Skip to main content

Featured

ಕಾಸ್ಟಲ್ ಕರ್ನಾಟಕದ ಮುಸ್ಲಿಂ ಸಮುದಾಯದಲ್ಲಿನ ಆತ್ಮಹತ್ಯೆ: ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ದೃಷ್ಟಿಕೋನ

ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಒಂದು ತೀವ್ರ ಸಾರ್ವಜನಿಕ ಆರೋಗ್ಯದ ಸಮಸ್ಯೆಯಾಗಿಬಿಟ್ಟಿದೆ, ದೈನಂದಿನ ಘಟನಗಳನ್ನು ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ವರದಿ ಮಾಡಲಾಗುತ್ತಿದೆ. ಈ ಸಮಸ್ಯೆ ಬೇರೆ ಬೇರೆ ಸಮುದಾಯಗಳ  ಮೇಲೆ ಪರಿಣಾಮ ಬೀರುತ್ತಿದ್ದರೂ, ಮುಸ್ಲಿಂ ಸಮುದಾಯದ ಒಳಗಿನ ಪರಿಣಾಮವನ್ನು ಅರ್ಥಮಾಡಿಕೊಳ್ಳಲು, ಈ ಪ್ರದೇಶದ ವಿಶಿಷ್ಟ ಸಾಮಾಜಿಕ ವಿನ್ಯಾಸ, ಆರ್ಥಿಕ ಒತ್ತಡಗಳು ಮತ್ತು ಸಾಂಸ್ಕೃತಿಕ ಗುಣಲಕ್ಷಣಗಳನ್ನು ಪರಿಶೀಲಿಸಬೇಕು. ಲಭ್ಯವಿರುವ ವರದಿ  ಪ್ರಕಾರ ಆತ್ಮಹತ್ಯೆ ಡೇಟಾವನ್ನು ವಿಭಜಿಸುತ್ತಿಲ್ಲ, ಆದರೆ ವಿಸ್ತೃತ ಪ್ರದೇಶೀಯ ಪ್ರವೃತ್ತಿಗಳು ಅಡಗಿರುವ ಕಾರಣಗಳನ್ನು ಬೆಳಕಿಗೆಡಿಸುತ್ತವೆ. ಪ್ರದೇಶೀಯ ಸ್ಥಿತಿ: ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಪ್ರಮಾಣದ ಏರಿಕೆ ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗಿದೆ, ಪ್ರತಿದಿನ ಹಲವು ಘಟನಗಳನ್ನು ಜಿಲ್ಲೆಗಳಾದ್ಯಂತ ವರದಿ ಮಾಡಲಾಗಿದೆ. ಈ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಹಣಕಾಸು ಚಿಂತೆ, ಕುಟುಂಬ ಕಲಹ, ಮಾನಸಿಕ ಆರೋಗ್ಯ ಹೋರಾಟಗಳು ಮತ್ತು ಸಾಮಾಜಿಕ ಕಲಹ ಎದುರಿಸುತ್ತಿರುವ ವ್ಯಕ್ತಿಗಳು ಸೇರಿದ್ದಾರೆ. ಹೆಚ್ಚಿನ ವಿವರಗಳಲ್ಲಿ ಧಾರ್ಮಿಕ ಗುರುತನ್ನು ಅಂದಾಜಿಸಲು ವರದಿಗಳು ನಿರ್ದೇಶಿಸುತ್ತಿಲ್ಲದಿದ್ದರೂ, ಈ ಪ್ರದೇಶದ ಮುಸ್ಲಿಂ ಕುಟುಂಬಗಳು ಒಂದು ಸಮಾನ ಸಾಮಾಜಿಕ-ಆರ್ಥಿಕ ಪರಿಸ್ಥಿತಿಯನ್ನು ಹಂಚಿಕೊಂಡಿವೆ—ಮೀನುಧಾನ್ಯ, ಚಿ...

