Skip to main content

Featured

ನೀವು ಜೀವಿಸುವ ಪದ್ಧತಿ ಹೇಗೇ

  ಪ್ರತಿಯೊಬ್ಬ ಮಹಿಳೆಯೂ ಅಸಭ್ಯ ಉಡುಗೆ ತೊಡುಗೆ, ಬಟ್ಟೆ ತೆಗೆಯುವಿಕೆ ಮತ್ತು ಪ್ರಲೋಭನೆಯನ್ನು ಪ್ರಚೋದಿಸುವ ಯಾವುದೇ ವಿಷಯದ ಬಗ್ಗೆ ಎಚ್ಚರದಿಂದಿರಬೇಕು, ಏಕೆಂದರೆ ಒಬ್ಬ ಮಹಿಳೆಯನ್ನು ಆರತ್ ಎಂದು ಪರಿಗಣಿಸಲಾಗುತ್ತದೆ ಮತ್ತು ಪುರುಷರು ಸ್ವಾಭಾವಿಕವಾಗಿ ಅವಳ ಕಡೆಗೆ ಆಕರ್ಷಿತರಾಗುತ್ತಾರೆ,  ಅವಳು ಅವರ ಕಡೆಗೆ ಆಕರ್ಷಿತರಾಗುತ್ತಾಳೆ. ಅಲ್ಲಾಹನು ತಾನು ರಕ್ಷಿಸುವವರನ್ನು ಮಾತ್ರ ರಕ್ಷಿಸುತ್ತಾನೆ ಮತ್ತು ಅವನು ಸಂರಕ್ಷಿಸುವವರನ್ನು ಮಾತ್ರ ಸಂರಕ್ಷಿಸುತ್ತಾನೆ. ಆದ್ದರಿಂದ, ಪುರುಷರು ಮತ್ತು ಮಹಿಳೆಯರು ಇಬ್ಬರೂ ಜಾಗರೂಕರಾಗಿರಬೇಕು. ಪುರುಷರು ತಮ್ಮ ನೋಟವನ್ನು ಕಡಿಮೆ ಮಾಡಬೇಕು, ಪುರುಷರೊಂದಿಗೆ ಏಕಾಂತತೆಯನ್ನು ತಪ್ಪಿಸಬೇಕು ಮತ್ತು ಪ್ರಲೋಭನೆಯ ಎಲ್ಲಾ ಕಾರಣಗಳ ಬಗ್ಗೆ ಎಚ್ಚರದಿಂದಿರಬೇಕು. ಅದೇ ರೀತಿ, ಮಹಿಳೆಯರು ಪುರುಷರೊಂದಿಗೆ ಏಕಾಂಗಿಯಾಗಿರುವುದು , ಸಾರ್ವಜನಿಕವಾಗಿ ತಮ್ಮ ಸೌಂದರ್ಯ ಮತ್ತು ಮೋಡಿಗಳನ್ನು ಪ್ರದರ್ಶಿಸುವುದು ಮತ್ತು ಸಂಬಂಧವಿಲ್ಲದ ಪುರುಷರ ಮುಂದೆ ತಮ್ಮನ್ನು ತಾವು ಬಹಿರಂಗಪಡಿಸುವಂತಹ ಪ್ರಲೋಭನೆಯ ಕಾರಣಗಳ ಬಗ್ಗೆ ಎಚ್ಚರದಿಂದಿರಬೇಕು. ಸರ್ವಶಕ್ತ ನಾದ ಅಲ್ಲಾಹನು ಹೇಳುತ್ತಾನೆ:  وقرن في بيوتكن ولا تبرجن تبرج الجاذبية التوليب ಮತ್ತು ನಿಮ್ಮ ಮನೆಗಳಲ್ಲಿ ಇರಿ, ಮತ್ತು ಹಿಂದಿನ ಅಜ್ಞಾನದ ಕಾಲದ ಪ್ರದರ್ಶನದಂತೆ ನಿಮ್ಮನ್ನು ಪ್ರದರ್ಶಿಸಬೇಡಿ " [ ಅಲ್-ಅಹ್ಜಾಬ್ : 33]. ಇಸ್ಲಾಮಿ ವಿದ್ವಾಂಸ...

