಡುವ ಹಕ್ಕು ಎಲ್ಲರಿಗೂ ಇದೆ ಆದರೆ ನಮ್ಮ ಪದಗಳು ಇನ್ನೊಬ್ಬರ ಮನಸ್ಸಿಗೆ ಗಾಯವಾಗದಿರಲಿ ಇದೊಂದು ಟ್ರೇಲರ್ ಅಷ್ಟೇ ಮುಂದಿನ ದಿನಗಳಲ್ಲಿ ಚುನಾವಣೆ ನಡೆಯಲಿವೆ ಬಹು ಸಂಖ್ಯಾತರ ಓಟು ಪಡೆಯಲು ಮಾಡುವ ಹುನ್ನಾರವೆ ಒಂದು ಸಮುದಾಯದ ಮಹಿಳೆಯನ್ನು ನಿಂದಿಸಿ ತನ್ನ ರಾಜಕೀಯ ಬೇಳೆಯಬೇಯಿಸಲು ಇದೂ ಒಂದು ಪ್ರಯೋಗ ಎಂದೇ ಹೇಳಬಹುದು ಇಲ್ಲಿ ಅಲ್ಪ ಸಂಖ್ಯಾತರಿಗೆ ಏನೇ ಹೇಳಿದರೂ ಜಾಮೀನು ರಹಿತ ಹೊರಬರಬಹುದು ಎಂಬ ದ್ರಡ ನಂಬಿಕೆ ಇಂತಹವರ ಮೂಲ ಶಕ್ತಿ ಇದಕ್ಕೆ ಸರ್ಕಾರ ತಕ್ಕದಾದ ಶಿಕ್ಷೆ ನೀಡಬೇಕು ಇಂತಹ ಅನಾಹುತಗಳು ಮತ್ತೆ ನಡೆಯದೇ ಇರಲಿಕ್ಕೆ ಜಾಗ್ರತಾ ಕ್ರಮ ನಡೆಯಬೇಕು

ABUYAMIN ALQADRI OFFICIAL

Comments

Popular Posts