ಮತ್ತೊಮ್ಮೆ ಮುಸಲ್ಮಾನರನ್ನು ಕೆಣಕಿಸುವ ಹುನ್ನಾರವೇ




ಇತ್ತೀಚಿಗೆ ನಡೆದ ಸಾಮೂಹಿಕ ಸಭೆಯಲ್ಲಿ ಮುಸಲ್ಮಾನ ಮಹಿಳೆಯರ ವಿರುದ್ಧ ಅಸಬ್ಯ ಮಾತುಗಳನ್ನು ಆಡಿ ಮತ್ತೊಮ್ಮೆ ಈ ದೇಶದ ಪ್ರಜ್ಞಾವಂತರ ಮನಸ್ಸಿಗೆ ತನ್ನ ಹರಿತವಾದ ನಾಲಿಗೆಯಿಂದ ವಿಶ ಕಾರಿದ ಕಲ್ಲಡ್ಕ ಪ್ರಬಾಕರ ಭಟ್ಟರು ಒಂದು ಪಂಗಡಕ್ಕೆ ಮಾತ್ರವಲ್ಲ ಇಡೀ ಮಾನವ ಸಮೂಹದ ತಲೆ ತಗ್ಗಿಸಿ ನಡೆಯಬೇಕಾದ ಪರಿಸ್ಥಿತಿ ಯನ್ನು ಶ್ರಸ್ಟಿಸಿದರು ಇಲ್ಲಿ ತಾನು ಇನ್ನೋಂದು ಸಮೂಹವನ್ನು ದೂರಿ ಎಷ್ಟು ಸಮಯ ತಾನು ಸುಖವಾಗಿರಲು ಸಾಧ್ಯ ಇಲ್ಲಿ ಒಬ್ಬ ಮಹಿಳೆಯನ್ನು ಅಸಬ್ಯ ಮಾತಿನಿಂದ ಗಾಯ ಗೊಳಿಸಿದ್ದು ಮಾತ್ರವಲ್ಲ ಆ ಮಹಿಳೆಯರಲ್ಲಿ ಒಬ್ಬ ತಾಯಿ ತಂಗಿ ಅಕ್ಕ ಮಡದಿ ಇಂತಹ ಅನೇಕ ಸಂಬದಗಳು ಅಡಗಿವೆ ತಾನೂ ಕೂಡ ಒಂದು ಮಹಿಳೆಯ ಮುಕಾಂತರವೇ ಈ ಲೋಖ ಪ್ರವೇಶಿಸಿದ್ದು ಎಂಬ ಜ್ನಾನ ಕೂಡ ಇರಬಾರದೇ ಇಲ್ಲಿ ಏನೇ ಮಾಡಿದರೂ ಸಹಿಸಿ ಕೊಳ್ಳುವ ಶಕ್ತಿ ಎಲ್ಲರಿಗೂ ಎಲ್ಲಾ ಸಮಯದಲ್ಲೂ ಇರಬೇಕೆಂದೇನಿಲ್ಲ

ಸ್ವಾತಂತ್ರ ಭಾರತದಲ್ಲಿ ಮಾತನಾಡುವ ಹಕ್ಕು ಎಲ್ಲರಿಗೂ ಇದೆ ಆದರೆ ನಮ್ಮ ಪದಗಳು ಇನ್ನೊಬ್ಬರ ಮನಸ್ಸಿಗೆ ಗಾಯವಾಗದಿರಲಿ ಇದೊಂದು ಟ್ರೇಲರ್ ಅಷ್ಟೇ ಮುಂದಿನ ದಿನಗಳಲ್ಲಿ ಚುನಾವಣೆ ನಡೆಯಲಿವೆ ಬಹು ಸಂಖ್ಯಾತರ ಓಟು ಪಡೆಯಲು ಮಾಡುವ ಹುನ್ನಾರವೆ ಒಂದು ಸಮುದಾಯದ ಮಹಿಳೆಯನ್ನು ನಿಂದಿಸಿ ತನ್ನ ರಾಜಕೀಯ ಬೇಳೆಯಬೇಯಿಸಲು ಇದೂ ಒಂದು ಪ್ರಯೋಗ ಎಂದೇ ಹೇಳಬಹುದು ಇಲ್ಲಿ ಅಲ್ಪ ಸಂಖ್ಯಾತರಿಗೆ ಏನೇ ಹೇಳಿದರೂ ಜಾಮೀನು ರಹಿತ ಹೊರಬರಬಹುದು ಎಂಬ ದ್ರಡ ನಂಬಿಕೆ ಇಂತಹವರ ಮೂಲ ಶಕ್ತಿ ಇದಕ್ಕೆ ಸರ್ಕಾರ ತಕ್ಕದಾದ ಶಿಕ್ಷೆ ನೀಡಬೇಕು ಇಂತಹ ಅನಾಹುತಗಳು ಮತ್ತೆ ನಡೆಯದೇ ಇರಲಿಕ್ಕೆ ಜಾಗ್ರತಾ ಕ್ರಮ ನಡೆಯಬೇಕು

ABUYAMIN ALQADRI OFFICIAL

Comments

Popular Posts