ಮತ್ತೊಮ್ಮೆ ಮುಸಲ್ಮಾನರನ್ನು ಕೆಣಕಿಸುವ ಹುನ್ನಾರವೇ




ಇತ್ತೀಚಿಗೆ ನಡೆದ ಸಾಮೂಹಿಕ ಸಭೆಯಲ್ಲಿ ಮುಸಲ್ಮಾನ ಮಹಿಳೆಯರ ವಿರುದ್ಧ ಅಸಬ್ಯ ಮಾತುಗಳನ್ನು ಆಡಿ ಮತ್ತೊಮ್ಮೆ ಈ ದೇಶದ ಪ್ರಜ್ಞಾವಂತರ ಮನಸ್ಸಿಗೆ ತನ್ನ ಹರಿತವಾದ ನಾಲಿಗೆಯಿಂದ ವಿಶ ಕಾರಿದ ಕಲ್ಲಡ್ಕ ಪ್ರಬಾಕರ ಭಟ್ಟರು ಒಂದು ಪಂಗಡಕ್ಕೆ ಮಾತ್ರವಲ್ಲ ಇಡೀ ಮಾನವ ಸಮೂಹದ ತಲೆ ತಗ್ಗಿಸಿ ನಡೆಯಬೇಕಾದ ಪರಿಸ್ಥಿತಿ ಯನ್ನು ಶ್ರಸ್ಟಿಸಿದರು ಇಲ್ಲಿ ತಾನು ಇನ್ನೋಂದು ಸಮೂಹವನ್ನು ದೂರಿ ಎಷ್ಟು ಸಮಯ ತಾನು ಸುಖವಾಗಿರಲು ಸಾಧ್ಯ ಇಲ್ಲಿ ಒಬ್ಬ ಮಹಿಳೆಯನ್ನು ಅಸಬ್ಯ ಮಾತಿನಿಂದ ಗಾಯ ಗೊಳಿಸಿದ್ದು ಮಾತ್ರವಲ್ಲ ಆ ಮಹಿಳೆಯರಲ್ಲಿ ಒಬ್ಬ ತಾಯಿ ತಂಗಿ ಅಕ್ಕ ಮಡದಿ ಇಂತಹ ಅನೇಕ ಸಂಬದಗಳು ಅಡಗಿವೆ ತಾನೂ ಕೂಡ ಒಂದು ಮಹಿಳೆಯ ಮುಕಾಂತರವೇ ಈ ಲೋಖ ಪ್ರವೇಶಿಸಿದ್ದು ಎಂಬ ಜ್ನಾನ ಕೂಡ ಇರಬಾರದೇ ಇಲ್ಲಿ ಏನೇ ಮಾಡಿದರೂ ಸಹಿಸಿ ಕೊಳ್ಳುವ ಶಕ್ತಿ ಎಲ್ಲರಿಗೂ ಎಲ್ಲಾ ಸಮಯದಲ್ಲೂ ಇರಬೇಕೆಂದೇನಿಲ್ಲ

ಸ್ವಾತಂತ್ರ ಭಾರತದಲ್ಲಿ ಮಾತನಾಡುವ ಹಕ್ಕು ಎಲ್ಲರಿಗೂ ಇದೆ ಆದರೆ ನಮ್ಮ ಪದಗಳು ಇನ್ನೊಬ್ಬರ ಮನಸ್ಸಿಗೆ ಗಾಯವಾಗದಿರಲಿ ಇದೊಂದು ಟ್ರೇಲರ್ ಅಷ್ಟೇ ಮುಂದಿನ ದಿನಗಳಲ್ಲಿ ಚುನಾವಣೆ ನಡೆಯಲಿವೆ ಬಹು ಸಂಖ್ಯಾತರ ಓಟು ಪಡೆಯಲು ಮಾಡುವ ಹುನ್ನಾರವೆ ಒಂದು ಸಮುದಾಯದ ಮಹಿಳೆಯನ್ನು ನಿಂದಿಸಿ ತನ್ನ ರಾಜಕೀಯ ಬೇಳೆಯಬೇಯಿಸಲು ಇದೂ ಒಂದು ಪ್ರಯೋಗ ಎಂದೇ ಹೇಳಬಹುದು ಇಲ್ಲಿ ಅಲ್ಪ ಸಂಖ್ಯಾತರಿಗೆ ಏನೇ ಹೇಳಿದರೂ ಜಾಮೀನು ರಹಿತ ಹೊರಬರಬಹುದು ಎಂಬ ದ್ರಡ ನಂಬಿಕೆ ಇಂತಹವರ ಮೂಲ ಶಕ್ತಿ ಇದಕ್ಕೆ ಸರ್ಕಾರ ತಕ್ಕದಾದ ಶಿಕ್ಷೆ ನೀಡಬೇಕು ಇಂತಹ ಅನಾಹುತಗಳು ಮತ್ತೆ ನಡೆಯದೇ ಇರಲಿಕ್ಕೆ ಜಾಗ್ರತಾ ಕ್ರಮ ನಡೆಯಬೇಕು

ABUYAMIN ALQADRI OFFICIAL

Comments

Popular Posts